ನ್ಯೂಸ್ ಆ್ಯರೋ : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಇದಕ್ಕೂ ಮುನ್ನ ರಾಜ್ಘಾಟ್ಗೆ ತೆರಳಿ ಮೋದಿ ನಮನ ಸಲ್ಲಿಸಿದರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದ ನಂತ
ದಿನ ಭವಿಷ್ಯ 15-08-2024 ಗುರುವಾರ | ಇಂದಿನ ರಾಶಿಫಲ ಹೀಗಿದೆ..
ಮೇಷನಿಮ್ಮ ಹಠಾತ್ ಪ್ರವೃತ್ತಿ ನಿಮಗೆ ಗಂಭೀರವಾದ ಆರೋಗ್ಯದ ಸಮಸ್ಯೆಗಳನ್ನು ಉಂಟುಮಾಡಬಹುದು. ದುಂದುಗಾರಿಕೆ ಮತ್ತು ಸಂಶಯಾಸ್ಪದವಾದ ಹಣಕಾಸು ಯೋಜನೆಗಳನ್ನು ತಪ್ಪಿಸಿ. ಪ್ರೀತಿ – ಸಾಂಗತ್ಯ ಮತ್ತು ಬಂಧ ಏರಿಕೆಯಲ್ಲಿರುತ್ತವೆ. ನೀವು ಒಳ್ಳೆಯ ಅಭಿವೃದ್ಧಿ ಸಾಧಿಸುತ್ತಿದ್ದ ಹಾಗೆ ಪ್ರೇಮ ಜೀವನ ಒಳ್ಳೆಯ ತಿರುವು ತೆಗೆದುಕೊಳ್ಳುತ್ತದೆ ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ಇಲ್ಲಿಯವರೆಗೆ ಕೆಲವು ಕೆಲಸಗಳಲ್ಲಿ ನಿರತರಾ
Duleep Trophy 2024 : ನಾಲ್ಕು ಸಮತೋಲಿತ ತಂಡಗಳನ್ನು ಪ್ರಕಟಿಸಿದ ಬಿಸಿಸಿಐ – ಸ್ಟಾರ್ ಆಟಗಾರರು ಕಣಕ್ಕೆ, ತಂಡಗಳು ಹೇಗಿವೆ ಗೊತ್ತಾ?
ನ್ಯೂಸ್ ಆ್ಯರೋ : ಬಿಸಿಸಿಐನ ಪುರುಷರ ಕ್ರಿಕೆಟ್ ನ ಆಯ್ಕೆ ಸಮಿತಿಯು 2024-25ರ ದುಲೀಪ್ ಟ್ರೋಫಿಯ ಮೊದಲ ಸುತ್ತಿನ ತಂಡಗಳನ್ನು ಬುಧವಾರ ಪ್ರಕಟಿಸಿದೆ. ದೇಶೀಯ ಋತುವಿನಲ್ಲಿ ಕೆಂಪು-ಚೆಂಡಿನ ಕ್ರಿಕೆಟ್ನ ಆರಂಭವನ್ನು ಗುರುತಿಸುವ ದುಲೀಪ್ ಟ್ರೋಫಿಯಲ್ಲಿ ಈ ಬಾರಿ ಅಂತರಾಷ್ಟ್ರೀಯ ಮಟ್ಟದ ಕೆಲವು ಅತ್ಯುತ್ತಮ ಆಟಗಾರರು ಮತ್ತು ಕೆಲವು ಯುವ ಮತ್ತು ಉದಯೋನ್ಮುಖ ಪ್ರತಿಭೆಗಳು ಭಾಗವಹಿಸಲಿದ್ದಾರೆ. ಈ ಪಂದ್ಯಾವಳಿಯು ಆಂಧ್ರಪ್ರದೇಶದ ಅನಂತಪುರ ಮತ್
SBI, PNB ಯ ಎಲ್ಲಾ ಸರ್ಕಾರಿ ಖಾತೆ ಮುಚ್ಚುವಂತೆ ಸರ್ಕಾರದ ಆದೇಶ – ಠೇವಣಿಯೂ ಇಡುವಂತಿಲ್ಲ, ರಾಜ್ಯ ಸರ್ಕಾರದ ಖಡಕ್ ಸೂಚನೆ
ನ್ಯೂಸ್ ಆ್ಯರೋ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ ಸರ್ಕಾರಕ್ಕೆ ಒಳಪಟ್ಟ ಎಲ್ಲಾ ಖಾತೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲು ಕರ್ನಾಟಕ ಸರ್ಕಾರ ರಾಜ್ಯ ಇಲಾಖೆಗಳಿಗೆ ಆದೇಶಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಖಾತೆಗಳನ್ನು ಮುಚ್ಚಲು ಮತ್ತು ಠೇವಣಿಗಳನ್ನು ವಸೂಲಿ ಮಾಡಲು ಎಲ್ಲಾ ರಾಜ್ಯ ಇಲಾಖೆಗಳಿಗೆ ನಿರ್ದೇಶಿಸಲಾಗಿದೆ. ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನ
Ullala : ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು – ಪವಾಡಸದೃಶ ರೀತಿಯಲ್ಲಿ ಪಾರಾದ ಇಬ್ಬರು ಮಹಿಳೆಯರು
ನ್ಯೂಸ್ ಆ್ಯರೋ : ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಚಾಲಕನು ಹೃದಯಾಘಾತದಿಂದ ಸಾವನ್ನಪ್ಪಿ ರಸ್ತೆಗೆಸೆಯಲ್ಪಟ್ಟಿದ್ದು, ಚಾಲಕನಿಲ್ಲದೆ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿನ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ನಿಂತ ಪರಿಣಾಮ ಪ್ರಯಾಣಿಕ ಮಹಿಳೆಯರಿಬ್ಬರು ಪವಾಡ ಸದೃಶ ಪಾರಾದ ಘಟನೆ ಕೋಟೆಕಾರಿನಲ್ಲಿ ನಡೆದಿದೆ. ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಹೃದಯಾಘಾತದಿಂದ ಮೃತಪಟ್ಟ ರಿಕ್ಷಾ ಚಾಲಕ. ಮಜೀದ್ ಮಂಗಳವಾರ ಮಧ