ದಸರಾ‌ 2024 ಅಂಬಾರಿ ಮೆರವಣಿಗೆಯ ಗಜಪಡೆಯ ಪಟ್ಟಿ ಬಿಡುಗಡೆ – ಈ ಬಾರಿ ಗಜಪಡೆಯ ಸಾರಥಿ ಯಾರು?

ಕರ್ನಾಟಕ

ನ್ಯೂಸ್ ಆ್ಯರೋ : ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರು ಪ್ರಪಂಚದಾದ್ಯಂತ ಗುರುತಿಸಲ್ಪಡುವ ದಸರಾ ಆಚರಣೆಯ ಈ ಬಾರಿಯ ವೇಳಾಪಟ್ಟಿ ಘೋಷಣೆಯಾಗಿದ್ದು, ಅಕ್ಟೋಬರ್ 3ರಂದು ಈ ಬಾರಿಯ ದಸರಾ ಉದ್ಘಾಟನೆಯಾಗಲಿದೆ. ಹಾಗೆಯೇ ಅಕ್ಟೋಬರ್ 12ರಂದು ಐತಿಹಾಸಿಕ ಜಂಬೂ ಸವಾರಿ ನಡೆಯಲಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಅರಣ್ಯ, ಜೀವಿಶಾಸ್ತ್ರ ಮತ್

Mangalore : ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಕಡಪ್ಪರ ಸಮೀರ್ ಕೊಲೆ ಪ್ರಕರಣ – ಸಮೀರ್ ಪತ್ನಿ‌ ನೀಡಿದ ದೂರಲ್ಲೇನಿದೆ? ರೌಡಿ ಶೀಟರ್ ಕೊಲೆಗೆ ಸ್ಕೆಚ್ ಹಾಕಿದ್ದು ಯಾರು?

ಕ್ರೈಂ

ನ್ಯೂಸ್ ಆ್ಯರೋ : ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ, ಉಳ್ಳಾಲ ಪೋಲಿಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದ ಕಡಪ್ಪರ ಸಮೀರ್ ಕಳೆದ ಭಾನುವಾರ ರಾತ್ರಿ ತಾಯಿ, ಪತ್ನಿ ಹಾಗೂ ಮಕ್ಕಳ ಮುಂದೆಯೇ ಕೊಲೆಯಾಗಿದ್ದು, ಪತ್ನಿ ನೀಡಿದ ದೂರಿನಲ್ಲಿ ಘಟನೆಯ ಇಂಚಿಂಚು ಮಾಹಿತಿ ಹೊರಬಿದ್ದಿದೆ. 2018 ರಲ್ಲಿ ಟಾರ್ಗೆಟ್ ಇಲ್ಯಾಸ್ ಕೊಲೆಯ ಬಳಿಕ ಬಂಧನವಾಗಿದ್ದ ಸಮೀರ್ 2023ರಲ್ಲಿ ಆ ಪ್ರಕರಣದಲ್ಲಿ ಖುಲಾಸೆಯಾಗಿದ್ದ.‌ ಬಳಿಕ ಕೆಲ ಸಮಯದ ಹಿಂದೆ ದರೋಡೆ ಪ್ರಕರಣದ

ದಿನ ಭವಿಷ್ಯ 13-08-2024 ಮಂಗಳವಾರ | ಇಂದಿನ ರಾಶಿಫಲ ಹೀಗಿದೆ..

ದಿನ ಭವಿಷ್ಯ

ಮೇಷನಿಮ್ಮ ಆರೋಗ್ಯದ ಬಗ್ಗೆ ವಿಶೇಷವಾಗಿ ರಕ್ತದೊತ್ತಡ ರೋಗಿಗಳ ಬಗ್ಗೆ ಸ್ವಲ್ಪ ಜಾಗ್ರತೆಯಿಂದಿರಿ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ, ಗ್ರಹ ಮತ್ತು ನಕ್ಷತ್ರಗಳ ಚಲನೆಯಿಂದ ಇಂದು ನಿಮಗಾಗಿ ಹಣವನ್ನು ಸಂಪಾದಿಸುವ ಅನೇಕ ಅವಕಾಶಗಳು ಉಂಟಾಗುತ್ತವೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ಇಂದು ಯಾರನ್ನೂ ಚುಡಾಯಿಸಬೇಡಿ. ಸಹಯೋಗದಲ್ಲಿ ಹೊಸ ಉದ್ಯಮ ಆರಂಭಿಸಲು ಒಳ್ಳೆಯ

M.S Dhoni : ಕ್ಯಾಪ್ಟನ್ ಕೂಲ್ ವಿರುದ್ಧ ಕೋಟ್ಯಾಂತರ ರೂಪಾಯಿ ವಂಚನೆ ಆರೋಪ – ಏನಿದು ಪ್ರಕರಣ? ಧೋನಿಗೆ ನೋಟಿಸ್ ನೀಡಿದ್ಯಾರು?

ಕ್ರೀಡೆ

ನ್ಯೂಸ್ ಆ್ಯರೋ : ಟೀಂ ಇಂಡಿಯಾದ ಮಾಜಿ ನಾಯಕ, ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್.ಧೋನಿ ವಿರುದ್ಧ ಕೋಟಿ ಕೋಟಿ ರೂಪಾಯಿ ಹಣ ವಂಚಿಸಿದ ಆರೋಪ ಕೇಳಿ ಬಂದಿದ್ದು, ಧೋನಿ ವಿರುದ್ಧ ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಅಕಾಡೆಮಿ ನಿರ್ವಹಿಸುವ ವಿಚಾರದಲ್ಲಿ ಧೋನಿ ತಮಗೆ 15 ಕೋಟಿ ರೂ. ವಂಚಿಸಿದ್ದಾರೆಂದು ಉತ್ತರ ಪ್ರದೇಶದ ಅಮೇಥಿಯ ರಾಜೇಶ್ ಕುಮಾರ್ ಮೌರ್ಯ ಎಂಬುವವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI)ಗೆ ದೂರು ನೀಡಿದ್ದಾರೆ. ಈ ದೂರಿನ

ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ – ಶಾಲೆಗಳು ಎಂದಿನಂತೆ ಓಪನ್ : ಇಲಾಖೆ ಕಮೀಷನರ್ ಪ್ರಕಟಣೆ

ಕರ್ನಾಟಕ

ನ್ಯೂಸ್ ಆ್ಯರೋ : ಹಗರಣಗಳ ಆರೋಪದಲ್ಲಿ ಬಳಲಿ ಬೆಂಡಾಗಿರುವ ರಾಜ್ಯ ಸರ್ಕಾರಕ್ಕೆ ಇದೀಗ ರಾಜ್ಯದ ಶಿಕ್ಷಕರ ಪ್ರತಿಭಟನೆಯ ಬಿಸಿ ತಾಗಲಿದೆ‌‌. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲಿಸುವಂತೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕರೆ ನೀಡಿದ್ದು, ಶಾಲೆಗಳ

Page 338 of 385