ಕೊನೆಗೂ ಅಧಿಕೃತ ರಜೆ ಘೋಷಿಸಿದ ದ.ಕ. ಜಿಲ್ಲಾಧಿಕಾರಿ – ಜಿಲ್ಲೆಯ ಈ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 18) ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ‌ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 18-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕಲಿ ಶಾಲಾ ರಜೆ ಪತ್ರ ವೈರಲ್ ಹಿನ್ನೆಲೆ – ಎಡಿಟ್ ಮಾಡಿದವರ ಹಾಗೂ ಶೇರ್ ಮಾಡಿದವರ ವಿರುದ್ಧ FIR ದಾಖಲಿಸಲು ಡಿಸಿ ಆದೇಶ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲಾಡಳಿತ ಇನ್ನೂ ಯಾವುದೇ ಅಧಿಕೃತ ಆದೇಶ ಹೊರಡಿಸದೇ ಇದ್ದರೂ ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಸದ್ಯ ನಕಲಿ ಪ್ರತಿಯೊಂದು ವೈರಲ್ ಆಗುತ್ತಿದ್ದು, ಕಳೆದ ಬಾರಿಯ ಆದೇಶವನ್ನೇ ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನ

Bright Bharath : ನಿಮ್ಮ ಕನಸುಗಳು ಇನ್ನು ಬ್ರೈಟ್ ಭಾರತ್ ನಲ್ಲಿ ಚಿಗುರೊಡೆಯಲಿ – ತಿಂಗಳಿಗೆ ಕೇವಲ ಒಂದು ಸಾವಿರ ರೂಪಾಯಿಯಂತೆ ಪಾವತಿಸಿ, ಕನಸಿನ‌ ಮನೆ ನಿಮ್ಮದಾಗಿಸಿ..!!

ಕರಾವಳಿ

ನ್ಯೂಸ್ ಆ್ಯರೋ : ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್ ತಮ್ಮ ಮುಂದೆ ಬಂದಿದೆ. ಬ್ರೈಟ್ ಭಾರತ್ ಟೀಮ್ ಜನ ಸಾಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಇದರ ನೂತನ ಯೋಜನೆಯಲ್ಲೊಂದಾದ ಸ್ಕೀಮ್ ಯೋಜನೆ, ಬಡ ಸಾಮಾನ್ಯ ಜನರಿಗೆ ಖಂಡಿತವಾಗಿಯೂ ಇ

ಮುಂದುವರಿದ ಮಳೆಯ ಅಬ್ಬರ, ರೆಡ್ ಅಲರ್ಟ್ ಹಿನ್ನೆಲೆ – ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ಜುಲೈ 16ರಂದು ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 16-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸ

Rakshith Shetty : ಬ್ಯಾಚುಲರ್ ಪಾರ್ಟಿ ಸಿನೆಮಾದಲ್ಲಿ ಅನುಮತಿ ಇಲ್ಲದೆ ಹಾಡು ಬಳಕೆ -ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ವಿರುದ್ದ ಎಫ್ಐಆರ್

ಮನರಂಜನೆ

ನ್ಯೂಸ್ ಆ್ಯರೋ : ಕನ್ನಡದ ಖ್ಯಾತ ನಟ ರಕ್ಷಿತ್ ಶೆಟ್ಟಿಗೂ ಕಾಪಿರೈಟ್ ಉಲ್ಲಂಘನೆ ವಿವಾದಕ್ಕೂ ನಂಟು ಜಾಸ್ತಿ ಇದೆ. ಈ ಮೊದಲು ಕಿರಿಕ್ ಪಾರ್ಟಿ ಸಿನೆಮಾದಲ್ಲಿ ಹಾಡು ಬಳಕೆ ವಿರುದ್ದ ಕೇಸ್ ದಾಖಲಾಗಿತ್ತು, ಇದೀಗ ಮತ್ತೆ ಬ್ಯಾಚುಲರ್ ಪಾರ್ಟಿ ಸಿನೆಮಾದಲ್ಲಿ ಅನುಮತಿ ಇಲ್ಲದೆ ಹಳೆ ಹಾಡು ಬಳಕೆ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿದೆ. ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ

Page 361 of 384