12 ವರ್ಷಗಳ ಬಳಿಕ ಹೊರಬಿತ್ತು ಮಂಗಳೂರು ಹೋಂ ಸ್ಟೇ ಪ್ರಕರಣದ ತೀರ್ಪು – ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯದ ಆದೇಶ

ಕ್ರೈಂ

ನ್ಯೂಸ್ ಆ್ಯರೋ : ದೇಶಾದ್ಯಂತ ಸುದ್ದಿಯಾಗಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದು, ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷ ಮುಕ್ತರಾಗಿದ್ದಾರೆ ಎಂದು ಮಂಗಳೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತ

ಪುತ್ತೂರು : ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ – ಸಾರ್ವಜನಿಕರ ಕಣ್ಣೆದುರೇ ಕೆರೆಗೆ ಹಾರಿ ಪ್ರಾಣಬಿಟ್ಟ ಮಹಮ್ಮದ್..!!

ಕರಾವಳಿ

ನ್ಯೂಸ್ ಆ್ಯರೋ : ಪುತ್ತೂರು ಸಮೀಪದ ಸಂಪ್ಯದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ರಿಕ್ಷಾ ಚಾಲಕರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ಸಂಪ್ಯ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ 1 ಗಂಟೆಯ ವೇಳೆಗೆ ನಡೆದಿದೆ. ಮೂಲತಃ ಪುರುಷರಕಟ್ಟೆಯ ಪಾಪೆತ್ತಡ್ಕ ನಿವಾಸಿ ಮಹಮ್ಮದ್ (48 ವ.) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಸಂಪ್ಯದ ಕೊಲ್ಯ ಎಂಬಲ್ಲಿರುವ ಗಣಪತಿ ವಿಗ್ರಹ ವಿಸರ್ಜನೆಯ ಕೆರೆಗೆ ಮಹಮ್ಮದ್ ರವರು ಹಾರಲು ಯತ್ನಿಸಿದ ವೇಳೆ ಸು

Neeraj Chopra : ಚಿನ್ನದ ಪದಕದ ಆಸೆ ಚಿಗುರಿಸಿದ ಗೋಲ್ಡನ್ ಬಾಯ್ – ಒಂದೇ ಎಸೆತದಲ್ಲಿ ಫೈನಲ್ ಗೆ ಪ್ರವೇಶ ಪಡೆದ ಚೋಪ್ರಾ

ಕ್ರೀಡೆ

ನ್ಯೂಸ್ ಆ್ಯರೋ : ಹಾಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಏಕೈಕ ಚಿನ್ನದ ಪದಕದ ನಿರೀಕ್ಷೆ ಉಳಿಸಿರುವ ಗೋಲ್ಡನ್ ಬಾಯ್ ನೀರಜ್ ಚೋಪ್ರಾ ಜಾವೆಲಿನ್ ಥ್ರೋ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ್ದು, ಭಾರತಕ್ಕೆ ಮರೀಚಿಕೆಯಾಗಿರುವ ಚಿನ್ನದ ಪದಕದ ಕನಸು ಮೂಡಿಸಿದ್ದಾರೆ. ಇಂದು ನಡೆದ ಅರ್ಹತಾ ಸುತ್ತಿನಲ್ಲಿ ಕೇವಲ ಒಂದೇ ಒಂದು ಥ್ರೋ ಮಾಡಿದ ನೀರಜ್‌ ಚೋಪ್ರಾ ಅಲ್ಲೇ ತನ್ನ ಫೈನಲ್‌ ಸ್ಥಾನ ಖಚಿತ ಪಡಿಸಿಕೊಂಡರು. ಬಿ ಗುಂಪಿನ ಅರ್ಹತಾ ಸ

Mangalore : ಬಿಜೈಯಿಂದ ನಾಪತ್ತೆಯಾಗಿದ್ದ ಹುಡುಗಿ ಕಾರ್ಕಳದಲ್ಲಿ ಪತ್ತೆ – Instagram ನಲ್ಲಿ ಆದ ಯುವಕನ ಪರಿಚಯ ಮನೆ ಬಿಡುವಂತೆ ಮಾಡಿದ್ದು ಹೇಗೆ?

ಕರಾವಳಿ

ನ್ಯೂಸ್ ಆ್ಯರೋ : ಕಳೆದ ಜುಲೈ 30ರಂದು ಮಂಗಳೂರು ನಗರದ ಬಿಜೈಯ ಮನೆಯಿಂದ ನಾಪತ್ತೆಯಾಗಿದ್ದ ಹುಡುಗಿಯೊಬ್ಬಳ ನಾಪತ್ತೆ ಪ್ರಕರಣವನ್ನು ಮಂಗಳೂರಿನ ಬರ್ಕೆ ಪೋಲಿಸರು ಭೇದಿಸಿದ್ದು ಕಾರ್ಕಳ ಮೂಲದ ಯುವಕನ ಮನೆಯಲ್ಲಿ ನಾಪತ್ತೆಯಾಗಿದ್ದ ಹುಡುಗಿಯನ್ನು ಪತ್ತೆ ಹಚ್ಚಿದ್ದಾರೆ. ಕ್ಯಾಲಿಸ್ತಾ ಫೆರ್ರಾವೋ (18) ಎಂಬಾಕೆ ನಾಪತ್ತೆಯಾಗಿದ್ದ ಬಗ್ಗೆ ಬರ್ಕೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಗಿಳಿದ ಪೋಲಿಸರು ಆಕೆ ಬಳಸುತ್ತ

ಆಟಿ ಅಮಾವಾಸ್ಯೆಯ ಸಂದೇಶ ಸಾರುವ ಸಾಕ್ಷ್ಯ ಚಿತ್ರ ಬಿಡುಗಡೆ – ತುಳುನಾಡು ವಿಶಿಷ್ಟ ಪರಂಪರೆಗಳ ನಾಡು : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮನರಂಜನೆ

ನ್ಯೂಸ್ ‌ಆ್ಯರೋ : ನಾಗರಾಧನೆ, ದೈವಾರಾಧನೆ, ದೇವತಾರಾಧನೆಯ ಮುಖೇನ ಪ್ರಕೃತಿಯನ್ನು ಆರಾಧಿಸುವ ಪುಣ್ಯ ನೆಲ ತುಳುನಾಡು. ಈ ನೆಲದಲ್ಲಿ 12 ತಿಂಗಳಿಗೂ ಮಹತ್ವವಿದೆ, ವಿಶೇಷ ಆಚರಣೆ ಇದೆ. ಆಟಿ ತಿಂಗಳು ಅದರಲ್ಲೂ ಆಟಿ ಅಮಾವಾಸ್ಯೆಯ ದಿವಸ ಸಮಸ್ತ ತುಳುನಾಡಿನ ಜನರು ಜಾತಿ ಮತ ಭೇದವಿಲ್ಲದೆ, ಈ ಔಷಧೀಯ ಗುಣವುಳ್ಳ ಹಾಳೆ ಮರದ ಕೆತ್ತೆ ಕಷಾಯವನ್ನು ವರ್ಷ ಪೂರ್ತಿ ತನ್ನ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಸೇವಿಸುತ್ತಾರೆ. ಆದ್ದರಿಂದ ತುಳುನಾಡು ವ

Page 345 of 384