ನ್ಯೂಸ್ ಆ್ಯರೋ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹಿಂದೂಬಳ ಹಿಂದೂಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಅವನೊಬ್ಬ ಹುಚ್ಚ, ಪಾರ್ಲಿಮೆಂಟ್ಗೆ ಹೋಗಿ ಕಪಾಳಕ್ಕೆ ಬಾರಿಸಬೇಕು ಅನಿಸ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕ
ರಾಜ್ಯಾದ್ಯಂತ 56 ಕಡೆಗಳಲ್ಲಿ ಲೋಕಾಯುಕ್ತ ದಾಳಿ – ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಮೇಲೆ ಶಾಕ್
ನ್ಯೂಸ್ ಆ್ಯರೋ : ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು 56 ಕಡೆಗಳಲ್ಲಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಭಾರೀ ಶಾಕ್ ನೀಡಿದ್ದಾರೆ. 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರದ ತಹಶೀಲ್ದಾರ್ ವಿಜಣ್ಣ, ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್, ದಾವಣಗೆರೆ ಇಇ ಡಿ.ಹೆಚ್ ಉಮೇಶ್., ಎಎಇಇ ಪ್ರಭಾಕರ್ ಮ
Mangalore : ಕಿರಿಯ ಪೋಲಿಸ್ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟ KSRP ಇನ್ಸ್ಪೆಕ್ಟರ್ – ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ..!!
ನ್ಯೂಸ್ ಆ್ಯರೋ : ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಸರ್ಕಾರಿ ಸೇವೆಯಲ್ಲಿ ದುಡಿಯುವ ಕಿರಿಯರ ಮೇಲೆ ಹಿರಿಯರ ದರ್ಪ, ದೌರ್ಜನ್ಯ ಸಾಮಾನ್ಯವಾಗಿದ್ದರೂ ಲಂಚದ ಬೇಡಿಕೆ ಬಲು ಅಪರೂಪ. ಆದರೆ ಇಲ್ಲೊಬ್ಬ ಖತರ್ನಾಕ್ ಅಧಿಕಾರಿಯೊಬ್ಬ ತನಗಿಂತ ಕಿರಿಯ ಅಧಿಕಾರಿಗಳಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಕಿರಿಯ ಪೊಲೀಸ್ ಅಧಿಕಾರಿಗಳಿಂದ ಲಂಚ ಸ್ವೀಕರಿಸುತ್ತಿದ್ದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಇನ್ಸ್ ಪೆಕ್ಟ
Mangalore : ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ರೌಡಿಶೀಟರ್ ಜೊತೆ ಪತ್ತೆಹಚ್ಚಿದ ಪೋಲಿಸರು – ಲವ್ ಜಿಹಾದ್ ವಿರುದ್ಧ ಗುಡುಗಿದ ಶರಣ್ ಪಂಪ್ ವೆಲ್
ನ್ಯೂಸ್ ಆ್ಯರೋ : ಮೂಲತಃ ಕೇರಳ ಮೂಲದ ಮಂಗಳೂರಿನಲ್ಲಿ ವಿದ್ಯಾಭ್ಯಾಸದ ಕಾರಣಕ್ಕಾಗಿ ವಾಸ್ತವ್ಯವಿದ್ದು ಬಳಿಕ ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಾಸರಗೋಡಿನ ಮೂಲದ ದಂಪತಿಗಳ ಮಗಳಾದ 20 ವರ್ಷದ ಯುವತಿ ಪಾಂಡೇಶ್ವರದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಉಳ್ಳಾಲದ ಸಂಬಂಧಿ ಮನೆಯಿಂದ ಕಾಲೇಜಿಗೆ ಹೋಗಿ ಬರುತ್ತಿದ್ದಳು ಎನ್ನಲಾಗಿ
ವಿಚ್ಛೇದಿತ ಮುಸ್ಲಿಂ ಮಹಿಳೆಯರೂ ಪತಿಯಿಂದ ಜೀವನಾಂಶ ಕೇಳಬಹುದಾ? – ಸುಪ್ರೀಂ ಕೋರ್ಟ್ ನೀಡ್ತು ಮಹತ್ವದ ತೀರ್ಪು..
ನ್ಯೂಸ್ ಆ್ಯರೋ : ಮುಸ್ಲಿಂ ಸಮುದಾಯದ ಜೀವನ ಪದ್ಧತಿ ಸಾಮಾನ್ಯ ಹಿಂದೂಗಳಿಗಿಂತ ಭಿನ್ನವಾಗಿದೆ. ತ್ರಿವಳಿ ತಲಾಕ್ ಬ್ಯಾನ್ ಆದ ಬಳಿಕ ಮುಸ್ಲಿಂ ಮಹಿಳೆಯರು ಕೊಂಚ ಕಾನೂನಿನಲ್ಲಿ ಮುನ್ನಡೆ ಸಾಧಿಸಿದ್ದು, ಸದ್ಯ ಮುಸ್ಲಿಂ ಮಹಿಳೆಯರು ತನ್ನ ಪತಿಯಿಂದ ಜೀವನಾಂಶವನ್ನು ಕೇಳುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಜುಲೈ 10, 2024) ಮಹತ್ವದ ಆದೇಶವನ್ನು ನೀಡಿದೆ. CrPC ಯ ಸೆಕ್ಷನ್ 125 ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿ