ನ್ಯೂಸ್ ಆ್ಯರೋ : ದೂರದರ್ಶನ ವಾಹಿನಿಯ ವರದಿಗಾರ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67 ವರ್ಷ) ಸೋಮವಾರ ರಾತ್ರಿ ಹೃದಯಾಘಾತದಿಂದ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಅವರು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಫೊಟೊಗ್ರಾಫರ್ಸ್ ಅಸೋಸಿಯೇಶನ್, ಬಿಲ್ಲವ ಸಂಘ ಮೊದಲಾದ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃ
Rupee vs Dollar : ಡಾಲರ್ ಮುಂದೆ ಸಾರ್ವಕಾಲಿಕ ಕನಿಷ್ಟ ಮಟ್ಟಕ್ಕೆ ಕುಸಿದ ರೂಪಾಯಿ – ಏಷ್ಯನ್ ಕರೆನ್ಸಿಯಲ್ಲೇ ರೂಪಾಯಿ ದುರ್ಬಲ ಅನಿಸಿಕೊಂಡಿದ್ದೇಕೆ?
ನ್ಯೂಸ್ ಆ್ಯರೋ : ಜಾಗತಿಕ ಮಾರುಕಟ್ಟೆಯಲ್ಲಿ ಭಾರೀ ಬದಲಾವಣೆ ಆಗಿದ್ದು, ಇದು ಪ್ರಪಂಚದಾದ್ಯಂತ ವ್ಯಾಪಾರದ ಮೇಲೆ ಪರಿಣಾಮ ಬೀರಿದೆ. ಇದರ ನಡುವೆ ಭಾರತೀಯ ಕರೆನ್ಸಿ (Indian rupee) ದುರ್ಬಲ ಕರೆನ್ಸಿ ಎನಿಸಿಕೊಂಡಿದ್ದು, ಇಂದು ಮುಂಜಾನೆ ವೇಳೆಗೆ ಯುಎಸ್ ಡಾಲರ್ ಎದುರು ರೂಪಾಯಿ 83.90 ರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ವಿದೇಶಿ ವಿನಿಮಯ ವ್ಯಾಪಾರಿಗಳ ಪ್ರಕಾರ, ದೇಶೀಯ ಕರೆನ್ಸಿಯಲ್ಲಿ ತೀವ್ರ ಕುಸಿತಕ್ಕೆ ಪ್ರಮುಖ ಕಾರಣವೆಂ
ಸಿಸಿಬಿ ಇನ್ಸ್ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಪ್ರಕರಣ – ತಿಮ್ಮೇಗೌಡ ವೈಯಕ್ತಿಕ ಬದುಕಿನ ಬಗ್ಗೆಯೇ ಮೂಡಿದೆ ಅನುಮಾನ..!
ನ್ಯೂಸ್ ಆ್ಯರೋ : ಬೆಂಗಳೂರು ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ತಿಮ್ಮೇಗೌಡ ರಾಮನಗರ ಜಿಲ್ಲೆ ಬಿಡದಿಯ ಕಗ್ಗಲಿಪುರದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇನ್ಸ್ ಪೆಕ್ಟರ್ ಸಾವಿನ ಹಿಂದೆ ಹಲವು ಅನುಮಾನ ಮೂಡಿವೆ. ಆತ್ಮಹತ್ಯೆ ವೈಯಕ್ತಿಕ ಕಾರಣಕ್ಕೋ ಅಥವಾ ಕೆಲಸದ ಒತ್ತಡವೋ ಎನ್ನುವ ಬಗ್ಗೆ ಅನುಮಾನ ಮೂಡಿದೆ. 1998ರ ಬ್ಯಾಚ್ ನ ಪೊಲೀಸ್ ಅಧಿಕಾರಿಯಾದ ತಿಮ್ಮೇಗೌಡ ಸದ್ಯ ಸಿಸಿಬಿ ಆರ್ಥಿಕ ಅಪರಾಧ ವಿಭ
ದಿನ ಭವಿಷ್ಯ 06-08-2024 ಮಂಗಳವಾರ | ಇಂದಿನ ರಾಶಿಫಲ ಹೀಗಿದೆ..
ಮೇಷನಿಮ್ಮ ಆರೋಗ್ಯದ ಬಗ್ಗೆ ವಿಶೇಷವಾಗಿ ರಕ್ತದೊತ್ತಡ ರೋಗಿಗಳ ಬಗ್ಗೆ ಸ್ವಲ್ಪ ಜಾಗ್ರತೆಯಿಂದಿರಿ. ಹಣಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಯನ್ನು ಇಂದು ಪರಿಹರಿಸಬಹುದು ಮತ್ತು ನೀವು ಹಣದಿಂದ ಲಾಭ ಪಡೆಯಬಹುದು. ಒತ್ತಡದ ಅವಧಿಯಿದ್ದರೂ ಕುಟುಂಬದ ಬೆಂಬಲ ನಿಮಗೆ ಸಹಾಯ ಮಾಡುತ್ತದೆ. ಅಮೂಲ್ಯ ಉಡುಗೊರೆಗಳು / ಪಾರಿತೋಷಕಗಳೂ ಸಹ ಇಂದು ಹರ್ಷಚಿತ್ತದ ಕ್ಷಣಗಳನ್ನು ತರದಿರಬಹುದು, ಏಕೆಂದರೆ ಇದು ನಿಮ್ಮ ಪ್ರೇಮಿಯಿಂದ ತಿರಸ್ಕರಿಸಲ್ಪಡಬಹುದು
Bangalore : ವಾಕಿಂಗ್ ಹೊರಟಿದ್ದ ಮಹಿಳೆಗೆ ಎಳೆದಾಡಿ ಚುಂಬಿಸಿದ್ದ ಕಾಮುಕ ಅರೆಸ್ಟ್ – ಕರ್ತವ್ಯ ಲೋಪದ ಆರೋಪ, ಮೂವರು ಪೋಲಿಸರು ಸಸ್ಪೆಂಡ್
ನ್ಯೂಸ್ ಆ್ಯರೋ : ವಾಕಿಂಗ್ ಹೊರಟಿದ್ದ ಮಹಿಳೆಯನ್ನು ಎಳೆದಾಡಿ ಚುಂಬಿಸಿ ಪರಾರಿಯಾಗಿದ್ದವನನ್ನು ಬೆಂಗಳೂರಿನ ಕೋಣನಕುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಯಾಬ್ ಚಾಲಕ 25 ವರ್ಷದ ಸುರೇಶ್ ಬಂಧಿತ ಆರೋಪಿ. ಆಗಸ್ಟ್ 2ರಂದು ಬೆಳಗಿನ ಜಾವ ಐದು ಗಂಟೆ ಕೋಣನಕುಂಟೆ ಬಳಿಯ ಕೃಷ್ಣಾನಗರದ ಪಾರ್ಕ್ಗೆ ವಾಕಿಂಗ್ಗೆ ಬಂದಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿ ಎಸ್ಕೇಪ್ ಆಗಿದ್ದ. ಇದೀಗ ಘಟನೆ ನಡೆದು ಮೂರು ದಿನಗಳ