ಮಂಗಳೂರು ನಗರ ಸಿಸಿಬಿ ಪೋಲಿಸರ ಭರ್ಜರಿ ಬೇಟೆ – ಭೂಗತ ಪಾತಕಿ ಕಲಿ ಯೋಗೀಶನ ಸಹಚರರಿಬ್ಬರ ಸೆರೆ : ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗಳು, ಮಾದಕ ವಸ್ತುಗಳು ವಶಕ್ಕೆ..!!

ಕ್ರೈಂ

ನ್ಯೂಸ್ ಆ್ಯರೋ : ಮಂಗಳೂರು ನಗರದಲ್ಲಿ ಅಪರಾಧ ಕೃತ್ಯವನ್ನು ನಡೆಸುವ ಉದ್ದೇಶದಿಂದ ಅಕ್ರಮವಾಗಿ ಶಸ್ತ್ರಾಸ್ತ್ರವಾದ ಪಿಸ್ತೂಲ್, ರಿವಾಲ್ವರ್, ಸಜೀವ ಮದ್ದುಗುಂಡುಗಳು, ಮಾದಕ ವಸ್ತುಗಳನ್ನು ಹೊಂದಿಕೊಂಡಿದ್ದ ಕುಖ್ಯಾತ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ‌. ಕುಖ್ಯಾತ ರೌಡಿಗಳಾದ ಮೊಹಮ್ಮದ್ ಹನೀಫ್ ಅಲಿಯಾಸ್ ಅಲಿ ಮುನ್ನಾ(40), ವಾಸ: ದೇರ ಹೌಸ್, ಕುರುಡಪದವು ಪೋಸ್ಟ್, ಪೈವಳಿಕೆ ಗ್ರಾಮ, ಕಾಸರಗೋಡು ಜಿಲ್ಲೆ, ಕ

ಶಿರಾಡಿ ಘಾಟ್ ಸಂಚಾರ ಬಂದ್, ಸಂಪಾಜೆ ಮಡಿಕೇರಿ ರಸ್ತೆ ಬಳಸಿ – ಬೆಂಗಳೂರು ಪ್ರಯಾಣಿಕರಿಗೆ ದ.ಕ. ಜಿಲ್ಲಾಧಿಕಾರಿ ಮುಗಿಲನ್ ಮನವಿ

ಕರ್ನಾಟಕ

ನ್ಯೂಸ್ ಆ್ಯರೋ : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡತಪ್ಪಲು ಪ್ರದೇಶದಲ್ಲಿ ಭೂ ಕುಸಿತ ಆಗಿರುವುದರಿಂದ ಮಂಗಳೂರಿನಿಂದ ಬೆಂಗಳೂರು ಹೋಗುವವರು ಸಂಪಾಜೆ, ಮಡಿಕೇರಿ ಮಾರ್ಗವಾಗಿ ತೆರಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ‌. ಹಾಸನ ಜಿಲ್ಲೆಯ ಸಕಲೇಶಪುರ ಸಮೀಪದ ದೊಡ್ಡತಪ್ಪಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಭೂ ಕುಸಿತ ಆಗಿದೆ. ಹೀಗಾಗಿ, ಶಿರಾಡಿ ಘಾಟ್ ಮಾರ್ಗದಲ್ಲಿ ಸಂಚಾರ ಸ್ಥಗ

Paris Olympics 2024 : ಭಾರತಕ್ಕೆ ಮತ್ತೊಂದು ಕಂಚಿನ ಪದಕ – ಮೋಡಿ ಮಾಡಿದ ಮನು ಭಾಕರ್ & ಸರಬ್ಜೋತ್ ಸಿಂಗ್ ಜೋಡಿ

ಕ್ರೀಡೆ

ನ್ಯೂಸ್ ಆ್ಯರೋ : ಪ್ಯಾರಿಸ್ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದೆ. ಮೊನ್ನೆಯಷ್ಟೇ ಭಾರತಕ್ಕೆ ಪದಕದ ಪಟ್ಟಿಯಲ್ಲಿ ಸ್ಥಾನ ಒದಗಿಸಿದ್ದ ಮನು ಭಾಕರ್ ಅವರು ಸರಬ್ಜೋತ್‌ ಸಿಂಗ್‌ ಅವರ ಜೊತೆಗೆ 10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡದಲ್ಲಿ ಭಾಗವಹಿಸಿ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಭಾರತ ಈ ಕೂಟದಲ್ಲಿ ಎರಡನೇ ಕಂಚಿನ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೊದಲು ಮಹ

Mangalore : ಟ್ಯಾಂಕರ್-ಸ್ಕೂಟರ್ ನಡುವೆ ಅಪಘಾತ – ಸ್ಕೂಟರ್ ಸವಾರ ಸ್ಥಳದಲ್ಲೇ ದಾರುಣ ಮೃತ್ಯು

ಕರಾವಳಿ

ನ್ಯೂಸ್ ಆ್ಯರೋ : ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ರಸ್ತೆಗೆ ಬಿದ್ದಿದ್ದು, ಈ ವೇಳೆ ಆತನ ತಲೆಯ ಮೇಲೆ ಟ್ಯಾಂಕರ್ ನ ಹಿಂಭಾಗದ ಚಕ್ರ ಹಾದು ಹೋಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ಕಣ್ಣೂರು ಮೂಲದ ಶಿವಾನಂದ ಮೃತ ಸ್ಕೂಟರ್ ಸವಾರ. ಮೃತ ಶಿವಾನಂದ ಅವರು ಕೆಎ-19-ಎಚ್‌ಡಿ-6544 ನಂಬ್ರದ ಸ್ಕೂಟರ್‌ ನಲ್ಲಿ ಕೆಪಿಟಿಯಿಂದ ನಂತೂರು ಜಂಕ್

Mumbai Mail Accident : ಹಳಿ ತಪ್ಪಿದ ರೈಲಿಗೆ ಹೌರಾ-ಮುಂಬೈ ಮೇಲ್ ರೈಲು ಢಿಕ್ಕಿ – ತಪ್ಪಿದ ಭಾರೀ‌ ಅನಾಹುತ, ಹಲವರಿಗೆ ಗಾಯ

ದೇಶ

ನ್ಯೂಸ್ ಆ್ಯರೋ : ದೇಶದಲ್ಲಿ ರೈಲುಗಳ ನಡುವಿನ ಢಿಕ್ಕಿ ವರದಿಗಳು ಹೆಚ್ಚಾಗುತ್ತಿರುವ ನಡುವೆಯೇ ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲಿಗೆ ಹೌರಾ-ಮುಂಬೈ ಎಕ್ಸ್‌ ಪ್ರೆಸ್ ಢಿಕ್ಕಿ ಹೊಡೆದು ಸುಮಾರು 14 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಬೆಳಗಿನ ಜಾವ 3.30ರ ಸುಮಾರಿಗೆ ರಾಜ್‌ಖರ್ಸ್ವಾನ್ ಮತ್ತು ಬಡಬಾಂಬೋ ನಡುವೆ ಅಪಘಾತ

Page 353 of 384