ದಿನ ಭವಿಷ್ಯ 16-08-2024 ಶುಕ್ರವಾರ | ಇಂದಿನ ರಾಶಿಫಲ ಹೀಗಿದೆ..

ದಿನ ಭವಿಷ್ಯ

ಮೇಷಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ನಿಮ್ಮ ಹಿಂದಿನ ಸಾಲವನ್ನು ಇಂದಿನ ವರೆಗೂ ಮರುಪಾವತಿ ಮಾಡದೇ ಇರುವ ನಿಮ್ಮ ಸಂಬಂಧಿಕರಿಗೆ ಇಂದು ಸಾಲ ಕೊಡಬಾರದು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ ಜೊತೆಗಿನ ಊಟ ನಿಮ್ಮನ್ನು ಒಂದು ಶಾಂತವಾದ ಮತ್ತು ಅದ್ಭುತ ಲಹರಿಯಲ್ಲಿರಿಸುವಂತೆ ತೋರುತ್ತದೆ. ನಿಮ್ಮ ಪ್ರೀತಿಪಾತ್ರರಿಗೆ ಒರಟಾಗಿ ಏನೂ ಹೇಳಬೇಡಿ-ಇಲ್ಲದಿದ್ದರೆ ನೀವು ನಂತರ ಪಶ್

PKL 2024 AUCTION : ದುಬಾರಿ ಮೊತ್ತಕ್ಕೆ ಸೇಲ್ ಆದ ಸಚಿನ್ ತನ್ವಾರ್‌, ಶಾದ್ಲೂ – ಬೆಂಗಳೂರು ಬುಲ್ಸ್ ತಂಡಕ್ಕೆ ಮರಳಿದ ಪರ್ದಿಪ್ ನರ್ವಾಲ್..!!

ಕ್ರೀಡೆ

ನ್ಯೂಸ್ ಆ್ಯರೋ : ಪ್ರೋ ಕಬಡ್ಡಿ ಲೀಗ್ ನ ಮೊದಲ‌ ದಿನದ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ತಮಿಳ್ ತಲೈವಾಸ್ ತಂಡಕ್ಕೆ ರೈಡರ್ ಸಚಿನ್ ತನ್ವಾರ್ 2.15 ಕೋಟಿಗೆ ಸೇಲ್ ಆಗುವ ಮೂಲಕ ದಿನದ ದುಬಾರಿ ಆಟಗಾರನಾಗಿ ಹೊರಹೊಮ್ಮಿದ್ದಾರೆ. ದಿನದ ಎರಡನೇ ದುಬಾರಿ ಆಟಗಾರನಾಗಿ 2.07 ಕೋಟಿಗೆ ಮಹ್ಮದ್ರೆಜಾ ಚಿಯಾನೆ ಹರ್ಯಾಣ ಸ್ಟೀಲರ್ಸ್ ತಂಡ ಸೇರಿದರೆ, ಅದೃಷ್ಟದ ಬೆನ್ನೇರಿ ಹೊರಟ ರೈಡರ್ ಗುಮಾನ್ ಸಿಂಗ್ 1.97 ಕೋಟಿ ಮೊತ್ತಕ್ಕೆ ಗುಜರಾತ್ ಜೈಂಟ್ಸ

Renukaswamy Case : ಕೊಲೆಯಲ್ಲಿ ದರ್ಶನ್ ಸಹಿತ ಎಲ್ಲಾ 17 ಆರೋಪಿಗಳ ಪಾತ್ರ ಬಹಿರಂಗ – ಪೋಲಿಸರ ಕೈಸೇರಿದ FSL ವರದಿಯಲ್ಲಿ ಏನೇನಿದೆ? ಇಲ್ಲಿದೆ ಡೀಟೈಲ್ಸ್…

ಕ್ರೈಂ

ನ್ಯೂಸ್ ಆ್ಯರೋ : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ಆರೋಪಿಗಳ ಪೊಲೀಸರು ಬಂಧಿಸಿದ್ದು ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತಾಂತ್ರಿಕ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿ ಇಂದು ಪೊಲೀಸರಿಗೆ ಸಲ್ಲಿಕೆಯಾಗಿವೆ. ಈ ಕೃತ್ಯದಲ್ಲಿ ಎಲ್ಲ ಆರೋಪಿಗಳ ಪಾತ್ರ ಏನೇನು? ಕೊಲೆ ದಿನ ಯಾರು ಏನೆಲ್ಲ ಮಾಡಿದ್ದಾರೆ?ಎಂಬುದರ ಪಿನ್ ಟು ಪಿನ್ ಕಂಪ್ಲೀಟ್ ಮಾಹಿತಿಯನ್ನು ಈ FSL ವರದಿಯಲ್ಲಿ ತಿಳಿ

Jio Recharge Plans : 28 ದಿನಗಳ ರೀಚಾರ್ಜ್ ಪ್ಲಾನ್ ನಲ್ಲಿ ಭರ್ಜರಿ ಕೊಡುಗೆ – ಜಿಯೋ ಹೊಸ ರೀಚಾರ್ಜ್ ಪ್ಲಾನ್ ಗಳು ಹೀಗಿವೆ..

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ‌ : ಭಾರತದಲ್ಲಿ ಅತೀ ವೇಗವಾಗಿ ಟೆಲಿಕಾಂ ಮಾರುಕಟ್ಟೆಯಲ್ಲಿ ಬೆಳೆದಿರುವ ಜಿಯೋ ಇದೀಗ 28 ದಿನಗಳ ಹೊಸ ಯೋಜನೆಗಳನ್ನು ಹೊರತಂದಿದ್ದು, ಗ್ರಾಹಕರ ಎಲ್ಲಾ ಬೇಡಿಕೆಯನ್ನು ಪೂರೈಸುವ ಗುರಿ ಹೊಂದಿದೆ. ‌ಅವುಗಳ ಪೈಕಿ ಕೆಲವು ಯೋಜನೆಗಳ ಬಗ್ಗೆ ಮಾಹಿತಿ ಇಲ್ಲಿದೆ. ಜಿಯೋ ಟೆಲಿಕಾಂನ 249ರೂ. ಯೋಜನೆಯ ಮಾಹಿತಿಜಿಯೋ ಟೆಲಿಕಾಂನ 249ರೂ. ಪ್ರೀಪೇಯ್ಡ್‌ ರೀಚಾರ್ಜ್‌ ಯೋಜನೆಯು ಒಟ್ಟು 28 ದಿನಗಳ ವ್ಯಾಲಿಡಿಟಿ ಸೌಲಭ್ಯ ಹೊಂದಿದೆ. ಈ ಯೋಜನೆಯ

Maharaja Trophy 2024 : ಇಂದಿನಿಂದ ಕರ್ನಾಟಕ ಕಲಿಗಳ ಕೆಪಿಎಲ್ – ಅಗ್ರ ಆರು ತಂಡಗಳ ಬಲಾಢ್ಯರ ಕದನ : ವೇಳೆ ಹೀಗಿದೆ..

ಕ್ರೀಡೆ

ನ್ಯೂಸ್ ಆ್ಯರೋ : ಮೂರನೇ ಆವೃತ್ತಿಯ ಮಹಾರಾಜ ಟ್ರೋಫಿ(Maharaja Trophy) ಕ್ರಿಕೆಟ್ ಟೂರ್ನಿಯು ಇಂದಿನಿಂದ ಆರಂಭವಾಗಲಿದ್ದು, ಈ ಟೂರ್ನಿ ಸೆಪ್ಟೆಂಬರ್​ 1ರ ತನಕ ನಡೆಯಲಿದೆ. ಇಂದಿನ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗ ಮಿಸ್ಟಿಕ್ಸ್ ಮುಖಾಮುಖಿಯಾಗಲಿವೆ. ಈ ಬಾರಿ ರಾಜ್ಯದ ವಿವಿಧೆಡೆ ಮಳೆ ಭೀತಿ ಇರುವುದರಿಂದ ಎಲ್ಲ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಬ್‌ ಏರ್‌ ಸಿ

Page 334 of 385