ದಿನ ಭವಿಷ್ಯ 18-02-2025; ಇಂದಿನ ರಾಶಿಫಲ ಹೀಗಿದೆ

ದಿನ ಭವಿಷ್ಯ

ಮೇಷ : ಹತಾಶೆಯ ಸ್ಥಿತಿಯನ್ನು ಮನಸ್ಸಿನಲ್ಲಿ ಉದ್ದೇಶಪೂರ್ವಕವಾಗಿ ಅನುಭವಿಸಬಹುದು. ಆಪ್ತ ಸ್ನೇಹಿತರು ಅಥವಾ ಸಂಬಂಧಿಕರೊಂದಿಗೆ ತಪ್ಪು ತಿಳುವಳಿಕೆ ಉಂಟಾಗಬಹುದು. ಸಂಬಂಧವು ಹದಗೆಡಲು ಬಿಡಬೇಡಿ. ಮಕ್ಕಳ ಚಟುವಟಿಕೆಗಳನ್ನು ನಿರ್ಲಕ್ಷಿಸಬೇಡಿ. ವ್ಯಾಪಾರದಲ್ಲಿ ಕೆಲಸ ಅಥವಾ ಉತ್ಪನ್ನದ ಗುಣಮಟ್ಟವನ್ನು ಕಾಪಾಡಿಕೊಳ್ಳಿ. ವೃಷಭ : ದಾಂಪತ್ಯದಲ್ಲಿ ಮಧುರತೆ ಇರುತ್ತದೆ. ಆರೋಗ್ಯ ಚೆನ್ನಾಗಿರುತ್ತದೆ. ವ್ಯಾಪಾರದಲ್ಲಿ ಕೆಲವು ರೀತಿಯ ಸ್ಥಳ ಅಥವಾ ಕೆ

ಇಂದಿನಿಂದ ಬದಲಾಗಲಿದೆ ಫಾಸ್ಟ್​ಟ್ಯಾಗ್​ ನಿಯಮ; ದುಪ್ಪಟ್ಟು ದಂಡ, ಹೊಸ ನಿಯಮಗಳು ಹೀಗಿವೆ

ಕರ್ನಾಟಕ

ನ್ಯೂಸ್ ಆ್ಯರೋ: ಇಂದಿನಿಂದ ನ್ಯಾಷನಲ್ ಪೇಮೆಂಟ್​ ಕಾರ್ಪೋರೇಷನ್ ಆಫ್ ಇಂಡಿಯಾ ಫಾಸ್ಟ್​ಟ್ಯಾಗ್​ ಬ್ಯಾಲೆನ್ಸ್ ವಿಚಾರದಲ್ಲಿ ಹಲವು ನಿಯಮಗಳನ್ನು ಬದಲಾಯಿಸಿದೆ. ಫಾಸ್ಟ್​​ಟ್ಯಾಗ್ ಟ್ರಾಂಜಕ್ಷನ್​​ನಲ್ಲಿ ಯಾವುದೇ ರೀತಿಯ ಮೋಸದ ಚಟುವಟಿಕೆಗಳು ಆಗದಂತೆ ತಡೆಯಲು ಬಲಾವಣೆಗಳನ್ನು ಮಾಡಲಾಗಿದೆ. ಇನ್ಮುಂದೆ ನಿಮ್ಮ ಫಾಸ್ಟ್​ಟ್ಯಾಗ್ ಖಾತೆಯಲ್ಲಿ ಹಣ ಇಲ್ಲದೇ ಹೋದಲ್ಲಿ, ಫಾಸ್ಟ್​ಟ್ಯಾಗ್ ಖಾತೆ ಕಪ್ಪು ಪಟ್ಟಿಗೆ ಸೇರಿದ್ದರೆ, ಕೆವೈಸಿ ನಿಯಮಗಳನ್ನು

ದಿನ ಭವಿಷ್ಯ 17-02-2025; ಇಂದಿನ ರಾಶಿಫಲ ಹೀಗಿದೆ

ದಿನ ಭವಿಷ್ಯ

ಮೇಷ : ಇಂದು ನೀವು ಕೆಲವು ಸಮಯದಿಂದ ನಡೆಯುತ್ತಿರುವ ಯಾವುದೇ ಸಂದಿಗ್ಧತೆ ಮತ್ತು ಚಡಪಡಿಕೆಯಿಂದ ಪರಿಹಾರವನ್ನು ಪಡೆಯಬಹುದು. ಆಧ್ಯಾತ್ಮಿಕ ಮತ್ತು ಧಾರ್ಮಿಕ ಚಟುವಟಿಕೆಗಳಲ್ಲಿ ಸ್ವಲ್ಪ ಸಮಯವನ್ನು ಕಳೆಯುವುದು ನಿಮ್ಮನ್ನು ಧನಾತ್ಮಕವಾಗಿ ಮಾಡುತ್ತದೆ. ಯಾವುದೇ ಫೋನ್ ಕರೆಯನ್ನು ನಿರ್ಲಕ್ಷಿಸಬೇಡಿ ಏಕೆಂದರೆ ಪ್ರಮುಖ ಅಧಿಸೂಚನೆ ಇರಬಹುದು. ವೃಷಭ : ಮನಸ್ಸಿಗೆ ತಕ್ಕಂತೆ ಕೆಲಸಗಳು ಪೂರ್ಣಗೊಳ್ಳುವುದರಿಂದ ದಿನಚರಿ ಚೆನ್ನಾಗಿರುತ್ತದೆ. ಹಣಕಾಸು

ಮೋದಿ ಭೇಟಿ ಬೆನ್ನಲ್ಲೇ ಟ್ರಂಪ್ ದೊಡ್ಡ ಘೋಷಣೆ; ತಹಾವ್ವುರ್ ರಾಣಾ ಬಗ್ಗೆ ಮಹತ್ವದ ನಿರ್ಧಾರ

ವಿದೇಶ

ನ್ಯೂಸ್ ಆ್ಯರೋ: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ಬೆಳಗ್ಗೆ (ಭಾರತೀಯ ಕಾಲಮಾನ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದರು. ಉಭಯ ನಾಯಕರ ಮಾತುಕತೆ ಬೆನ್ನಲ್ಲೇ ಡೊನಾಲ್ಡ್​ ಟ್ರಂಪ್ ದೊಡ್ಡ ಘೋಷಣೆ ಮಾಡಿದ್ದಾರೆ. 2008ರ ಮುಂಬೈ ದಾಳಿಯ ಭಯೋತ್ಪಾದಕ ತಹವ್ವೂರ್ ರಾಣಾ ನನ್ನು ಹಸ್ತಾಂತರಿಸುವ ಕುರಿತು ಟ್ರಂಪ್ ಹೇಳಿಕೆ ನೀಡಿದ್ದಾರೆ. ‘2008ರ ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ

ಫೆ. 14 ಭಾರತೀಯರಿಗೆ ಕರಾಳ ದಿನ; ಭಾರತದ ಇತಿಹಾಸದಲ್ಲಿ ಆ ದಿನ ನಡೆದಿದ್ದೇನು?

ದೇಶ

ನ್ಯೂಸ್ ಆ್ಯರೋ: ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ನಾಲ್ಕು ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳ ಸಾವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾದಾಗ ಇಡೀ ಭಾರತವೇ

Page 2 of 392