Big Expose Video : ಲಷ್ಕರ್ ಉಗ್ರರ ಜೊತೆ ಅರ್ಷದ್ ನದೀಮ್ ಮೀಟಿಂಗ್ – ಚಿನ್ನದ ಪದಕ ಗೆದ್ದ ಅತ್ಲೀಟ್ ವಿರುದ್ಧ ಭಾರತೀಯರ ಅಸಮಾಧಾನ

ಕ್ರೀಡೆ

ನ್ಯೂಸ್ ಆ್ಯರೋ : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪಾಕಿಸ್ತಾನದ ಜಾವೆಲಿನ್​ ಆಟಗಾರ ಅರ್ಷದ್ ನದೀಮ್ 92.97 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ 100 ವರ್ಷಗಳ ಒಲಿಂಪಿಕ್ಸ್​ ಇತಿಹಾಸದಲ್ಲಿ ಐತಿಹಾಸಿಕ ದಾಖಲೆ ಬರೆದು ಚಿನ್ನದ ಪದಕ ಗೆದ್ದ ಹಿನ್ನೆಲೆಯಲ್ಲಿ ನದೀಮ್​ರನ್ನು ಕ್ರೀಡಾಲೋಕ ಕೊಂಡಾಡುತ್ತಿರುವ ನಡುವೆಯೇ ಅವರ ಒಂದು ವಿಡಿಯೋ ಸಖತ್​ ವೈರಲ್​ ಆಗಿದ್ದು, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಚಿನ್ನದ ಪದಕ ಗೆದ್ದಿರುವ ಅರ್ಷ

Adani Group : ಹಿಂಡೆನ್ ಬರ್ಗ್ ವರದಿಯಿಂದ ತಲ್ಲಣಿಸಿದ ಅದಾನಿ‌ ಗ್ರೂಪ್ – ಸಾಲದ ಲೆಕ್ಕಾಚಾರ ಆರಂಭ, ಅದಾನಿ ಗ್ರೂಪ್ ಗೆ ಎಷ್ಟು ಸಾಲವಿದೆ ಗೊತ್ತಾ?

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ : ಒಂದು ವರ್ಷದ ಹಿಂದೆ ಹಿಂಡೆನ್‌ಬರ್ಗ್ ಸಂಶೋಧನಾ ವರದಿ ಬಹಿರಂಗಪಡಿಸಿದ ಶ್ರೀಮಂತ ಪಟ್ಟಿಯಿಂದಾಗಿ ಅದಾನಿ ಗ್ರೂಪ್ ಸಹ ಸಾಕಷ್ಟು ಹಿನ್ನಡೆ ಅನುಭವಿಸಿದ್ದಲ್ಲದೇ. ಭಾರತೀಯ ಸಂಘಟಿತ ಸಂಸ್ಥೆಯು ಷೇರುಗಳು ಮೌಲ್ಯ ಕುಸತ ಕಂಡಿತ್ತು. ಸಣ್ಣ ಸಣ್ಣ ಷೇರು ಮಾರಾಟಗಾರರೂ ಕೂಡ ಭಾರತೀಯ ಮಾರುಕಟ್ಟೆಗಳಲ್ಲಿ ಹಿನ್ನಡೆ ಅನುಭವಿಸಿದ್ದರು. ಇದೀಗ ಹುಂಡೇನಬರ್ಗ್ ವರದಿ ಪ್ರಕಟವಾದ ನಂತರ ಅದಾನಿ ಗ್ರೂಪ್ ಹೊರತುಪಡಿಸಿದರೆ ಉಳಿದೆಲ್ಲ ಷೇರುಗಳಿ

ವರದಕ್ಷಿಣೆಗಾಗಿ ಕಿರುಕುಳ, ನಿತ್ಯವೂ ಕುಡಿತದಿಂದ ಪತ್ನಿಗೆ ದೈಹಿಕ ಹಿಂಸೆ – ಕೊನೆಗೆ ಪತ್ನಿಯ ಮರ್ಮಾಂಗಕ್ಕೆ ಲಟ್ಟಣಿಗೆ ತುರುಕಿ ಕೊಂದೇ ಬಿಟ್ಟ ಕೀಚಕ..!

ಕ್ರೈಂ

ನ್ಯೂಸ್ ಆ್ಯರೋ‌ : ಕುಡಿತದ ಚಟಕ್ಕೆ ಬಿದ್ದವ ಹಣದ ಆಸೆಗೆ ಬಿದ್ರೆ ಏನೆಲ್ಲಾ ಅವಾಂತರಗಳು ಆಗುತ್ತವೆ ಅನ್ನೋದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಅದಕ್ಕೆ ಉದಾಹರಣೆ ಈ ಘಟನೆ. ವರದಕ್ಷಿಣೆ ನೀಡದಿದ್ದಕ್ಕೆ ಪತ್ನಿಯನ್ನು ಹಿಂಸಿಸಿ ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಪತಿ ಸುರ್ಜೀತ್‌ ತನ್ನ ಹೆಂಡತಿ ರೇಷ್ಮಾ(28) ಳನ್ನು ಭೀಕರವಾಗಿ ಕೊಂದು ಹಾಕಿದ್ದಾನೆ. ಪತ್ನಿಯ ಕೈ ಕಾಲುಗಳನ್ನು ಹಗ್ಗದಿ

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ – ಕೇವಲ ಮಾಸಿಕ ಒಂದು ಸಾವಿರ ರುಪಾಯಿಗೆ ನಿಮಗೂ ಗೆಲ್ಲಬಹುದು ಸ್ವಂತ ಮನೆ

ಕರಾವಳಿ

ನ್ಯೂಸ್ ಆ್ಯರೋ : ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ. ಇತ್ತೀಚಿಗೆ ಪುತ್ತೂರಿನಲ್ಲಿ ಹಲವಾರು ಗಣ್ಯರು ಹಾಗು ಚಲ

ರೇಣುಕಾಸ್ವಾಮಿ ಎದೆಯ ಎಲುಬು ಮುರಿದು ಶ್ವಾಸಕೋಶಕ್ಕೆ ಚುಚ್ಚಿತ್ತು..!! – ನಟ ದರ್ಶನ್ ಗ್ಯಾಂಗ್ ನ ಅಮಾನವೀಯ ಕೃತ್ಯ FSL ವರದಿಯಲ್ಲಿ ಬಹಿರಂಗ..!!

ಕ್ರೈಂ

ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆಯ ಬಳಿಕ ನಟ ದರ್ಶನ್ ಜೈಲು ಶಿಕ್ಷೆಗೆ ಗುರಿಯಾಗಿ ಸದ್ಯ ಜೈಲಿನಲ್ಲಿದ್ದು, ರೇಣುಕಾಸ್ವಾಮಿಯ ಪೋಸ್ಟ್​ ಮಾರ್ಟಂ ಪರೀಕ್ಷೆಯ ಸ್ಯಾಂಪಲ್ಸ್​ ಎಫ್​ಎಸ್​​ಎಲ್​ ವರದಿಯಲ್ಲಿ ಹೊರಬಿದ್ದಿದೆ. ರೇಣುಕಾಸ್ವಾಮಿಯ ಎದೆಯ ಎಲುಬು ಮುರಿದು, ಶ್ವಾಸಕೋಶಕ್ಕೆ ಮೂಳೆ ಚುಚ್ಚಿದ್ದು ಇದರಿಂದಲೇ ಕೊಲೆಯಾಗಿರೋದು ವರದಿಯಲ್ಲಿ ಬೆಳಕಿಗೆ ಬಂದಿದೆ. ರೇಣುಕಾಸ್ವಾಮಿಯ ಮೊಣಕಾಲು ಮೂಳೆ ಮುರಿದು, ಬಲಗಣ್ಣಿಗೂ ಗಾಯ

Page 337 of 385