ನ್ಯೂಸ್ ಆ್ಯರೋ : ಆಟೋ ರಿಕ್ಷಾ ಚಾಲಕನಿಗೆ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬ ಚೂರಿಯಿಂದು ಇರಿದು ಗಾಯಗೊಳಿಸಿದ ಘಟನೆ ವಿಟ್ಲ ಸಮೀಪದ ಉರಿಮಜಲು ಜಂಕ್ಷನ್ ನಲ್ಲಿ ಭಾನುವಾರ ಮುಂಜಾನೆ ನಡೆದಿದ್ದು, ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಎಂದು ಗುರುತಿಸಲಾಗಿದೆ. ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿದ್ದು, ಎಂಎಂಎಸ್ ಆಟೋ ಚಾಲಕ ಶರೀಫ್ ಗಾಯಗೊಂಡವರು. ಗಾಯಗೊಂ
Ganga Kalyan Scheme : ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಬೋರ್ವೆಲ್ ಕೊರೆಸಲು 4 ಲಕ್ಷ ಸಬ್ಸಿಡಿ – ಅರ್ಜಿ ಸಲ್ಲಿಸೋದು ಹೇಗೆ? ಬೇಕಾದ ದಾಖಲೆಗಳೇನು?
ನ್ಯೂಸ್ ಆ್ಯರೋ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ
ದಿನ ಭವಿಷ್ಯ 19-08-2024 ಸೋಮವಾರ | ಇಂದಿನ ರಾಶಿಫಲ ಹೀಗಿದೆ…
ಮೇಷಸ್ನೇಹಿತರು ನಿಮ್ಮ ಆಲೋಚನೆಗಳ ಮೇಲೆ ಗಮನಾರ್ಹ ಪ್ರಭಾವ ಬೀರಬಹುದಾದ ಯಾರಾದರೂಬ್ಬರನ್ನು ನಿಮಗೆ ಪರಿಚಯಿಸುತ್ತಾರೆ. ಇಂದು ಮನೆಯ ಯಾವುದೇ ಎಲೆಕ್ಟ್ರಾನಿಕ್ ಸರಕುಗಳ ಕೆಟ್ಟು ಹೋಗುವ ಕಾರಣದಿಂದಾಗಿ ನಿಮ್ಮ ಹಣ ಖರ್ಚಾಗಬಹುದು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಧಾರ್ಮಿಕ ಮತ್ತು ಶುದ್ಧ ಪ್ರೀತಿಯನ್ನು ಅನುಭವಿಸಿ. ಬಾಸ್ನ ಒಳ್ಳೆಯ ಮೂಡ್ ಇಡೀ ಕೆಲಸದ ಪರಿಸರವನ್ನು ಒಳ್ಳೆಯದಾಗ
Ration Card : ಆಗಸ್ಟ್ 31ರ ಒಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿಕೊಳ್ಳಿ – ಬೇಕಾಗುವ ದಾಖಲೆಗಳೇನು? ಆನ್ ಲೈನ್ ನಲ್ಲಿ ಮಾಡೋದು ಹೇಗೆ?
ನ್ಯೂಸ್ ಆ್ಯರೋ : ಪಡಿತರ ಕಾರ್ಡ್ದಾರರ ಇ-ಕೆವೈಸಿ ಕಾರ್ಯ ಮುಂದುವರೆದಿದ್ದು ಇನ್ನೂ ಮಾಡಿಸದೆ ಬಾಕಿ ಇರುವ ಪಡಿತರ ಚೀಟಿಗಳ ಫಲಾನುಭಾವಿಗಳು ತಪ್ಪದೇ ಇ-ಕೆವೈಸಿ ಮಾಡಿಸುವಂತೆ ಸೂಚನೆ ನೀಡಲಾಗಿದೆ. ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಹತ್ತಿರದ ನ್ಯಾಯ ಬೆಲೆ ಅಂಗಡಿಗೆ ಆಗಸ್ಟ್ 31 ರೊಳಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ತಿಳಿಸಿದ
Sturgeon Moon : ನಾಳೆ ಖಗೋಳದಲ್ಲಿ ಸೂಪರ್ ಮೂನ್ ಮತ್ತು ಬ್ಲೂ ಮೂನ್ ಸಂಗಮ – ಅಪರೂಪದ ಘಟನೆ ನಡೆಯೋದು ಯಾವಾಗ? ವೀಕ್ಷಣೆ ಹೇಗೆ?
ನ್ಯೂಸ್ ಆ್ಯರೋ : ಖಗೋಳದಲ್ಲಿ ಆಗಾಗ ಕೌತುಕಗಳು ನಡೆಯುತ್ತಲೇ ಇರುತ್ತವೆ. ಅವುಗಳ ಪೈಕಿ ಸೂಪರ್ ಮೂನ್ ಸಾಮಾನ್ಯವಾಗಿ ವರ್ಷದಲ್ಲಿ 3-4 ಬಾರಿ ಮಾತ್ರ ಸಂಭವಿಸುತ್ತವೆ. ನಾಳೆ ಸೂಪರ್ಮೂನ್ ಹಾಗೂ ಬ್ಲೂ ಮೂನ್ ಒಂದಾಗುವ ಅಪರೂಪದ ಘಟನೆ ನಡೆಯಲಿದೆ. ಇಂತಹ ಅಪರೂಪದ ಖಗೋಳ ವಿಸ್ಮಯ ಎಲ್ಲ ಬಾರಿಯೂ ಆಗುವುದಿಲ್ಲ. ಆದರೆ ಕೆಲವೊಮ್ಮೆ ಮಾತ್ರ ಇದು ಸಂಭವಿಸುತ್ತದೆ ಎಂದು ಖಗೋಳ ತಜ್ಞರು ಹೇಳಿದ್ದಾರೆ. ನಾಳೆ ಆಗಸ್ಟ್ 19ರಂದು ಕಾಣುವ ಹುಣ್ಣಿಮೆಗೆ ರ