ಶ್ರೀ ರಾಮರಕ್ಷಾಸ್ತೋತ್ರದ 24,25,26ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ರೀ ರಾಮರಕ್ಷಾಸ್ತೋತ್ರದ 24,25,26ನೇ ಶ್ಲೋಕ ಹಾಗೂ ಅದರ ಅರ್ಥ ಇಲ್ಲಿದೆ‌…

ಶ್ಲೋಕ
ರಾಮೋ ದಾಶರಥಿಃ ಶೂರೋ ಲಕ್ಷ್ಮಣಾನುಚರೋ ಬಲೀ | ಕಾಕುತ್ಕೃ: ಪುರುಷಃ ಪೂರ್ಣ: ಕೌಸಲ್ಯಯೋ ರಘೋತ್ತಮಃ|| 24 ||

ವೇದಾಂತವೇದ್ಯೋ ಯಜೇಶಃ ಪುರಾಣಪುರುಷೋತ್ತಮಃ | ಜಾನಕೀವಲ್ಲಭಃ ಶ್ರೀಮಾನಪ್ರಮೇಯಪರಾಕ್ರಮಃ||25||

ಇತ್ಯೇತಾನಿ ಜಪನ್ನಿತ್ಯಂ ಮದ್ಭಕ್ತಃ ಶ್ರದ್ಧಯಾನ್ವಿತಃ | ಅಶ್ವಮೇಧಾಧಿಕಂ ಪುಣ್ಯಂ ಸಂಪ್ರಾಪ್ಪೋತಿ ನ ಸಂಶಯಃ ||26||

ಅರ್ಥ
ರಾಮ, ದಾಶರಥಿ, ಶೂರ, ಲಕ್ಷ್ಮಣಾನುಚರ, ಬಲಿ, ಕಾಕುತ್ಸ, ಪೂರ್ಣಪುರುಷ, ಕೌಸಲೈಯ, ರಘೋತ್ತಮ, ವೇದಾಂತ ವೇದ್ಯ, ಯಜೇಶ, ಪುರಾಣಪುರುಷೋತ್ತಮ, ಜಾನಕೀವಲ್ಲಭ, ಶ್ರೀಮಾನ್, ಅಪ್ರಮೇಯ ಪರಾಕ್ರಮ ಎಂಬೆಲ್ಲ ಶ್ರೀರಾಮನ ಗುಣಕೀರ್ತನೆಯನ್ನು ಭಕ್ತಿ, ಶ್ರದ್ಧೆಗಳಿಂದ ಅನುದಿನವೂ ನುತಿಸುವ ಭಕ್ತರು ಅಶ್ವಮೇಧಯಜ್ಞ ಮಾಡಿದುದಕ್ಕಿಂತಲೂ ಹೆಚ್ಚಿನ ಪುಣ್ಯ ಪಡೆಯುವರೆಂಬುದರಲ್ಲಿ ಸಂದೇಹವೇ ಇಲ್ಲ. || 24, 25, 26 ||

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *