ಬ್ರಹ್ಮಾವರ : ಐಟಿ ಅಧಿಕಾರಿಗಳ ಸೋಗಿನಲ್ಲಿ ಉದ್ಯಮಿ ಮನೆಗೆ ಎಂಟ್ರಿ ಕೊಟ್ಟ ಅಪರಿಚಿತರು – ಇನ್ನೋವಾ, ಸ್ವಿಫ್ಟ್ ಕಾರಿನಲ್ಲಿ ಆಗಮಿಸಿದ ಆಗಂತುಕರು ಮಾಡಿದ್ದೇನು?

ಕರಾವಳಿ

ನ್ಯೂಸ್ ಆ್ಯರೋ : ಸಿನೆಮಾ ಸ್ಟೈಲ್ ಮಾದರಿಯಲ್ಲಿ ಕಾರಿನಲ್ಲಿ ಬಂದ ಅಪರಿಚಿತರು ಉದ್ಯಮಿಯೊಬ್ಬರ ಮನೆಗೆ ನುಗ್ಗಲು ಯತ್ನಿಸಿದ ಘಟನೆ ಬ್ರಹ್ಮಾವರ ತಾಲೂಕಿನ ಮಣೂರು ಗ್ರಾಮದಲ್ಲಿ ನಡೆದಿದೆ. ಕವಿತಾ ಎಂಬವರ ನಿವಾಸಕ್ಕೆ ಸುಮಾರು 6-8 ಜನರು ನುಗ್ಗಿ ದಾಂಧಲೆ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 25ರ ಬೆಳಗ್ಗೆ 8.30ರ ಸುಮಾರಿಗೆ ಯಾರೋ ಕವಿತಾ ಅವರ ಮನೆ ಬಾಗಿಲು ತಟ್ಟಿದ್ದಾರೆ. ಆದರೆ, ಕವಿತಾ ಅವರು 9 ಗಂಟೆ ಸುಮಾರಿಗೆ ಬಾಗಿಲು ತೆ

15 ದಿನಗಳ ಕಾಲ ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್ – ಭರದಿಂದ ಸಾಗುತ್ತಿದೆ ಭೂಕುಸಿತ ಪ್ರದೇಶದಲ್ಲಿ ದುರಸ್ತಿ ಕಾಮಗಾರಿ : ಕಾರ್ಯಾಚರಣೆಗೆ ಮಳೆಯೇ ಅಡ್ಡಿ

ಕರ್ನಾಟಕ

ನ್ಯೂಸ್ ಆ್ಯರೋ‌ : ಶಿರಾಡಿ ಘಾಟಿಯ ಎಡಕುಮೆರಿ ಬಳಿ ರೈಲ್ವೇ ಹಳಿ ಮೇಲೆ ಭಾರಿ ಭೂಕುಸಿತ ಉಂಟಾಗಿರುವ ಪರಿಣಾಮ, ಬೆಂಗಳೂರು- ಮಂಗಳೂರು ನಡುವೆ ಮುಂದಿನ 15 ದಿನಗಳ ಕಾಲ ರೈಲು ಸಂಚಾರ ಬಂದ್ ಮಾಡಲಾಗಿದೆ. ಕನಿಷ್ಠ ಆಗಸ್ಟ್ 10 ರ ತನಕ ರೈಲು ಸಂಚಾರ ಫುಲ್ ಬಂದ್ ಆಗಲಿದೆ. ಶಿರಾಡಿ ಘಾಟಿಯ ಎಡಕುಮೇರಿ- ಕಡಗರವಳ್ಳಿ ಮಧ್ಯೆ ಭೂಕುಸಿತವಾಗಿ ರೈಲ್ವೆ ಹಳಿ ಮುಚ್ಚಿಹೋಗಿದೆ. ಆಗಸ್ಟ್ 10ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಅಸಾಧ್ಯ ಎಂದು ರೈಲ್ವೆ ಇಲಾ

Paris Olympics : ಪದಕದ ಖಾತೆ ತೆರೆದ ಭಾರತ – ಕಳೆದ ಬಾರಿ ನಿರಾಸೆ ಅನುಭವಿಸಿದ್ದ ಮನು ಭಾಕರ್ ಗೆ ಕಂಚು

ಕ್ರೀಡೆ

ನ್ಯೂಸ್ ಆ್ಯರೋ : 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ 10 ಮೀಟರ್ ವನಿತಾ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ಮನು ಭಾಕರ್ ಅವರು ಕಂಚು ಗೆದ್ದು ಸಂಭ್ರಮಿಸಿದ್ದಾರೆ. ಕೊರಿಯಾ, ಚೀನಾ ಆಟಗಾರರ ಹೋರಾಟದ ನಡುವೆ ಅಚಲವಾದ ಆತ್ಮ ವಿಶ್ವಾಸವನ್ನು ಪ್ರದರ್ಶಿಸಿದ ಮನು ಭಾಕರ್ 10 ಮೀಟರ್ ವನಿತಾ ಏರ್ ಪಿಸ್ತೂಲ್ ಫೈನಲ್‌ ನಲ್ಲಿ ಮೂರನೇ ಸ್ಥಾನಿಯಾದರು. 221.7 ಅಂಕ ಪಡೆದರು. ಕೊರಿಯಾದ ಇಬ್ಬರು ಮೊದಲೆರಡು ಸ್ಥಾನ ಪಡೆದರು. ಟೋಕಿಯೊ ಒಲಿಂಪಿಕ್ಸ್

ಉಪ್ಪಿನಂಗಡಿ : ಪತ್ನಿ ಮೇಲೆಯೇ ಚೂರಿ ಇರಿದು ಪರಾರಿಯಾಗಲು ಯತ್ನ – ಆರೋಪಿಯನ್ನು ಬೆನ್ನತ್ತಿ ಹಿಡಿದು ಪೋಲಿಸರಿಗೆ ಒಪ್ಪಿಸಿದ ಪೋಷಕರು..!!

ಕ್ರೈಂ

ನ್ಯೂಸ್ ಆ್ಯರೋ : ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಗ್ರಾಮದ ಕಣಿಯಾರು ಗ್ರಾಮದ ಜೋರುಕಟ್ಟೆ ಎಂಬಲ್ಲಿ ನಡೆದಿದೆ. ಜೋರುಕಟ್ಟೆ ನಿವಾಸಿ ಮೊಹಮ್ಮದ್ ಎಂಬವರ ಪುತ್ರಿ ಸಜರಾ (40) ಹಲ್ಲೆಗೊಳಗಾದವರು. ಆಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಎಂಬಾತ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹಕೀಂ ಮತ್ತು ಸಜರಾ ಅವರ ವಿವಾಹ 15 ವರ್ಷ

Puttur : ಕರ್ತವ್ಯ ನಿರತ ಪೋಲಿಸರ ಮೇಲೆ ಹಲ್ಲೆ – ಆರೋಪಿಯನ್ನು ಠಾಣೆಗೆ ಎಳೆದು ತಂದ ಪೋಲಿಸರು

ಕರಾವಳಿ

ನ್ಯೂಸ್ ಆ್ಯರೋ : ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಬನ್ನೂರಿನಲ್ಲಿ ತಾಯಿ ಮಗನಿಗೆ ಗಲಾಟೆ ನಡೆಯುತ್ತಿತ್ತು. ಈ ವಿಚಾರವಾಗಿ ವಿಚಾರಣೆಗೆಂದು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಯ ತಾಯಿ ಚಂದ್ರಾವತಿ ಅವರನ್ನ ಮನೆಯಲ್ಲಾದ ಗಲಾಟೆಯ ಬಗ್ಗೆ ಪೊಲೀಸರು ವಿಚಾರಿಸಿದ್ದಾರೆ. ಇದಾದ ಬಳಿಕ ಏಕಾಏಕಿ ಮನೆಯ ಒಳ

Page 355 of 384