ಎರಡು ತಿಂಗಳಿನಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏನ್ ಹೇಳಿದ್ರು?

ಕರ್ನಾಟಕ

ನ್ಯೂಸ್ ಆ್ಯರೋ : ಕರ್ನಾಟಕದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ನೀಡಲಾಗುವ ಎರಡು ಸಾವಿರ ರೂಪಾಯಿಗಳ ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ. ಮಹಿಳೆಯರಿಗಾಗಿಯೇ ಮಾಡಲಾಗಿರುವ ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ವದಲ್ಲೇ ರ

ಶೃಂಗೇರಿ ಮಠದಲ್ಲಿ ವಸ್ತ್ರ ಸಂಹಿತೆ ಜಾರಿಗೆ ವಿಹಿಂಪ ಸ್ವಾಗತ – ರಾಜ್ಯಾದ್ಯಂತ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ಮನವಿ ಮಾಡಿದ ಶರಣ್ ಪಂಪ್ ವೆಲ್

ಕರ್ನಾಟಕ

ನ್ಯೂಸ್ ಆ್ಯರೋ ‌: ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆಯನ್ನು ಜಾರಿ ಮಾಡಬೇಕೆಂದು ಕರ್ನಾಟಕ ವಿಶ್ವ ಹಿಂದೂ ಪರಿಷದ್ ಇದರ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್ ವೆಲ್ ಮನವಿ ಮಾಡಿದ್ದಾರೆ. ಈಗಾಗಲೇ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡಿದ್ದು, ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ ಬರಬೇಕು ಎಂದು ಪ್ರಕಟಣೆಯಲ್

Karkala : ಪರಶುರಾಮ ಥೀಂ ಪಾರ್ಕ್ ಹಗರಣದಲ್ಲಿ ಮೊದಲ ವಿಕೆಟ್ ಪತನ – ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು

ಕರ್ನಾಟಕ

ನ್ಯೂಸ್ ಆ್ಯರೋ : ರಾಜ್ಯಾದ್ಯಂತ ಭಾರೀ ಸುದ್ದಿಯಾಗಿರುವ, ಹಿಂದುತ್ವದ ಭಾವನೆಗಳಿಗೆ ಧಕ್ಕೆಯಾದ ಯರ್ಲಪಾಡಿ ಗ್ರಾಮದ ಉಮಿಕಲ್ ಬೆಟ್ಟದಲ್ಲಿ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸದೇ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಇರುವುದರಿಂದ ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್‌ರನ್ನು ಜಿಲ್ಲಾಧಿಕಾರಿಯವರು ಅಮಾನತು ಮಾಡಿ ಆದೇಶಿಸಿದ್ದು, ಇದರೊಂದಿಗೆ ಪರಶುರಾಮ ಥೀಮ್ ಪಾರ್ಕ್ ಪ್ರಕರಣದಲ

ಮಂಗಳೂರು ಜೈಲ್ ಗೆ ನಸುಕಿನ ವೇಳೆ ಪೋಲಿಸರ ದಾಳಿ – ಕಾರ್ಯಾಚರಣೆ ವೇಳೆ ಗಾಂಜಾ, ಮೊಬೈಲ್ ಸೇರಿ ಹಲವು ವಸ್ತುಗಳು ವಶಕ್ಕೆ..!!

ಕರಾವಳಿ

ನ್ಯೂಸ್ ಆ್ಯರೋ ‌: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ನಸುಕಿನ 4 ಗಂಟೆಗೆ ಮಂಗಳೂರಿನ ಕಮೀಷನರ್ ಸೂಚನೆ ಮೇರೆಗೆ ಪೊಲೀಸ್ ಅಧಿಕಾರಿಗಳ ಸಹಿತ 150 ಪೋಲಿಸರು ದಾಳಿ ನಡೆಸಿದ್ದು, ಗಾಂಜಾ, ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ 25 ಮೊಬೈಲ್ ಫೋನ್‌ಗಳು, ಒಂದು ಬ್ಲೂಟೂತ್ ಡಿವೈಸ್, ಐದು ಇಯರ್ ಫೋನ್‌ಗಳು, ಒಂದು ಪೆನ್ ಡ್ರೈವ್, ಐದು ಚಾರ್ಜರ್‌ಗಳು, ಒಂ

ಶಿರೂರು ದುರಂತ ಪ್ರಕರಣ: ವೃದ್ಧೆಯ ಶವ ಹೊತ್ತು ಸಾಗಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ – “ಪತ್ರಕರ್ತರಿಂದ ದಕ್ಷಿಣ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಹ ಕೆಲಸ” : ಡಿಸಿ ಮುಲ್ಲೈ ಮುಗಿಲನ್

ಕರಾವಳಿ

ನ್ಯೂಸ್ ಆ್ಯರೋ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ಶವಕ್ಕೆ ಹೆಗಲು ಕೊಟ್ಟು ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು. ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋ

Page 357 of 384