ಬಿಕಿನಿ ತೊಡಲು ಭಾರೀ ಮೊತ್ತ ಡಿಮ್ಯಾಂಡ್ ಮಾಡಿದ ಕೃತಿ ಶೆಟ್ಟಿ – ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಾರಾ ಕರಾವಳಿ ಬೆಡಗಿ? ಕೇಳಿದ ಸಂಭಾವನೆ ಎಷ್ಟು ಕೋಟಿ ಗೊತ್ತಾ..‌!?

ಬಿಕಿನಿ ತೊಡಲು ಭಾರೀ ಮೊತ್ತ ಡಿಮ್ಯಾಂಡ್ ಮಾಡಿದ ಕೃತಿ ಶೆಟ್ಟಿ – ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಾರಾ ಕರಾವಳಿ ಬೆಡಗಿ? ಕೇಳಿದ ಸಂಭಾವನೆ ಎಷ್ಟು ಕೋಟಿ ಗೊತ್ತಾ..‌!?

ನ್ಯೂಸ್‌ ಆ್ಯರೋ : ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ಬೇಡಿಕೆಯಲ್ಲಿರುವ ಕರಾವಳಿ ಬೆಡಗಿ ಕೃತಿ ಶೆಟ್ಟಿ ಇದೀಗ ಸಿನಿಮಾವೊಂದಕ್ಕೆ ಬಿಕಿನಿ ತೊಡಲು ಭಾರೀ ದೊಡ್ಡ ಸಂಭಾವನೆ ಡಿಮ್ಯಾಂಡ್‌ ಮಾಡಿದ್ದಾರೆಂಬ ಸುದ್ದಿಯಿದೆ.

ಉಪ್ಪೇನ ಸಿನಿಮಾ ಮೂಲಕ ಅಪಾರ ಸಿನಿಮಾ ಮಂದಿಯ ಮನಸ್ಸನ್ನು ಕದ್ದಿದ್ದ ಕೃತಿ, ತಮ್ಮ ಸಹಜ ನಟನೆ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಸಿನಿಮಾದ ಬಳಿಕ ಅವರಿಗೆ ತೆಲುಗು ಹಾಗೂ ತಮಿಳಿನಲ್ಲಿ ಹಲವು ಅವಕಾಶಗಳು ಹುಡುಕಿಕೊಂಡು ಬಂದವು. ಸದ್ಯ ಇವರು ಎರಡೂ ಚಿತ್ರರಂಗದಲ್ಲೂ ಬ್ಯುಸಿಯಾಗಿದ್ದು, ಬೇಡಿಕೆಯ ನಟಿಯಾಗಿದ್ದಾರೆ.

10ನೇ ವಯಸ್ಸಿಗೆ ಜಾಹಿರಾತಿನಲ್ಲಿ ಬಣ್ಣದ ಬದುಕಿಗೆ ಪಾದಾರ್ಪಣೆ ಮಾಡಿದ ಕೃತಿ ಶೆಟ್ಟಿ ಅವರು 17ನೇ ವಯಸ್ಸಿನಲ್ಲಿ ಹೃತಿಕ್ ರೋಷನ್ ನಟನೆಯ ‘ಸೂಪರ್ 30’ ಚಿತ್ರದಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.

ಪೂರ್ಣ ಪ್ರಮಾಣದ ನಾಯಕಿಯಾಗಿ ಉಪ್ಪೇನ ಸಿನಿಮಾದ ಮೂಲಕ ಸಿನಿಮಾರಂಗವನ್ನು ಪ್ರವೇಶಿಸಿದರು. ಈ ಸಿನಿಮಾದ ಬಳಿಕ ಬಂಗಾರ್‌ರಾಜುಕಿಯಲ್ಲಿ ನಾಯಕಿಯಾಗಿ ಅಭಿನಯಿಸಿದರು. ಈ ಎರಡೂ ಸಿನಿಮಾ ಗೆಲ್ಲುತ್ತಿದ್ದಂತೆ ತಮ್ಮ ಸಂಭಾವನೆಯನ್ನು ಹೆಚ್ಚಿಸಿದರು. ಆ ನಂತರ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾದರು.

ಇದೀಗ ತಮಿಳಿನ ಸಿನಿಮಾವೊಂದರಲ್ಲಿ ಕೃತಿ ಶೆಟ್ಟಿಗೆ ಬಿಕಿನಿ ತೊಡುವಂತೆ ಸಲಹೆ ನೀಡಿದ್ದಾರಂತೆ. ಪ್ರೇಕ್ಷಕರಿಗೆ ಗ್ಲಾಮರ್ ಡೋಸ್ ನೀಡಲು ಬಿಕಿನಿ ತೊಟ್ಟರೆ ಒಳ್ಳೆಯದೆಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಇದುವರೆಗೂ ಕೃತಿ ಶೆಟ್ಟಿ ಬಿಕಿನಿ ತೊಟ್ಟಿಲ್ಲ. ಈ ಕಾರಣಕ್ಕೆ ಕೃತಿ ಬಿಕಿನಿ ತೊಟ್ಟರೆ, ಈ ಸಿನಿಮಾ ಮತ್ತಷ್ಟು ಬೂಸ್ಟ್ ಸಿಗುತ್ತೆ ಎಂದು ಚಿತ್ರತಂಡ ಲೆಕ್ಕಾಚಾರವಾಗಿದೆ.

ಬಿಕಿನಿ ತೊಡಲು ಓಕೆ ಎಂದಿರುವ ಕರಾವಳಿ ಬ್ಯೂಟಿ ಕೃತಿ ದುಪ್ಪಟ್ಟು ಸಂಭಾವನೆಗೆ ಡಿಮ್ಯಾಂಡ್‌ ಮಾಡಿದ್ದಾರೆ ಎಂಬ ಸುದ್ದಿಯಿದೆ. ಬಿಕಿನಿ ಧರಿಸೋಕೆ 5 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿದೆ. ಚಿತ್ರತಂಡ ಕೂಡ ಕೃತಿ ಮಾತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *