ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ – ಮುಡಾ ಹಗರಣದಲ್ಲಿ ಸಿಎಂಗೆ ಭಾರೀ ಸಂಕಷ್ಟ

ಕರ್ನಾಟಕ

ನ್ಯೂಸ್ ಆ್ಯರೋ : ಮುಡಾ ಸೈಟ್ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಇರುವ ಬಗ್ಗೆ ರಾಜ್ಯಪಾಲರಿಗೆ ದೂರು ದಾಖಲಾದ ಹಿನ್ನೆಲೆಯಲ್ಲಿ‌ ಇದೀಗ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಲೇ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಚಿವರಾದ ಬೈರತಿ ಸುರೇಶ್, ಪ್ರಿಯಾಂಕ್ ಖರ್ಗೆ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದು, ಸಿಎಂ ನಿವಾಸದಲ್ಲಿ ಚರ

ದಿನ ಭವಿಷ್ಯ 17-08-2024 ಶನಿವಾರ | ಇಂದಿನ ರಾಶಿಫಲ ಹೀಗಿದೆ…

ದಿನ ಭವಿಷ್ಯ

ಮೇಷಇಂದು ನೀವು ಆರಾಮವಾಗಿರುವ ಭಾವನೆ ಹೊಂದಿರುತ್ತೀರಿ ಮತ್ತು ಆನಂದಿಸಲು ಸೂಕ್ತ ಮನೋಭಾವದಲ್ಲಿರುತ್ತೀರಿ. ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ಮಕ್ಕಳು ಅಧ್ಯಯನದಲ್ಲಿ ಅವರ ನಿರಾಸಕ್ತಿಯಿಂದಾಗಿ ಶಾಲೆಯಲ್ಲಿ ನಿರಾಸೆಯುಂಟುಮಾಡಬಹುದು. ನೀವು ಯಾರಾದರೂ ವಿಶೇಷವಾದವರ ಗಮನ ಸೆಳೆಯುತ್ತೀರಿ -ನೀವು ನಿಮ್ಮ ಗುಂಪಿನಲ್ಲಿ ಚಲಿಸಿದಲ್ಲಿ. ಇಂದು ಸ

ಸ್ವಾತಂತ್ರ್ಯ ದಿನದಂದು ಸಿಹಿತಿಂಡಿ ನೀಡದ್ದಕ್ಕೆ ಶಾಲೆಯಲ್ಲಿ ಗಲಾಟೆ‌ – ಶಿಕ್ಷಕರಿಗೆ ಹಿಗ್ಗಾಮುಗ್ಗಾ ಥಳಿಸಿದ ವಿದ್ಯಾರ್ಥಿಗಳು : ಪ್ರಕರಣ ದಾಖಲು

ವೈರಲ್ ನ್ಯೂಸ್

ನ್ಯೂಸ್ ಆ್ಯರೋ : ಸ್ವಾತಂತ್ರ್ಯೋತ್ಸವ ಆಚರಣೆ ಬಳಿಕ ಜಿಲೇಬಿ ಸಿಗದಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿಗಳು ಶಿಕ್ಷಕರಿಗೆ ಥಳಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಶಾಲೆಯಿಂದ ಮನೆಯತ್ತ ಹೊರಟ ಶಿಕ್ಷಕರನ್ನು ತಡೆದ ವಿದ್ಯಾರ್ಥಿಗಳು ಮೊದಲಿಗೆ ಶಿಕ್ಷಕರಿಗೆ ಜಿಲೇಬಿ ಯಾಕೆ ಸಿಗಲಿಲ್ಲ ಎನ್ನುವ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ನಂತರ ವಿವಾದವು ಉಲ್ಬಣಗೊಂಡು ವಿದ್ಯಾರ್ಥಿಗಳು ಶಿಕ್ಷಕರನ್ನು ಥಳಿಸಿದ್ದಾರೆ ಎನ್ನಲಾಗಿದೆ. ಬಿಹಾರದ ಬಕ್ಸಾರ್

70th National Film Awards : ಕಾಂತಾರದ “ಶಿವ” ರಿಷಭ್ ಶೆಟ್ಟಿಗೆ ಒಲಿದ ಅತ್ಯುತ್ತಮ ನಟ ಪ್ರಶಸ್ತಿ – ರಾಷ್ಟ್ರೀಯ ಪ್ರಶಸ್ತಿ ಪಡೆದ ವಿಜೇತರ ಪಟ್ಟಿ ಹೀಗಿದೆ…

ಮನರಂಜನೆ

ನ್ಯೂಸ್ ಆ್ಯರೋ : ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಎನಿಸಿಕೊಂಡಿರುವ ರಾಷ್ಟ್ರ ಪ್ರಶಸ್ತಿ (70th National Film Awards) ಇಂದು ಘೋಷಣೆ ಆಗಿದ್ದು, ‘ಕಾಂತಾರ’ ಸಿನಿಮಾಗಾಗಿ ರಿಷಬ್‌ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರೆ, ಕೆಜಿಎಫ್‌ 2ಗೆ ಅತ್ತುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿ ಲಭಿಸಿದೆ. ಅಕ್ಟೋಬರ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 2022ನೇ ಸಾಲಿನಲ್ಲಿ

Mysore : ಅನಾರೋಗ್ಯದಿಂದ ಪಿಯುಸಿ ವಿದ್ಯಾರ್ಥಿನಿ ಸಾವು – ಕಾಲೇಜು ಆಡಳಿತ ಮಂಡಳಿ ವಿರುದ್ಧ ಪೋಷಕರ ಆರೋಪ

ಕರ್ನಾಟಕ

ನ್ಯೂಸ್ ಆ್ಯರೋ : ಮೈಸೂರಿನ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ವಾಸವಿದ್ದು ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತಪಟ್ಟ ವಿದ್ಯಾರ್ಥಿನಿ. ಪೋಷಕರಿಗೆ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ. ಮೈಸೂರಿನ ಹೂಟಗಳ್ಳಿಯಲ್ಲಿರುವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ ಮೂಲತಃ ಮಂಡ್ಯ ಜಿಲ್

Page 332 of 385