ನ್ಯೂಸ್ ಆ್ಯರೋ: ದೂರವಾಣಿ ಮೂಲಕವೇ ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಕ್ಕಾಗಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕೊಲ್ಲಂ ಜಿಲ್ಲೆಯ ಮೈನಾಗಪಲ್ಲಿ ಮೂಲದ ಅಬ್ದುಲ್ ಬಸಿತ್ ಎಂಬಾತನನ್ನು ಎರಡು ದಿನಗಳ ಹಿಂದೆ ಬಂಧಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬಸಿತ್ ವಿರುದ್ಧ ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಕಾಯ್ದೆಯ ಸಂಬಂಧಿ
ಗಣರಾಜ್ಯೋತ್ಸವ ಹಿನ್ನೆಲೆ 95 ಯೋಧರಿಗೆ ಶೌರ್ಯ ಪದಕ; 942 ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ ಪ್ರಕಟ
ನ್ಯೂಸ್ ಆ್ಯರೋ: 6ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇಶಕ್ಕಾಗಿ ಅಪ್ರತಿಮ ಸೇವೆ ಸಲ್ಲಿಸಿದ ವಿವಿಧ ಸಾಧಕರಿಗೆ ಶೌರ್ಯ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಗಣರಾಜ್ಯೋತ್ಸವ 2025 ರ ಸಂದರ್ಭದಲ್ಲಿ, ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ನಾಗರಿಕ ರಕ್ಷಣಾ ಮತ್ತು ಸುಧಾರಣಾ ಸೇವೆಗಳ 942 ಸಿಬ್ಬಂದಿಗಳಿಗೆ ಶೌರ್ಯ ಪ್ರಶಸ್ತಿಯನ್ನು ನೀಡಲಾಗಿದ್ದು, ಇದರಲ್ಲಿ 95 ಯೋಧರಿಗೆ ಶೌರ್ಯ ಪದಕ, 101 ಮಂದಿಗೆ ವಿಶಿಷ್ಠ ಸೇವೆಗಾಗಿ ರ
ಮತ್ತೊಬ್ಬ ಸ್ಟಾರ್ ಕ್ರಿಕೆಟಿಗನ ಸಂಸಾರದಲ್ಲಿ ಬಿರುಗಾಳಿ; 20 ವರ್ಷಗಳ ದಾಂಪತ್ಯ ಅಂತ್ಯ!
ನ್ಯೂಸ್ ಆ್ಯರೋ: ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಹಾಗೂ ಸ್ಪೋಟಕ ಬ್ಯಾಟ್ಸ್ಮನ್ ಆಗಿದ್ದ ವೀರೇಂದ್ರ ಸೆಹ್ವಾಗ್ ಜೀವನದಲ್ಲೂ ವಿಚ್ಚೇದನ ಬಿರುಗಾಳಿ ಎದ್ದಿದೆ. ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ವಿಚ್ಛೇದನ ವದಂತಿಗಳ ಬೆನ್ನಲ್ಲೇ, ಇದೀಗ ವೀರೇಂದ್ರ ಸೆಹ್ವಾಗ್ ವೈವಾಹಿಕ ಜೀವನಕ್ಕೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ ಎನ್ನಲಾಗ್ತಿದೆ. 20 ವರ್ಷಗಳ ಸುಧೀರ್ಘ ದಾಂಪತ್ಯದ ಬಳಿಕ ವೀರೇಂದ್ರ ಸೇಹ್ವಾಗ್ ಅವರ
ರಕ್ತ ಬರುವಂತೆ ಲಾಯರ್ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆ;ಇತ್ತ ಮಗ, ಗನ್ಮ್ಯಾನ್ ಅರೆಸ್ಟ್
ನ್ಯೂಸ್ ಆ್ಯರೋ: ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿ ಆಗುತ್ತಿರೋ ಲಾಯರ್ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ ಎಂದು ತಿಳಿದು ಬಂದಿದೆ. ಕಿಡಿಗೇಡಿಗಳು ಲಾಯರ್ ಜಗದೀಶ್ ಮೇಲೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಲಾಯರ್ ಜಗದೀಶ್ ಅವರಿಗೆ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ. ಜಗದೀಶ್ ಮುಖದಲ್ಲಿ ರಕ್ತ ಸುರಿಯುತ್ತಿದ್ದು, ಕಿಡಿಗೇಡಿಗಳ ವಿರುದ್ಧ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇವತ್ತು ನನ್ನ ಮೇಲೆ ಮಾ
ಪ್ರೆಗ್ನೆನ್ಸಿಯಲ್ಲಿ ಶುಂಠಿ ತಿನ್ನಬಾರದಂತೆ..!; ಇದು ನಿಜಾನ? ಸುಳ್ಳ? ಇಲ್ಲಿದೆ ಮಾಹಿತಿ
ನ್ಯೂಸ್ ಆ್ಯರೋ: ಗರ್ಭಧಾರಣೆಯು ಬಹಳ ಸೂಕ್ಷ್ಮವಾದ ಹಂತವಾಗಿದೆ. ಈ ಸಮಯದಲ್ಲಿ ಗರ್ಭಿಣಿಯ ಬಗ್ಗೆ ಎಷ್ಟು ಜಾಗರೂಕತೆ ವಹಿಸಿದರೂ ಕೂಡ ಕಡಿಮೆಯೇ. ಈ ದಿನಗಳಲ್ಲಿ, ಗರ್ಭಿಣಿಯರನ್ನು ಆರೋಗ್ಯಕರವಾಗಿ ಮತ್ತು ಸುರಕ್ಷಿತವಾಗಿಡಲು, ಮನೆಯ ಹಿರಿಯರು ಕೆಲವು ಆಹಾರಗಳನ್ನು ತಿನ್ನಬಾರದು, ಸಾಧ್ಯವಾದಷ್ಟು ಅವಾಯ್ಡ್ ಮಾಡಿ ಎನ್ನುತ್ತಾರೆ. ಅವುಗಳಲ್ಲಿ ಒಂದು ಶುಂಠಿ. ಗರ್ಭಿಣಿಯರು ಶುಂಠಿಯನ್ನು ತಿನ್ನಬಾರದು. ಇದು ತಾಯಿ ಮತ್ತು ಮಗು ಇಬ್ಬರಿಗೂ ಹಾನಿಯನ್