ನೂತನ ಸಂಸತ್ ಭವನದಲ್ಲಿ ಕನ್ನಡದ ಕಂಪು – ಗೋಡೆಯಲ್ಲಿ ಕಂಗೊಳಿಸುತ್ತಿದೆ ಬಸವಣ್ಣನ ವಚನ

ನೂತನ ಸಂಸತ್ ಭವನದಲ್ಲಿ ಕನ್ನಡದ ಕಂಪು – ಗೋಡೆಯಲ್ಲಿ ಕಂಗೊಳಿಸುತ್ತಿದೆ ಬಸವಣ್ಣನ ವಚನ

ನ್ಯೂಸ್ ಆ್ಯರೋ‌ : ಪ್ರಧಾನಮಂತ್ರಿ ನರೇಂದ್ರ ಮೋದಿ ರವಿವಾರ ನೂತನ ಸಂಸತ್ ಭವನ ಉದ್ಘಾಟಿಸಿದ್ದಾರೆ. ವಿವಿಧ ರಾಜ್ಯಗಳಿಂದ ತರಿಸಿದ ಹಲವು ವಸ್ತುಗಳಿಂದ ಈ ಸಂಸತ್ ಭವನ ನಿರ್ಮಾಣವಾಗಿದೆ.

ಬೇರೆ ಬೇರೆ ರಾಜ್ಯಗಳಿಂದ ಗ್ರಾನೈಟ್, ಮಾರ್ಬಲ್, ಕಲ್ಲು, ಬಿದಿರನ ಛಾವಣಿ ಮುಂತಾದ ವಸ್ತುಗಳನ್ನು ಈ ಭವ್ಯ ಮಂದಿರದ ರಚನೆಗೆ ಬಳಸಲಾಗಿದೆ. ಜೊತೆಗೆ ಈ ಭವನ ನಮ್ಮ ಕರುನಾಡ ಕಂಪನ್ನೂ ಬೀರುತ್ತಿದೆ. ಅದರ ಕುರಿತಾದ ವಿವರ ಇಲ್ಲಿದೆ.

ಸಂಸತ್ ಭವನದ ಗೋಡೆಯಲ್ಲಿ ಹಂಪಿನ ಕಲ್ಲಿನ ರಥವನ್ನು ಕೆತ್ತಲಾಗಿದೆ. ಜೊತೆಗೆ ಇದರ ಮೇಲೆ ಭಾರತದ ಮಹಾನ್ ದಾರ್ಶನಿಕರ ಚಿತ್ರಗಳನ್ನು ಅಳವಡಿಸಲಾಗಿದೆ. ಈ ಪೈಕಿ ಬಸವೇಶ್ವರ ಅವರ ಚಿತ್ರವೂ ಇದೆ.

ಮಾತ್ರವಲ್ಲ ಬಸವಣ್ಣ ಅವರ ಪ್ರಸಿದ್ಧ ‘ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ, ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ದಿ’ ಎಂಬ ವಚನದ ಸಾಲನ್ನು ಕೆತ್ತಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *