Karwar : ಕಾಳಿ ಸೇತುವೆ ಕುಸಿತ ಪ್ರಕರಣ – ನದಿಯಿಂದ ಲಾರಿ ಎತ್ತುವ ಕಾರ್ಯಾಚರಣೆ ಯಶಸ್ವಿ

ಕರಾವಳಿ

ನ್ಯೂಸ್ ಆ್ಯರೋ ‌: ಕಾರವಾರದ ಬಳಿ ಕಾಳಿ ನದಿ ಸೇತುವೆ ಕುಸಿತ ಪ್ರಕರಣದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದ್ದ ಲಾರಿಯನ್ನು ಮೇಲೆತ್ತಲಾಗಿದ್ದು, ಸುದೀರ್ಘ ಕಾರ್ಯಾಚರಣೆ ಯಶಸ್ವಿಯಾಗಿದೆ. ಆಗಸ್ಟ್ 7ರ ಮಧ್ಯರಾತ್ರಿ ಗೋವಾ ಸಂಪರ್ಕಿಸುವ ಸೇತುವೆ ಕುಸಿದು ಬಿದ್ದು ಸೇತುವೆಯ ಮೇಲೆ ಸಂಚರಿಸುತ್ತಿದ್ದ ತಮಿಳುನಾಡು ಮೂಲದ ಲಾರಿಯೊಂದು ನದಿಯಲ್ಲಿ ಬಿದ್ದಿತ್ತು. ಈ ವೇಳೆ ಚಾಲಕ ಬಾಲಮುರುಗನ್ ಪ್ರಾಣಾಪಾಯದಿಂದ ಪಾರಾಗಿದ್ದ. ಕಾಳಿ ನದಿಯ ಹರಿವಿನ ಮಟ್ಟ

Farangipet : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹತ್ತಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ, ಮಾನವೀಯತೆ ಮೆರೆದ ಸ್ಥಳೀಯರು

ಕರಾವಳಿ

ನ್ಯೂಸ್ ಆ್ಯರೋ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ ಫರಂಗಿಪೇಟೆ ಹತ್ತನೇ ಮೈಲಿ ಕಲ್ಲು ಎಂಬಲ್ಲಿ ಪಲ್ಟಿಯಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಚಾಲಕನ ಅತಿ ವೇಗದ ಚಾ

ಕೂಳೂರು ಹಳೆ ಸೇತುವೆ ದುರಸ್ತಿ, ಆ.19 ರಿಂದ ಘನ ವಾಹನ ಸಂಚಾರ ನಿರ್ಬಂಧ – ದ.ಕ‌. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಕರಾವಳಿ

ನ್ಯೂಸ್ ಆ್ಯರೋ : ಮಂಗಳೂರಿನ ಕೂಳೂರು ಹಳೆ ಸೇತುವೆ ದುರಸ್ತಿ ಕಾಮಗಾರಿಗೆ ಅನುಕೂಲ ಕಲ್ಪಿಸಲು ಘನ ವಾಹನಗಳು ಕೆಲ ದಿನ ನಿಗದಿತ ಸಮಯದಲ್ಲಿ ಮಾತ್ರ ಸಂಚರಿಸುವಂತೆ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ. ಇದೇ 19, 20, 21ರಂದು ಮೂರು ದಿನ ಘನ ವಾಹನಗಳು (ಪ್ರಯಾಣಿಕರ ಬಸ್ಸು ಹೊರತುಪಡಿಸಿ) ರಾತ್ರಿ 10ರಿಂದ ಬೆಳಿಗ್ಗೆ 6ರ ವರೆಗೆ ಹಾಗೂ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ವರೆಗಿನ ಅವಧಿಯಲ್ಲಿ ಮಾತ್ರ ಈ ಸೇತುವೆಯಲ್ಲಿ ಸಂಚರಿಸಲು ಅನುಮತಿಸಲಾಗುವು

Mangalore : ರೌಡಿ ಶೀಟರ್‌ ಸಮೀರ್ ಕೊಲೆಯ ಹಿಂದೆ ಕಾಣದ ಕೈಗಳ ಕೈವಾಡ ಗುಮಾನಿ – ಕೊಲೆಗೆ ಕುಮ್ಮಕ್ಕು ನೀಡಿದ್ಯಾರು? ಸಮೀರ್ ಗೆ ತಡರಾತ್ರಿ ಕರೆ ಮಾಡಿದ “ಆಪ್ತಮಿತ್ರ” ಯಾರವನು?

ಕ್ರೈಂ

ನ್ಯೂಸ್ ಆ್ಯರೋ ‌: ಕಳೆದ ಭಾನುವಾರ ಕಲ್ಲಾಪಿನಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಕೊಲೆಯಾದ ರೌಡಿ ಶೀಟರ್ ಕಡಪ್ಪರ ಸಮೀರ್ ಕೊಲೆ ಹಿಂದೆ ಕಾಣದ ಕೈಗಳ ಕೈವಾಡ ಇರುವ ಬಗ್ಗೆ ಗುಸುಗುಸು ಆರಂಭವಾಗಿದ್ದು, ಪೋಲಿಸರು ಮಾತ್ರ ಟಾರ್ಗೆಟ್ ಇಲ್ಯಾಸ್ ಕೊಲೆಗೆ ಈ ಪ್ರತೀಕಾರ ಎಂದು ಷರಾ ಬರೆಯಲು ಹೊರಟ ಬಗ್ಗೆ ವ್ಯಾಪಕ ಚರ್ಚೆ ಆರಂಭವಾಗಿದೆ. ಬಹಳ ಸಮಯದಿಂದ ಶಾಂತವಾಗಿದ್ದ ಮಂಗಳೂರಿನ ಕ್ರೈಂ ಲೋಕ ಮತ್ತೆ ನಿದ್ದೆಯಿಂದ ಎದ್ದಂತೆ ದಿಢೀರನೇ ಎದ್ದು ಕೂತಿದೆ. ಮ

Dress Code at Sringeri Temple : ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿ – ದೇಗುಲಕ್ಕೆ ಬರುವವರು ಈ ವಿಚಾರ ಗಮನಿಸಿ..

ಕರ್ನಾಟಕ

ನ್ಯೂಸ್ ಆ್ಯರೋ : ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್ 15 ರಿಂದ ಈ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲಾಗಿದ್ದು, ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ 20 ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ದಿನನಿತ್ಯೂ ಶೃಂಗೇರಿ ದೇಗುಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಲ್ಲಿ ಮಕ್ಕಳೊಂದಿಗೆಉ ಶಾರದಾ ಪೂಜೆ ನಡೆಸಿ ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳ ವಿದ್ಯಾಭ್ಯಾಸ ಅಡೆ ತಡೆಯಿಲ್ಲದೆ ಮುಂದುವರ

Page 333 of 385