Mangalore : ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆ – ಕಾಂಗ್ರೆಸ್ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಾಟ, ಟಯರ್ ಗೆ ಬೆಂಕಿ

ಕರಾವಳಿ

ನ್ಯೂಸ್ ಆ್ಯರೋ : ಮುಡಾ ಸೈಟು ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಇಂದು ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದ್ದು, ಬಸ್ ಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಈ ಪ್ರತಿಭಟನೆ ಆಯೋಜನೆಯಾಗಿದ್ದು, ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಲಾಲ್ ಬಾಗ್ ಜಂಕ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೊಲೆಗೆ ಪ್ರಚೋದಿಸಿ ಪೋಸ್ಟ್ – ವಿದ್ಯಾರ್ಥಿನಿ ಕೀರ್ತಿ ಶರ್ಮಾ ಅರೆಸ್ಟ್

ದೇಶ

ನ್ಯೂಸ್ ಆ್ಯರೋ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಮತ್ತು ಕೊಲೆ ಬೆದರಿಕೆ ಹಾಕುವ ಪೋಸ್ಟ್‌ ಮಾಡಿದ್ದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ‌. ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಈಕೆ ತನ್ನ kirtisocial ಎಂಬ ತನ್ನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಹತ್ಯೆಗೆ ಕರೆ ನೀಡಿ ಪೋಸ್ಟ್‌ವೊಂದನ್ನು

Bharath Bandh : ಸಾರ್ವಜನಿಕರೇ ಗಮನಿಸಿ.. ಆಗಸ್ಟ್ 21ರಂದು ಭಾರತ್ ಬಂದ್ ಗೆ ಕರೆ – ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ದೇಶ

ನ್ಯೂಸ್ ಆ್ಯರೋ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಅವಕಾಶ ನೀಡುವ (Supreme Court SC ST Quota, SC ST Sub- Classifications) ಕುರಿತು ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್‌ ನೀಡಿದ್ದು, ಇದನ್ನು ವಿರೋಧಿಸಿ ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ಆಗಸ್ಟ್ 21ರ ಬುಧವಾರ ಭಾರತ್ ಬಂದ್‌ಗೆ ಕರೆ ನೀಡಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ನೀಡಿರುವ ಮ

Jio Recharge : ಪೋರ್ಟ್ ತಪ್ಪಿಸಲು ಜಿಯೋ ಭರ್ಜರಿ ಆಫರ್ – ಕೇವಲ 75 ರೂಪಾಯಿಗೆ ಉಚಿತ ಕರೆ ಜೊತೆ ಡೇಟಾ ಕೂಡ ಲಭ್ಯ..!!

ವೈರಲ್ ನ್ಯೂಸ್

ನ್ಯೂಸ್ ಆ್ಯರೋ : ರಿಲಯನ್ಸ್ ಜಿಯೋ ಇತ್ತೀಚೆಗೆ ನೆಟ್‌ವರ್ಕ್ ಹಾಗೂ ದುಬಾರಿ ರೀಚಾರ್ಜ್‌ನಿಂದ ಆತಂಕ ಎದುರಿಸಿದೆ. ಗ್ರಾಹಕರು ಪೋರ್ಟ್ ಆಯ್ಕೆಗೆ ಒತ್ತು ನೀಡಿದ್ದರು. ಇದೀಗ ಜಿಯೋ ಮತ್ತೊಂದು ಕೊಡುಗೆ ಮೂಲಕ ಗ್ರಾಹಕರ ಮನತಣಿಸಿದೆ. ಕೇವಲ 75 ರೂಪಾಯಿ ರೀಚಾರ್ಜ್ ಪ್ಲಾನ್ ಜಾರಿಗೆ ತಂದಿದೆ. ಈ ರಿಚಾರ್ಜ್ ಪ್ಲಾನ್‌ನಲ್ಲಿ ಗ್ರಾಹಕರಿಗೆ 23 ದಿನ ವ್ಯಾಲಿಟಿಡಿ ಸಿಗಲಿದೆ. ಉಚಿತ ಕರೆ, ಡೇಟಾ ಸೇರಿದಂತೆ ಇತರ ಕೆಲ ಪ್ರಯೋಜನಗಳು ಈ ಆಫರ್ ಪ್ಲಾನ್‌ನಲ

Crime : 20 ವರ್ಷದ ಮಗನ ಮುಂದೆಯೇ 40 ವರ್ಷದ ತಾಯಿಯ ಮೇಲೆ ಗ್ಯಾಂಗ್ ರೇಪ್ – ಅಮಾನವೀಯ ಕೃತ್ಯಕ್ಕೆ ಮಹಿಳೆಯರಿಬ್ಬರು ಸಾಥ್, ಆರೋಪಿಗಳ ಬಂಧನ

ಕ್ರೈಂ

ನ್ಯೂಸ್ ಆ್ಯರೋ : ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಮಗನ ಕಣ್ಣೆದುರೇ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ರೌಡಿಶೀಟರ್ ಗ್ಯಾಂಗ್ ನಿಂದ ಈ ಪೈಶಾಚಿಕ ಕೃತ್ಯ ನಡೆದಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಮಹಿಳೆ ಮೇಲೆ ಕಾಮುಕರು ಎರಗಿ ಚಿತ್ರಹಿಂಸೆ ನೀಡಿ ಅಟ್ಟಹಾಸ ಮೆರೆದಿದ್ದಾರೆ. 40 ವರ್ಷದ ತಾಯಿ ಮೇಲೆ ತನ್ನ ಕಣ್ಣ‌ ಮುಂದೆಯೇ ತಾಯಿ‌ ಮೇಲೆ ಅತ್ಯಾಚಾರವಾದ್ರೂ ಸಹ 20 ವರ್ಷದ ಮಗ

Page 329 of 385