ಪ್ರಧಾನಿ ಮೋದಿ ಭಾರತ್ ಶಕ್ತಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ IAF ತೇಜಸ್ ಏರ್ ಕ್ರಾಫ್ಟ್ ಪತನ – ಪವಾಡಸದೃಶ ರೀತಿಯಲ್ಲಿ ಬದುಕುಳಿದ ಪೈಲೆಟ್

ಪ್ರಧಾನಿ ಮೋದಿ ಭಾರತ್ ಶಕ್ತಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ IAF ತೇಜಸ್ ಏರ್ ಕ್ರಾಫ್ಟ್ ಪತನ – ಪವಾಡಸದೃಶ ರೀತಿಯಲ್ಲಿ ಬದುಕುಳಿದ ಪೈಲೆಟ್

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಭಾರತದ ರಕ್ಷಣಾ ಪರಾಕ್ರಮ ಪ್ರದರ್ಶನ ಭಾರತ್ ಶಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇಶದ ರಕ್ಷಣಾ ಕ್ಷೇತ್ರದ ಶಸ್ತ್ರ ಸಾಮರ್ಥ್ಯ ವೀಕ್ಷಿಸಿದ್ದಾರೆ. ಆದರೆ ಈ ಕಾರ್ಯಕ್ರಮಕ್ಕೆ ತೆರಳಿದ ಭಾರತದ ಮೊದಲ IAF ತೇಜಸ್ ಫೈಟರ್ ಏರ್‌ಕ್ರಾಫ್ಟ್ ಪತನಗೊಂಡಿದೆ.

ರಕ್ಷಣಾ ಕ್ಷೇತ್ರದ  ಶಸ್ತ್ರಾಸ್ತ್ರ , ಫೈರಿಂಗ್ ರೇಜ್ ಪ್ರದರ್ಶನ ಹಾಗೂ ಸಮರಾಭ್ಯಾಸ ಪರಾಕ್ರಮಗಳ ಕಾರ್ಯಕ್ರಮಕ್ಕೆ ಭಾರತದ ಮೊದಲ ಇಂಡಿಜೀನಿಯಸ್ ಏರ್‌ಕ್ರಾಫ್ಟ್ ತೇಜಸ್ ಮಾರ್ಗಮಧ್ಯ ಪತನಗೊಂಡಿದೆ. ಏರ್‌ಕ್ರಾಫ್ಟ್ ಪತನಗೊಳ್ಳುತ್ತಿದ್ದಂತೆ ಪೈಲೆಟ್ ಸುರಕ್ಷಿತವಾಗಿ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಜೈಸಲ್ಮೇರ್ ಬಳಿ ತೇಜಸ್ ಹೆಲಿಕಾಪ್ಟರ್ ಪತನಗೊಂಡಿದ್ದು, 2001ರಲ್ಲಿ ಬೆಂಗಳೂರಿನ ಹೆಚ್ಎಎಲ್ ಕೇಂದ್ರ ಈ ಫೈಟರ್ ಏರ್‌ಕ್ರಾಫ್ಟ್ ಅಭಿವೃದ್ಧಿಪಡಿಸಿತ್ತು. ಕಳೆದ 23 ವರ್ಷಗಳಲ್ಲಿ ತೇಜಸ್ ಪತನವಾದ ಮೊದಲ ಘಟನೆ ಇದಾಗಿದೆ.  

ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಈ  IAF ತೇಜಸ್ ಭಾರತದ ಮೊದಲ ಇಂಡಿಜಿನಿಯಸ್ ಏರ್‌ಕ್ರಾಫ್ಟ್ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಆದರೆ ಇದೀಗ ಏರ್‌ಕ್ರಾಫ್ಟ್ ಪತನಗೊಂಡಿದೆ.

IAF ತೇಜಸ್ ಭಾರತದ ರಕ್ಷಣಾ ಕ್ಷೇತ್ರದಲ್ಲಿ ಮಹತ್ವದ ಪಾತ್ರ ನಿರ್ವಹಿಸಿದೆ. ಇದು ಸಿಂಗಲ್ ಸೀಟರ್ ಫೈಟರ್ ಏರ್‌ಕ್ರಾಫ್ಟ್ ಆಗಿದೆ. ಈ ವಿಭಾಗದಲ್ಲಿ ಟ್ವಿನ್ ಸೀಟರ್(ತರಬೇತಿ)ವೇರಿಯೆಂಟ್ ಕೂಡ ಭಾರತೀಯ ವಾಯುಸೇನೆ ನಿರ್ವಹಣೆ ಮಾಡುತ್ತಿದೆ. ಭಾರತೀಯ ನೌಕಾಸೇನೆ ಟ್ವಿನ್ ಸೀಟರ್ ಫೈಟರ್ ಏರ್‌ಕ್ರಾಪ್ಟ್ ಬಳಕೆ ಮಾಡುತ್ತಿದೆ. 

ಲಘು ಯುದ್ಧ ವಿಮಾನ ತೇಜಸ್ 4.5 ಜನರೇಶನ್ ವಿಮಾನವಾಗಿದೆ. ಭೂ ಕಾರ್ಯಾಚರಣೆಗೆ ಪ್ರಮುಖವಾಗಿ ತೇಜಸ್ ಏರ್‌ಕ್ರಾಫ್ಟ್ ಬಳಸಲಾಗುತ್ತದೆ. ಆಕ್ರಮಣಕಾರಿ ವಾಯು ಬೆಂಬಲದ ಜೊತೆ ಭೂ ಕಾರ್ಯಾಚರಣೆಯಲ್ಲಿ ಈ ಏರ್‌ಕ್ರಾಫ್ಟ್ ಯಶಸ್ವಿಯಾಗಿದೆ.

Related post

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…
ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…

Leave a Reply

Your email address will not be published. Required fields are marked *