ನ್ಯೂಸ್ ಆ್ಯರೋ : ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ತೀವ್ರಗೊಂಡಿದ್ದು, ಈವರೆಗೆ 300ಕ್ಕೂ ಹೆಚ್ಚು ಜನರು ಪ್ರತಿಭಟನಾ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾರೆ. ಇದರ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದು ದೇಶ ತೊರೆದಿದ್ದಾರೆ. ಜನವರಿಯಲ್ಲಿ ಪ್ರತಿಪಕ್ಷಗಳು ಬಹಿಷ್ಕರಿಸಿದ ಚುನಾವಣೆಯಲ್ಲಿ ಸತತ ನಾಲ್ಕನೇ ಬಾರಿಗೆ ಗೆದ್ದ ಹಸೀನಾ ಅವರನ್ನು
Web Story : ವಯನಾಡ್ ಭೂಕುಸಿತಕ್ಕೆ ಕ್ರೂರವಾಗಿ ಸತ್ತ ಗರ್ಭಿಣಿ ಹೆಣ್ಣಾನೆಯ ಶಾಪ ಕಾರಣವೇ? – ಚರ್ಚೆಯಾಗ್ತಿರೋದೇನು? ನಾಲ್ಕು ವರ್ಷಗಳ ಹಿಂದೆ ಏನಾಗಿತ್ತು?
ನ್ಯೂಸ್ ಆ್ಯರೋ : ಕೇರಳದ ವಯನಾಡುವಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತ ದುರಂತಕ್ಕೆ ನಾಲ್ಕು ವರ್ಷಗಳ ಹಿಂದೆ ಜನರ ಮೋಸಕ್ಕೆ ಸಿಕ್ಕಿ ಸತ್ತ ಗರ್ಭಿಣಿ ಹೆಣ್ಣಾನೆಯ ಶಾಪವೇ ಕಾರಣವೇ? ಆನೆಗಳ ಶಾಪದಿಂದ ಭೂಕುಸಿತಕ್ಕೆ ಸಿಲುಕಿ ಗ್ರಾಮಗಳು ಕೊಚ್ಚಿ ಹೋಗಿದೆಯೇ? ಸದ್ಯ ಇಂಥದ್ದೊಂದು ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯ ವಿಷಯವಾಗಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಮಲ್ಲಪ್ಪುರಂ ಗ್ರಾಮದ ಜನರು ಅತ್ಯಂತ ಕ್ರೂರವಾಗಿ ವರ್ತಿಸಿದ್ದರ
Valmiki Corporation Scam : 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎಸ್ಐಟಿ – 50 ಕೋಟಿ ಮೌಲ್ಯದ ನಗದು, ಚಿನ್ನಾಭರಣ ಸೀಜ್
ನ್ಯೂಸ್ ಆ್ಯರೋ : ರಾಜ್ಯಾದ್ಯಂತ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation scam) ಸಂಬಂಧಿಸಿದಂತೆ ಎಸ್ಐಟಿ ತಂಡದಿಂದ ಕೋರ್ಟ್ಗೆ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. 12 ಆರೋಪಿಗಳ ವಿರುದ್ಧ ಸುಮಾರು 3 ಸಾವಿರ ಪುಟಗಳ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ. ಆರೋಪಿಗಳಾದ ಸತ್ಯನಾರಾಯಣ ವರ್ಮ, ಸತ್ಯನಾರಾಯಣ ಇಟ್ಕಾರಿ, ವಾಲ್ಮೀಕಿ ನ
ರಾಜ್ಯದಲ್ಲಿ ಮತ್ತೊಬ್ಬ ಪೋಲಿಸ್ ಅಧಿಕಾರಿ ಆತ್ಮಹತ್ಯೆ – ಬೆಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ರಾಮನಗರದಲ್ಲಿ ಸೂಸೈಡ್..!
ನ್ಯೂಸ್ ಆ್ಯರೋ : ರಾಜ್ಯದಲ್ಲಿ ಸಾಲು ಸಾಲು ಸರ್ಕಾರಿ ಅಧಿಕಾರಿಗಳು, ಪೋಲಿಸ್ ಅಧಿಕಾರಿಗಳು ಆತ್ಮಹತ್ಯೆಗೆ ಶರಣಾಗುತ್ತಿರುವ ಬೆನ್ನಲ್ಲೇ ಮತ್ತೊಬ್ಬ ಪೋಲಿಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು, ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಮೃತರು. ಪೋಲಿಸ್ ಇನ್ಸ್ಪೆಕ್ಟರ್ ತಿಮ್ಮೇಗೌಡ ಅವರು ಬೆಂಗಳೂರು ಸಿಸಿಬಿ ಆರ್ಥಿಕ ವ
ಉಡುಪಿ : ಮತ್ತೊಮ್ಮೆ ಮಾನವೀಯತೆ ಮೆರೆದ ಕರಾವಳಿಯ ಖಾಸಗಿ ಬಸ್ ನ ಚಾಲಕ-ನಿರ್ವಾಹಕರು – ಬಸ್ ನಲ್ಲಿ ಅಸ್ವಸ್ಥಗೊಂಡ ಯುವತಿಗಾಗಿ ಟ್ರಿಪ್ ಮೊಟಕುಗೊಳಿಸಿ ಆಸ್ಪತ್ರೆ ದಾರಿ ಹಿಡಿದ ಬಸ್..!!
ನ್ಯೂಸ್ ಆ್ಯರೋ : ಮತ್ತೊಮ್ಮೆ ಕರಾವಳಿಯ ಖಾಸಗಿ ಬಸ್ ನ ಚಾಲಕ – ನಿರ್ವಾಹಕರು ಮಾನವೀಯತೆ ಮೆರೆದ ಘಟನೆ ನಡೆದಿದ್ದು ಅಸ್ವಸ್ಥಗೊಂಡ ಯುವತಿಗಾಗಿ ಬಸ್ ಅನ್ನೇ ಆಸ್ಪತ್ರೆಗೆ ಕೊಂಡೊಯ್ದು ಯುವತಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಉಡುಪಿ ನಗರದಲ್ಲಿ ಇಂದು ಮುಂಜಾನೆ ಘಟನೆ ನಡೆದಿದ್ದು, ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ. ಶಿರ್ವದಿಂದ ಮಂಚಕಲ್ ಮಾರ್ಗವಾಗಿ ಉಡುಪಿಗೆ ಬರ