ಪುತ್ತೂರು : ತಾರ್ಕಿಕ ಅಂತ್ಯಕ್ಕೆ ಬಂದು ನಿಂತ ಮುಸ್ಲಿಂ ವಿದ್ಯಾರ್ಥಿನಿಯ ಮೇಲಿನ ಇರಿತ ಪ್ರಕರಣ – ಪೊಕ್ಸೊ ಸಹಿತ ಹಲವು ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲು

ಕ್ರೈಂ

ನ್ಯೂಸ್ ಆ್ಯರೋ‌ : ಇಡೀ ದಿನ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಚರ್ಚೆಯ ವಿಷಯವಾಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಹಿಂದೂ ಯುವಕನಿಂದ ಬ್ಲೇಡ್ ಇರಿತ ಪ್ರಕರಣ ಕೊನೆಗೂ ತಾರ್ಕಿಕ ಅಂತ್ಯಕ್ಕೆ ಬಂದಿದ್ದು, ದಕ್ಷಿಣ ಕನ್ನಡ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯ ದೂರಿನಂತೆ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಕ್ಸೊ ಸಹಿತ ಹಲವು ಸೆಕ್ಷನ್ ಗಳ ಅಡಿಯಲ್ಲಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್

Belthangady : ನಿವೃತ್ತ ಶಿಕ್ಷಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ – ಘಟನಾ ಸ್ಥಳಕ್ಕೆ ಪೋಲಿಸರು ದೌಡು, ದುಷ್ಕರ್ಮಿಗಳು ಪರಾರಿ

ಕ್ರೈಂ

ನ್ಯೂಸ್ ಆ್ಯರೋ : ನಿವೃತ್ತ ಶಿಕ್ಷಕರೊಬ್ಬರನ್ನು ಅವರ ಮನೆಯ ಮುಂದೆಯೇ ದುಷ್ಕರ್ಮಿಗಳು ತಲೆಗೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಮೃತ ಶಿಕ್ಷಕರನ್ನು ಎಸ್ ಪಿ ಬಾಲಕೃಷ್ಣ ಭಟ್ (73) ಎಂದು ಗುರುತಿಸಲಾಗಿದೆ. ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರೇ ಕೊಲೆಯಾದ ಬಾಲಕೃಷ್ಣ ಭಟ್ ಅವರ ಮನೆಯಿದ್ದು, ಅವರ ಮನೆಯ ಆವರಣದಲ್ಲೇ

ಪುತ್ತೂರು : ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ವಿದ್ಯಾರ್ಥಿಯಿಂದ ಬ್ಲೇಡ್ ಇರಿತ ಪ್ರಕರಣ – ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್ ಖಂಡನೆ

ಕರಾವಳಿ

ನ್ಯೂಸ್ ಆ್ಯರೋ ‌: ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿಗೆ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವ ಘಟನೆ ಖಂಡನೀಯ. ಪ್ರಕರಣದ ಬಗ್ಗೆ ತನಿಖೆಯಾಗಿ ಸೂಕ್ತ ಕಾನೂನು ಕ್ರಮ ಆಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮುಹಮ್ಮದ್ ಆಗ್ರಹಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು ಈ ವಿಚಾರವಾಗಿ ನಾನು ಈಗಾಗಲೇ ಜಿಲ್ಲಾ ಎಸ್ಪಿ ಜೊತೆ ಮಾತನಾಡಿದ್ದೇನೆ. ಪೊಲೀಸ್ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಅವರು ಭರವಸೆ

ಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳಕ್ಕೆ ಪ್ರೀತಿಯ ಬಣ್ಣ ಹಚ್ಚಿದ್ಲಾ ವಿದ್ಯಾರ್ಥಿನಿ? – ಮೊದಲು ಚೂರಿ, ಆಮೇಲೆ ಬ್ಲೇಡ್, ಇದೀಗ ವಿದ್ಯುತ್ ಕೈಯಲ್ಲಿ ಕಾಣೋದು ಗೀರಿದ ಗಾಯ..!! ಹೈಡ್ರಾಮದ ಹಿಂದಿರುವ ಅಸಲಿ ಕಾರಣ ಏನು??

ಕರಾವಳಿ

ನ್ಯೂಸ್ ಆ್ಯರೋ‌ : ಪುತ್ತೂರಿನಲ್ಲಿ ಹಿಂದೂ ಯುವಕ ತನಗೆ ಚೂರಿ ಇರಿದಿದ್ದಾನೆ ಎಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಹೈಡ್ರಾಮ ‌ನಡೆದಿದ್ದು, ಈ ಪ್ರಕರಣ ಸತ್ಯಾಸತ್ಯತೆ ಬೇರೆಯೇ ಇದೆ. ಈಗಾಗಲೇ ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಹೌದು, ಪುತ್ತೂರಿನ ಕೊಂಬೆಟ್ಟು ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರ

Puttur : ಲವ್ ಮಾಡುವಂತೆ ಒತ್ತಾಯ, ತಿರಸ್ಕರಿಸಿದ‌ ಮುಸ್ಲಿಂ ವಿದ್ಯಾರ್ಥಿನಿಗೆ ಬ್ಲೇಡ್ ನಿಂದ ಇರಿದ ಹಿಂದೂ ವಿದ್ಯಾರ್ಥಿ‌ – ಗಾಯಾಳು ಆಸ್ಪತ್ರೆಗೆ ದಾಖಲು, ಆಸ್ಪತ್ರೆಯಲ್ಲಿ ಹೆಸರು ಬದಲಿಸಿ ಹೇಳುವಂತೆ ಒತ್ತಡ ಎಂದ ವಿದ್ಯಾರ್ಥಿನಿ..!!

ಕರಾವಳಿಕ್ರೈಂ

ನ್ಯೂಸ್ ಆ್ಯರೋ‌ ‌: ಪ್ರಥಮ ಪಿಯುಸಿಯ ಅಪ್ರಾಪ್ತ‌ ಮುಸ್ಲಿಂ ವಿದ್ಯಾರ್ಥಿನಿಗೆ ಪ್ರಥಮ ಪಿಯುಸಿಯ ಹಿಂದೂ ವಿದ್ಯಾರ್ಥಿಯೊಬ್ಬ ಬ್ಲೇಡ್ ನಿಂದ ಇರಿದು ಗಾಯಗೊಳಿಸಿದ ಘಟನೆ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಐಷತ್ ಇರ್ಫಾನಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಬ್ಲೇಡ್ ನಿಂದ ಇರಿದ ಆರೋಪಿ ಶ್ರೀಜಿತ್ ಕೂಡ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಯಾಗಿದ್ದಾನೆ. ಇಬ್ಬರೂ

Page 325 of 386