ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಸುವರ್ಣವಕಾಶ: ಭಾರತೀಯ ನೌಕಪಡೆಯಲ್ಲಿದೆ ಉದ್ಯೋಗ, ಅರ್ಜಿ ಸಲ್ಲಿಕೆಗೆ ಡಿಸೆಂಬರ್ 17 ಕೊನೆ ದಿನ

ನ್ಯೂಸ್ ಆ್ಯರೋ: ಕೇಂದ್ರ ಸರ್ಕಾರದ ಉದ್ಯೋಗ ಅರಸುತ್ತಿರುವವರಿಗೆ ಹಾಗೂ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸುವರ್ಣಕಾಶವಿದೆ. ಇದೀಗ ಭಾರತೀಯ ನೌಕಾಪಡೆ ಖಾಲಿ ಇರುವ 1500 ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದವರು ಡಿಸೆಂಬರ್ 17ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 8ರಿಂದ ಅರ್ಹ ಮತ್ತು ಆಸಕ್ತ ಆಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿದೆ ಸಂಪೂರ್ಣ ಮಾಹಿತಿ.

ಸಂಸ್ಥೆ ಭಾರತೀಯ ನೌಕಾಪಡೆ

  • ಹುದ್ದೆಯ ಹೆಸರು ಅಗ್ನಿವೀರ್
  • ಒಟ್ಟು ಹುದ್ದೆ 1500
  • ಉದ್ಯೋಗದ ಸ್ಥಳ ಭಾರತ
  • ವೇತನ ಮಾಸಿಕ ₹30,000

ಹುದ್ದೆಯ ಮಾಹಿತಿ:

  • ಅಗ್ನಿವೀರ್ (SSR)- 1400
  • ಅಗ್ನಿವೀರ್ (MR)- 100

ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಏನಿರಬೇಕು?

  • ಅಗ್ನಿವೀರ್ (SSR)- ಪಿಯುಸಿ ಪಾಸಾಗಿರಬೇಕು.
  • ಅಗ್ನಿವೀರ್ (MR)- 10ನೇ ತರಗತಿ ಪಾಸಾಗಿರಬೇಕು.

ವಯಸ್ಸು ಎಷ್ಟಿರಬೇಕು

ಅಭ್ಯರ್ಥಿಗಳು 01/05/20022 ರಿಂದ 31/10/2005 ರೊಳಗೆ ಜನಿಸಿರಬೇಕು. ನಿಯಾವಳಿ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಪರೀಕ್ಷಾ ಶುಲ್ಕ- 550 ರೂ. ಪಾವತಿಸಬೇಕು.
  • ಆನ್​ಲೈನ್ ಮೂಲಕ ಅರ್ಜಿ ಶುಲ್ಕ ಕಟ್ಟಬೇಕು.

ಆಯ್ಕೆ ಪ್ರಕ್ರಿಯೆ

  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ವೈದ್ಯಕೀಯ ಪರೀಕ್ಷೆ
  • ಲಿಖಿತ ಪರೀಕ್ಷೆ
  • ಸಂದರ್ಶನ

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *