Mangalore : ಐವಾನ್ ಡಿಸೋಜಾ ಸಂವಿಧಾನ ವಿರೋಧಿ ಹೇಳಿಕೆ ಆರೋಪ – ದೂರು ಸ್ವೀಕರಿಸದ ಬರ್ಕೆ ಪೋಲಿಸ್ ಠಾಣೆಯೆದುರು ಬಿಜೆಪಿ ಧರಣಿ

ರಾಜಕೀಯ

ನ್ಯೂಸ್ ಆ್ಯರೋ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ತನಿಖೆ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆದ ಕಾಂಗ್ರೇಸ್ ಪ್ರತಿಭಟನೆಯಲ್ಲಿ ಎಂಎಲ್ಸಿ ಐವನ್ ಡಿಸೋಜಾ ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದು, ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಮೋರ್ಚಾದ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂ

Mysore : ಅನಾರೋಗ್ಯದಿಂದ ಪಿಯುಸಿ ವಿದ್ಯಾರ್ಥಿನಿ ಸಾವು – ಕಾಲೇಜು ಆಡಳಿತ ಮಂಡಳಿ ವಿರುದ್ಧ ಪೋಷಕರ ಆರೋಪ

ಕರ್ನಾಟಕ

ನ್ಯೂಸ್ ಆ್ಯರೋ : ಮೈಸೂರಿನ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ವಾಸವಿದ್ದು ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತಪಟ್ಟ ವಿದ್ಯಾರ್ಥಿನಿ. ಪೋಷಕರಿಗೆ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ. ಮೈಸೂರಿನ ಹೂಟಗಳ್ಳಿಯಲ್ಲಿರುವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ ಮೂಲತಃ ಮಂಡ್ಯ ಜಿಲ್

Current Shock : ಟೆರೆಸ್ ಮೇಲೆ ಬಿದ್ದ ತೆಂಗಿನ ಗರಿ ತೆಗೆಯಲು ಹೋದ ಯುವಕ ವಿದ್ಯುತ್ ಶಾಕ್ ಗೆ ಬಲಿ..!

ಕರಾವಳಿ

ನ್ಯೂಸ್ ‌ಆ್ಯರೋ‌ : ಕರೆಂಟ್ ಶಾಕಿಗೆ ಒಳಗಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಕಾಸರಗೋಡಿನ ಮಂಜೇಶ್ವರದ ಹೊಸಬೆಟ್ಟು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ ಯಶವಂತ (21) ಕರೆಂಟ್ ಶಾಕಿಗೆ ಬಲಿಯಾದ ಯುವಕನಾಗಿದ್ದಾನೆ. ಸೋಮವಾರ ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ಯಶವಂತ ಹೋಗಿದ್ದರು. ಈ ವೇಳೆ ತೆಂಗಿನ ಗರಿ ಅಲ್ಲೇ ಹತ್ತಿರದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿ ಯಶವಂತರಿಗೆ ಕರೆಂಟ್ ಶಾ

ಕಾಲಿವುಡ್ ನಲ್ಲಿ ಸೆಕ್ಸ್ ಮಾಫಿಯಾ, ಸೆಕ್ಸ್ ಗೆ ಒಪ್ಪಿದರಷ್ಟೇ ಚಾನ್ಸ್ – ಸ್ಟಾರ್ ನಟರೂ ಸೇರಿ 15 ಮಂದಿ‌ಯ ಗ್ಯಾಂಗ್ ನ ಮಾಫಿಯಾದ ಕರಾಳ ಮುಖ ಬಯಲು..!!

ಮನರಂಜನೆ

ನ್ಯೂಸ್ ಆ್ಯರೋ : ಕಾಲಿವುಡ್ ನಲ್ಲಿ ಸೆಕ್ಸ್ ಮಾಫಿಯಾದ ಭಾರೀ ಸಂಚಲನ‌ ಉಂಟಾಗಿದ್ದು, ಇಡೀ ಚಿತ್ರೋದ್ಯಮವೇ ಬೆಚ್ಚಿಬಿದ್ದಿದೆ. ಕೇರಳ ಚಿತ್ರರಂಗದ ಸೆಕ್ಸ್ ಹಗರಣ ಹೊರಬಿದ್ದಿದ್ದು 15 ದೊಡ್ಡ ವ್ಯಕ್ತಿಗಳು ಭಾರಿ ದಂಧೆ ನಡೆಸಿದ್ದಾರೆ ಎಂಬ ಸ್ಪೋಟಕ ವರದಿಗಳು ಲಭ್ಯವಾಗಿವೆ. ಮಲಯಾಳ ಚಿತ್ರರಂಗವು ನಿರ್ದೇಶಕರು, ನಿರ್ಮಾಪಕರು ಹಾಗೂ ಪ್ರಮುಖ ನಟರನ್ನು ಒಳಗೊಂಡ 15 ಪುರುಷರ ಮಾಫಿಯಾ ಕಪಿಮುಷ್ಟಿಯಲ್ಲಿದೆ. ಯಾರನ್ನು ಸಿನಿಮಾಕ್ಕೆ ತೆಗೆದುಕೊಳ್ಳಬೇ

ಉಡುಪಿ : ಮೆಹಂದಿ ಸಂಭ್ರಮದಂದೇ ಮಧುಮಗ ಮನೆ ಬಿಟ್ಟು ಪರಾರಿ – ಕಂಗಾಲಾದ ಪೋಷಕರು, ಮುರಿದು ಬಿತ್ತು ಮದುವೆ..!!

ಕರಾವಳಿ

ನ್ಯೂಸ್ ಆ್ಯರೋ : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಿನ್ನೆ ಉಡುಪಿಯಲ್ಲಿ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ವೃತ್ತಿಯಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಅದರಂತೆ 18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧ

Page 326 of 385