ನ್ಯೂಸ್ ಆ್ಯರೋ : ಸುಮಾರು 15 ಸತ್ತ ಕುರಿಗಳನ್ನು ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಅಪರಿಚಿತರು ಎಸೆದು ಹೋಗಿದ್ದು, ಅಪರಿಚಿತರ ವಿರುದ್ಧ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರ ಬೆಳಗ್ಗೆ ಸ್ಥಳೀಯರು ಸುರತ್ಕಲ್ 2 ನೇ ವಾರ್ಡ್ ನ ಕಾರ್ಪೋರೇಟರ್ ಶ್ವೇತಾ ಪೂಜಾರಿ ಇವರಿಗೆ ಮಾಹಿತಿ ನೀಡಿದ ಮೇರೆಗೆ ಅವರು ಮಹಾನಗರಪಾಲಿಕೆಯ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ಸತ್ತ ಕುರಿಗಳ ಮೃತ ದೇಹಗಳನ್ನು ಸ
Bangalore : ವಾಕಿಂಗ್ ಹೊರಟಿದ್ದ ಮಹಿಳೆಗೆ ಕಿಸ್ ಕೊಟ್ಟ ಕಾಮುಕ – ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ, ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ
ನ್ಯೂಸ್ ಆ್ಯರೋ : ಬೆಂಗಳೂರು ನಗರದಲ್ಲಿ ಮಹಿಳೆಯರ ಮೇಲೆ ಆಗುವ ದಾಳಿಗಳು ಒಂದೆರಡಲ್ಲ. ಸರ ಕಸಿದು ಪರಾರಿಯಾಗೋದು ಇಲ್ಲವೇ ಮೊಬೈಲ್, ಪರ್ಸ್ ಕದ್ದು ಎಸ್ಕೇಪ್ ಆಗೋ ಪ್ರಕರಣಗಳ ನಡುವೆ ಮಹಿಳೆಯೊಬ್ಬರಿಗೆ ವಾಕಿಂಗ್ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕಿಸ್ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ಕೋಣನಕುಂಟೆಯ ಕೃಷ್ಣಾ ನಗರದಲ್ಲಿ ನಡೆದಿದೆ. ತಮ್ಮ ಮನೆಯ ಬಳಿಯೇ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರ
ದಿನ ಭವಿಷ್ಯ 05-08-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..
ಮೇಷಸಮೃದ್ಧ ಮತ್ತು ಹೆಚ್ಚಿನ ಕೊಲೆಸ್ಟರಾಲ್ ಇರುವ ಆಹಾರ ತಪ್ಪಿಸಲು ಪ್ರಯತ್ನಿಸಿ. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ ಕೆಳಗೆ ಆಳವಾಗಿ ಕೆದಕಿ. ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ನಿಮ್ಮ ಶಕ್ತಿ ಮತ್ತು ಉತ್ಸಾಹವನ್ನು ಮರಳ
IND va SL ODI SERIES : ವಾಂಡರ್ಸೆ ಸ್ಪಿನ್ ಕೈಚಳಕಕ್ಕೆ ಬಾಲ ಮುದುರಿಕೊಂಡ ಟೀಂ ಇಂಡಿಯಾ - ಸಿಂಹಳೀಯರಿಗೆ 32 ರನ್ ಗಳ ಗೌರವಾರ್ಹ ಗೆಲುವು
ನ್ಯೂಸ್ ಆ್ಯರೋ : ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತದ ವಿರುದ್ಧ ಶ್ರೀಲಂಕಾ 32 ರನ್ಗಳ ಜಯ ಸಾಧಿಸಿದ್ದು, ಸ್ಪಿನ್ ಬೌಲಿಂಗ್ ಮೂಲಕ ಟೀಂ ಇಂಡಿಯಾವನ್ನು ಕಟ್ಟಿ ಹಾಕಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ ತಂಡ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 240 ರನ್ ಗಳಿಸಿದರೆ, ಭಾರತ 42.2 ಓವರ್ ಗಳಲ್ಲಿ 208 ರನ್ ಗಳಿಗೆ ಆಲೌಟ್
ದಿನ ಭವಿಷ್ಯ 04-08-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..
ಮೇಷಕ್ರೀಡೆಗಳು ಮತ್ತು ಇತರ ಹೊರಾಂಗಣ ಚಟುವಟಿಕೆಗಳಲ್ಲಿ ಭಾಗವಹಿಸುವುದು ನಿಮ್ಮ ಕಳೆದುಕೊಂಡ ಚೈತನ್ಯವನ್ನು ಸಂಗ್ರಹಿಸಲು ಸಹಾಯ ಮಾಡುತ್ತದೆ. ನೀವು ಪ್ರಯಾಣ ಮಾಡುತ್ತಿದ್ದರೆ ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ವಿಶೇಷ ಗಮನ ಹರಿಸಿ, ನೀವು ಇದನ್ನು ಮಾಡದಿದ್ದರೆ ಸರಕುಗಳು ಕದಿಯುವ ಸಾಧ್ಯತೆಯಿದೆ. ಇಂದು ನಿಮಗೆ ಗೊತ್ತಿರುವವರ ಮೇಲೆ ನೀವು ಯಾವುದೇ ನಿರ್ಧಾರ ಹೇರಲು ಪ್ರಯತ್ನಿಸಿದಲ್ಲಿ ನೀವು ನಿಮ್ಮದೇ ಹಿತಾಸಕ್ತಿಗೆ ಧಕ್ಕೆ ತರುತ್ತೀರಿ