ಬೆಳ್ತಂಗಡಿ : ಕುಡಿದ ಮತ್ತಿನಲ್ಲಿ ವಾಹನ ಚಾಲನೆ, ಬೈಕ್ ಗೆ ಗುದ್ದಿದ ಬೊಲೆರೋ – ಗಂಭೀರ ಗಾಯಗೊಂಡ ತಂದೆ, ಮಗಳು ದಾರುಣ ಸಾವು

ಕ್ರೈಂ

ನ್ಯೂಸ್ ಆ್ಯರೋ : ಮದ್ಯದ ಅಮಲಿನಲ್ಲಿ ಚಾಲಕನೊಬ್ಬ ಬೊಲೆರೋ ವಾಹನವನ್ನು ಚಲಾಯಿಸಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೀಟು ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಕಲ್ಮಂಜ ಕುಡೆಂಚಿಯ ಗುರುಪ್ರಸಾದ್ ಗೋಖಲೆ ಅವರ ಕಾಲು ಮುರಿತವಾಗಿದ್ದು, ಅವರ ಮಗಳು ಅನರ್ಘ್ಯ ಮೃತಪಟ್ಟಿದ್ದಾಳೆ. ಮಗುವಿನ ತಲೆಯ ಮೇಲೆ ಬೊಲೆರೋ ಟಯರ್ ಹರಿದಿದ್ದ

Mangalore : ಕಾರಣಿಕ ಶಕ್ತಿ ಕೊರಗಜ್ಜನ ಮೊರೆ ಹೋದ ಶಾಸಕ ವಿನಯ್ ಕುಲಕರ್ಣಿ – ಇಂದು ಸಂಜೆ ಕೊರಗಜ್ಜನ ಮೂಲಕ್ಷೇತ್ರದಲ್ಲಿ ಹರಕೆ ಕೋಲ

ಕರಾವಳಿ

ನ್ಯೂಸ್ ಆ್ಯರೋ : ಮಾಜಿ ಸಚಿವ, ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ತುಳುನಾಡಿನ ಕಾರಣಿಕ ಶಕ್ತಿ ಕೊರಗಜ್ಜನ ಮೊರೆ ಹೋಗಿದ್ದಾರೆ. ಇಂದು ಸಂಜೆ ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಸಲಿದ್ದಾರೆ. ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿಯ ಗ್ರ್ಯಾಂಡ್ ಸಿಟಿ ವಾಣಿಜ್ಯ ಸಂಕೀರ್ಣದ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್

ಉಳ್ಳಾಲ : ಮಾಡೂರು ಬಳಿ ಪ್ಯಾಂಟ್ ಗ್ಯಾಂಗ್ ಸಕ್ರಿಯ..!?- ಹಾಡಹಗಲೇ ಕಾರ್ಮಿಕರಿಬ್ಬರ ಕಿಸೆಯ ಕಾಸು ಎಗರಿಸಿದ ಅಪರಿಚಿತ..!!

ಕ್ರೈಂ

ನ್ಯೂಸ್ ಆ್ಯರೋ : ಉಳ್ಳಾಲದ ಮಾಡೂರು ಸಮೀಪ ನಿರ್ಮಾಣ ಹಂತದ ಕಟ್ಟಡದಲ್ಲಿ ಕೂಲಿ ಕಾರ್ಮಿಕರಿಬ್ಬರು ಇರಿಸಿದ್ದ ಬಟ್ಟೆಗಳಿಂದ ಪ್ಯಾಂಟ್ ಧರಿಸಿದ್ದ ಅಪರಿಚಿತ ಕಳ್ಳನೊಬ್ಬ ಹಣ ಕಳವುಗೈದ ಘಟನೆ ನಿನ್ನೆ ಸಂಜೆ ವೇಳೆ ಸಂಭವಿಸಿದ್ದು, ಕಳ್ಳನ ಮುಖ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಡೂರು ನಿವಾಸಿ ಶಶಿ ಎಂಬವರಿಗೆ ಸೇರಿದ ಕಟ್ಟಡದಿಂದ ಕಳವು ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಇಬ್ಬರು ಕಾರ್ಮಿಕರು ಟೈಲ್ಸ್‌ ಹಾಕುವ ಕೆಲಸವನ್ನು ನಿರ್ವಹಿಸುತ್ತ

Kargil Vijay Divas : 25 ವರ್ಷಗಳ ಹಿಂದಿನ ಯುದ್ಧದ ಮೆಲುಕು – ಹುತಾತ್ಮರಾದ ಸೈನಿಕರ ತ್ಯಾಗ ನೆನೆಯೋಣ ಬನ್ನಿ : ಅಂದು ಏನಾಗಿತ್ತು ಗೊತ್ತಾ??

ದೇಶ

ನ್ಯೂಸ್ ಆ್ಯರೋ : ಭಾರತೀಯರ ಪಾಲಿಗೆ ಕಾರ್ಗಿಲ್ ವಿಜಯ ದಿವಸ ಎನ್ನುವುದು ಎಂದೆಂದಿಗೂ ಮರೆಯಲಾಗದ ಘಟನೆ. ಭಾರತ ಮತ್ತು ಪಾಕಿಸ್ತಾನ ನಡುವೆ ಲಡಾಕ್ ನ ಕಾರ್ಗಿಲ್ ನಲ್ಲಿ ನಡೆದ ಯುದ್ಧದಲ್ಲಿ ಯಶಸ್ಸು ಭಾರತದ ಪಾಲಿಗೆ ಸಿಕ್ಕಿತು. ಈ ಯುದ್ಧದಲ್ಲಿ ತಮ್ಮ ಪ್ರಾಣತೆತ್ತ ಯೋಧರನ್ನು ಸ್ಮರಿಸುವ ದಿನ ಜುಲೈ 26ರ ಕಾರ್ಗಿಲ್ ವಿಜಯ ದಿವಸವಾಗಿದೆ. ನಿಮಗೆ ತಿಳಿದಿರುವಂತೆ ಕಾರ್ಗಿಲ್ ಯುದ್ಧ ನಡೆದ ಪ್ರದೇಶದಲ್ಲಿ ಭಾರತ ಮತ್ತು ಪಾಕಿಸ್ತಾನದ ಲೈನ್ ಆಫ್ ಕಂ

Udupi : ಅತ್ತ ಜೈಲಿನಲ್ಲಿ ದರ್ಶನ್, ಇತ್ತ ವಿಜಯಲಕ್ಷ್ಮಿ ಟೆಂಪಲ್ ರನ್ – ತಡರಾತ್ರಿ ಕೊಲ್ಲೂರಿಗೆ ದರ್ಶನ್ ಪತ್ನಿ ಎಂಟ್ರಿ, ನಾಳೆ ನವ ಚಂಡಿಕಾ ಹೋಮಕ್ಕೆ ಸಿದ್ಧತೆ

ಮನರಂಜನೆ

ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರೆ ಇತ್ತ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ತನ್ನ ಆಪ್ತರ ಜೊತೆ ಇಂದು ತಡರಾತ್ರಿ ಭೇಟಿ ನೀಡಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮಿ ದೇಗುಲದಲ್ಲಿ ಮೂಕಾಂಬಿಕಾ ದೇವಿಯ ದರ್ಶನಗೈದು ಪ್ರಾರ್ಥನೆ ಸಲ್ಲಿಸಿದ್ದಾರೆ. ನಾಳೆ ಕೊಲ್

Page 356 of 384