ನ್ಯೂಸ್ ಆ್ಯರೋ : ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಕೊಲೆಯ ಬಳಿಕ ಕೇಂದ್ರ ಸರ್ಕಾರ ಮಹಿಳೆಯರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಇತರ ರಾಜ್ಯಗಳಲ್ಲೂ ಇಂತಹ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬಂದ ನಂತರ, ಕಾನೂನು ಮತ್ತು ಸುವ್ಯವಸ್ಥೆ ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಪ್ರಶ್ನೆಗಳು ಉದ್ಭವಿಸುತ್ತಿವೆ. ಇದೆಲ್ಲದರ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಕೇಂದ್ರ ಗೃಹ ಸಚಿವಾಲಯವು ರ
Kasargod : ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉಪ್ಪಿನಂಗಡಿ ಮೂಲದ ಉಸ್ತಾದ್ ಬಂಧನ
ನ್ಯೂಸ್ ಆ್ಯರೋ : ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಆರೋಪಿಯನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಅಬ್ದುಲ್ ಕರೀಂ(40) ಎಂದು ಗುರುತಿಸಲಾಗಿದೆ. ಆರೋಪಿ ಅಬ್ದುಲ್ ಕರೀಂ ಉಸ್ತಾದ್ ಆಗಿದ್ದು, ಶನಿವಾರ ಮಧ್ಯಾಹ್ನ ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಸೀತಾಂಗೋಳಿ ಸ
ದಿನ ಭವಿಷ್ಯ 18-08-2024 ಭಾನುವಾರ | ಇಂದಿನ ರಾಶಿಫಲ ಹೀಗಿದೆ..
ಮೇಷನಿಮ್ಮ ಬಗ್ಗೆ ನಿಮಗೇ ಉತ್ತಮ ಅಭಿಪ್ರಾಯ ಬರಲು ಕೆಲಸಗಳನ್ನು ಮಾಡಲು ಒಂದು ಅದ್ಭುತ ದಿನ. ಇಂದು ನೀವು ನಿಮ್ಮ ಮಕ್ಕಳ ಕಾರಣದಿಂದ ಆರ್ಥಿಕ ಲಬಹವನ್ನು ಪಡೆಯುವ ಸಾಧ್ಯತೆ ಕಂಡುಬರುತ್ತಿದೆ. ಇದರಿಂದ ನೀವು ತುಂಬಾ ಸಂತೋಷಪಡುತ್ತೀರಿ. ನಿಮ್ಮ ಸ್ನೇಹಿತರು ನಿಮ್ಮ ಉದಾರ ಪ್ರಕೃತಿಯ ಲಾಭ ಪಡೆಯಲು ಬಿಡಬೇಡಿ. ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು ತಲುಪುತ್ತದೆ. ಈ ದಿನವು ನಿಮ್ಮ ಪ್ರೀತಿಪಾತ್ರರ ನಗುವಿನಿಂದ ಪ್ರಾರಂಭವಾಗುತ್ತದೆ, ಮತ್
Fact Check : ಬಿಡಿಸಿಕೊಳ್ಳದ ಬಾವುಟವನ್ನು ಕಾಗೆ ಬಿಡಿಸಿತಾ? ಕಾಗೆ ಸಹಾಯದಿಂದ ಬಾವುಟ ಹಾರಾಡಿತಾ? – ವೈರಲ್ ವಿಡಿಯೋದ ಅಸಲಿಯತ್ತೇನು?
ನ್ಯೂಸ್ ಆ್ಯರೋ : ಸ್ವಾತಂತ್ರ್ಯ ದಿನದಂದು ಕಾಗೆಯ ಸಹಾಯದಿಂದ ಬಾವುಟ ಹಾರಿದ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋ ಅಸಲಿಯೋ ನಕಲಿಯೋ ಎಂಬ ಬಗ್ಗೆ ಚರ್ಚೆ ಆರಂಭವಾಗಿದ್ದು, ವಾಸ್ತವವಾಗಿ ಈ ವಿಡಿಯೋ ಅಸಲಿಯಾಗಿದ್ದು ದೃಶ್ಯ ಚಿತ್ರೀಕರಿಸಲ್ಪಟ್ಟ ಕ್ಯಾಮೆರಾ ಆ್ಯಂಗಲ್ ನಿಂದಾಗಿ ಈ ವಿಡಿಯೋ ವೈರಲ್ ಆಗಿದೆ. ಸದ್ಯ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಬಾವುಟವನ್ನು ಧ್ವಜಸ್ತಂಭಕ್ಕೆ ಏರಿಸುವ ವೇಳೆ ಬಾವುಟ
Prosecution : ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಹಿನ್ನೆಲೆ – ಸಿದ್ದು ಬೆನ್ನಿಗೆ ನಿಂತ ಹೈಕಮಾಂಡ್, ರಾಷ್ಟ್ರ ನಾಯಕರು ಬೆಂಗಳೂರಿನತ್ತ..!!
ನ್ಯೂಸ್ ಆ್ಯರೋ : ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದು, ಕಾಂಗ್ರೆಸ್ ಹೈಕಮಾಂಡ್ ಸಿದ್ದು ಬೆನ್ನಿಗೆ ನಿಲ್ಲುವ ಸೂಚನೆ ಸಿಕ್ಕಿದೆ. ಈಗಾಗಲೇ ಹೈಕಮಾಂಡ್ ಸಿಎಂ ಸಿದ್ದರಾಮಯ್ಯಗೆ ಅಭಯ ನೀಡಿದ್ದು, ಎಐಸಿಸಿ ನಾಯಕರಾದ ರಣದೀಪ್ ಸುರ್ಜೆವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಕರೆ ಮಾಡಿ ಸಿಎಂ ಸಿದ್ದರಾಮ