Mangalore : ನಿವೃತ್ತ ಪೊಲೀಸ್ ಅಧಿಕಾರಿ ಎಂ.ಎನ್. ರಾವ್ ನಿಧನ

ಕರಾವಳಿ

ನ್ಯೂಸ್ ಆ್ಯರೋ : ನಿವೃತ್ತ ಪೊಲೀಸ್ ಅಧಿಕಾರಿ ಎಂ.ಎನ್. ರಾವ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿ 6 ತಿಂಗಳ ಹಿಂದೆಯಷ್ಟೆ ಎಂ.ಎನ್. ರಾವ್ ನಿವೃತ್ತಿ ಹೊಂದಿದ್ದರು. ಎಂ.ಎನ್. ರಾವ್ ಅವರು ಮಂಗಳೂರು ನಗರ ಸೇರಿದಂತೆ ಆನೇಕ ಕಡೆ ಕರ್ತವ್ಯವನ್ನು ಮಾಡಿದ್ದು, ಜನಪರ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಕುತ್ತಾರು ಕೊರಗಜ್ಜ ಕ್ಷೇತ್ರದ ಕೋಲದಲ್ಲಿ ಕತ್ರಿನಾ ಕೈಫ್, ಕೆ.ಎಲ್ ರಾಹುಲ್, ಸುನಿಲ್ ಶೆಟ್ಟಿ ಫ್ಯಾಮಿಲಿ ಭಾಗಿ – ಕೊರಗಜ್ಜನ ಕಟ್ಟೆಯ ಹೊರಗೆ ನಿಂತೇ ಕೋಲ ವೀಕ್ಷಿಸಿದ ಕತ್ರಿನಾ

ಕರಾವಳಿ

ನ್ಯೂಸ್ ಆ್ಯರೋ : ಕಾರಣಿಕ ಕ್ಷೇತ್ರ ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಕಳೆದ ರಾತ್ರಿ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್‌ನ‌ ಖ್ಯಾತ ನಟಿ ಕತ್ರಿನಾ ಕೈಫ್‌, ಕ್ರಿಕೆಟಿಗ ಕೆ.ಎಲ್‌. ರಾಹುಲ್‌ ಹಾಗೂ ನಟ ಸುನಿಲ್‌ ಶೆಟ್ಟಿ ಕುಟುಂಬ ಭಾಗಿಯಾಗಿದ್ದು, ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಸ್ಟಾರ್ ಗಳೇ ಕೇಳಿಕೊಂಡಿದ್ದರಿಂದ ಸ್ಟಾರ್ ಗಳ ಭೇಟಿ ವೇಳೆ ಜನಸಂದಣಿ ಕಾಣದೇ ಸುಸೂತ್ರವಾಗಿ ಕೋಲ ನೆರವೇರಿದೆ. ಬಾಲಿವುಡ್ ನಟಿ ಕತ್ರಿನಾ ಕೈಫ್‌, ಸುನಿಲ್‌

ದಕ್ಷಿಣ ಕನ್ನಡ ‌ಜಿಲ್ಲೆಗೆ ರೆಡ್ ಅಲರ್ಟ್ ಹಿನ್ನೆಲೆ – ಇಂದು (ಜುಲೈ 15) ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 15-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸ

X ನಲ್ಲಿ 100 ಮಿಲಿಯನ್ ಫಾಲೋವರ್ಸ್ ಪಡೆದ ಪ್ರಧಾನಿ ಮೋದಿ – ಅತ್ಯಧಿಕ ಫಾಲೋವರ್ಸ್ ಪಡೆದು ಜಾಗತಿಕ ನಾಯಕನಾದ “ನಮೋ”

ದೇಶ

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ (ಈ ಹಿಂದೆ ಟ್ವಿಟರ್) ನಲ್ಲಿ 100 ಮಿಲಿಯನ್ ಗೂ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಜಾಗತಿಕ ನಾಯಕ ಎಂಬ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ (38.1 ಮಿಲಿಯನ್ ಫಾಲೋವರ್ಸ್), ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ (11.2 ಮಿಲಿಯನ್ ಫಾಲೋವರ್ಸ್) ಮತ್ತು ಪೋಪ್ ಫ್ರಾನ್ಸಿಸ್ (18.5 ಮಿಲಿಯನ್ ಫಾಲೋವರ್ಸ್) ಅವರಿಗಿಂತ ಪ್ರ

ಕೀ ಇಲ್ಲದಿದ್ರೂ 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥನ “ರತ್ನ ಭಂಡಾರ” – ಭಂಡಾರ ರಹಸ್ಯ ಬಯಲಾಗೋ ಕಾಲ ಸನ್ನಿಹಿತ..!!

ದೇಶ

ನ್ಯೂಸ್ ಆ್ಯರೋ : ವಿಶ್ವಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು 46 ವರ್ಷಗಳ ಬಳಿಕ ಇಂದು ತೆರೆಯಲಾಗಿದೆ. ರತ್ನ ಭಂಡಾರ ದೀರ್ಘಕಾಲದಿಂದ ಮುಚ್ಚಿದ್ದರಿಂದ, ದುರಸ್ತಿ ಮಾಡುವ ಉದ್ದೇಶಕ್ಕಾಗಿ ಮಾತ್ರ ತೆರೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ರಚಿಸಿದ್ದ ಸಮಿತಿಯ ಸದಸ್ಯರು ಮಧ್ಯಾಹ್ನ 12 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಪ್ರವೇಶಿಸಿ, ಧಾರ್ಮಿಕ ವಿಧಿವಿಧಾನಗಳನ್

Page 362 of 384