ಮುಂದುವರಿದ ಮಳೆಯ ಆರ್ಭಟ, ಮಕ್ಕಳಿಗೆ ಸಾಲು ಸಾಲು ರಜೆ – ನಾಳೆಯೂ ಕೂಡ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಪಿಯುಸಿವರೆಗಿನ ಮಕ್ಕಳಿಗೆ ಶಾಲೆಗೆ ರಜೆ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತ, ದಿನಾಂಕ : 01-08-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾ

Mangalore : ಖಾಸಗಿ ಬಸ್ ಗಳನ್ನು ದೂರುವವರು ಇತ್ತ ಗಮನಿಸಿ – ಬಸ್ ಸಿಬ್ಬಂದಿಗಳು ಅಂದ್ರೆ ಸುಮ್ನೆ ಅಲ್ಲ, ಎದೆನೋವಿನಿಂದ ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಕಾಪಾಡಿದ್ದು ಹೇಗೆ ಗೊತ್ತಾ?

ಕರಾವಳಿ

ನ್ಯೂಸ್ ಆ್ಯರೋ‌ : ಇದು ಮಂಗಳೂರು.. ಇಲ್ಲಿ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಅಬ್ಬರವಿಲ್ಲ, ಏನಿದ್ದರೂ ಖಾಸಗಿ ಬಸ್ ಗಳದ್ದೇ ಪಾರುಪತ್ಯ.‌. ಹಾಗಂತ ಇಲ್ಲಿ ಖಾಸಗಿ ಬಸ್ ಗಳ ಪ್ರಯೋಜನ ಪಡೆದವರೂ ಕೂಡ ಖಾಸಗಿ ಬಸ್ ಗಳನ್ನು ಅವುಗಳ ಹಾವಳಿ, ವೇಗಕ್ಕೆ ದೂರುವುದೂ ಉಂಟು. ಟೈಮಿಂಗ್ ವಿಚಾರಕ್ಕೆ ಇಲ್ಲಿ ರಸ್ತೆಯಲ್ಲೇ ಬಸ್ ಗಳ ನಿರ್ವಾಹಕ, ಚಾಲಕರು ಬಡಿದಾಡುವುದೂ ಉಂಟು. ಆದರೆ ಎಲ್ಲವೂ ಸಹಜವೆಂಬಂತೆ ನಡೆದರೂ ಇಲ್ಲಿ ಚಾಲಕರ, ನಿರ್ವಾಹಕರ ನಡುವಿನ ಪೈ

ಮಳೆ ಅಬ್ಬರ ಕಡಿಮೆಯಾಗದ ಹಿನ್ನೆಲೆ – ಉಡುಪಿಯ ನಾಲ್ಕು ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಉಡುಪಿ, ಕಾಪು,ಕಾರ್ಕಳ, ಹೆಬ್ರಿ ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ ಗಳು ಆದೇಶ ನೀಡಿದ್ದಾರೆ. ಜಿಲ್ಲಾಧಿಕಾರಿ ಆದೇಶ ನೀಡದೇ ಇದ್ದರೂ ಆಯಾ ತಾಲೂಕಿನ ತಹಶೀಲ್ದಾರರಿಗೆ ಶಾಲೆಗೆ ರಜೆ ನೀಡುವ ವಿವೇಚನೆಗೆ ಬಿ

ದಿನ‌ ಭವಿಷ್ಯ 31-07-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ ಭವಿಷ್ಯ

ಮೇಷಆಧ್ಯಾತ್ಮಿಕ ಜೀವನದ ಪೂರ್ವಾಪೇಕ್ಷಿತವಾಗಿರುವಂತಹ ನಿಮ್ಮ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳಿ. ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ. ಅನಿರೀಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ. ಎಲ್ಲರನ್ನೂ ನಿಮ್ಮ ದೊಡ್ಡ ಪಾರ್ಟಿಗೆ ಕರೆ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ, ರೆಡ್ ಅಲರ್ಟ್ ಹಿನ್ನೆಲೆ – ಪಿಯುಸಿವರೆಗಿನ ಮಕ್ಕಳಿಗೆ ನಾಳೆ (ಜುಲೈ 31)ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ : 31-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾ

Page 352 of 384