ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ ಇಡಿ ಎರಡನೇ ದೊಡ್ಡ ಬೇಟೆ – ಶಾಸಕ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ..!

ಕರ್ನಾಟಕ

ನ್ಯೂಸ್ ಆ್ಯರೋ : ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿ ನಿನ್ನೆಯಿಂದ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಇದೀಗ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಅವರ ಮಾಜಿ ಆಪ್ತ ಸಹಾಯಕ ಪಂಪಣ್ಣ ಅವರನ್ನು ED ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಸುದೀರ್ಘವಾಗಿ 24 ಗಂಟೆಗಳಿಂದ ವಿವಿಧ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕ ಈಗ ಇಡಿ ಅ

Divya Vasantha Arrested ; ಸ್ಪಾ ಮಾಲಕನಿಗೆ ಬ್ಲಾಕ್ಮೇಲ್, ಸುಲಿಗೆ ಪ್ರಕರಣ – ಟಿವಿ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ

ಕರ್ನಾಟಕ

ನ್ಯೂಸ್ ಆ್ಯರೋ : ನೌಟಂಕಿ ಮಾತುಗಳಿಂದಲೇ ವೈರಲ್‌ ಆಗಿದ್ದ ಖಾಸಗಿ‌ ಚಾನೆಲ್ ವೊಂದರ ಮಾಜಿ ನಿರೂಪಕಿ, ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತಳನ್ನು ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಬೆಂಗಳೂರಿನ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ನಡೆದಿದ್ದು, ಈ ಬಗ್ಗೆ ಪ್ರಕರಣ ದ

Mangalore : ರಾಹುಲ್ ಗಾಂಧಿ ಹುಚ್ಚ, ಅವನ ಕಪಾಳಕ್ಕೆ ಹೊಡೆಯಬೇಕು : ಶಾಸಕ ಭರತ್ ಶೆಟ್ಟಿ – ಆಕ್ರೋಶದ ಭಾಷಣಗೈದ ಭರತ್ ಶೆಟ್ಟಿ ವಿರುದ್ಧ FIR ದಾಖಲು

ರಾಜಕೀಯ

ನ್ಯೂಸ್ ಆ್ಯರೋ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹಿಂದೂಬಳ ಹಿಂದೂಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಅವನೊಬ್ಬ ಹುಚ್ಚ, ಪಾರ್ಲಿಮೆಂಟ್‌ಗೆ ಹೋಗಿ ಕಪಾಳಕ್ಕೆ ಬಾರಿಸಬೇಕು ಅನಿಸ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕ

ರಾಜ್ಯಾದ್ಯಂತ 56 ಕಡೆಗಳಲ್ಲಿ ಲೋಕಾಯುಕ್ತ ದಾಳಿ – ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಮೇಲೆ ಶಾಕ್

ಕರ್ನಾಟಕ

ನ್ಯೂಸ್ ಆ್ಯರೋ : ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು 56 ಕಡೆಗಳಲ್ಲಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಭಾರೀ ಶಾಕ್ ನೀಡಿದ್ದಾರೆ. 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರದ ತಹಶೀಲ್ದಾರ್‌ ವಿಜಣ್ಣ, ಹಾಸನದಲ್ಲಿ ಗ್ರೇಡ್‌-1 ಕಾರ್ಯದರ್ಶಿ ಜಗದೀಶ್‌, ದಾವಣಗೆರೆ ಇಇ ಡಿ.ಹೆಚ್‌ ಉಮೇಶ್., ಎಎಇಇ ಪ್ರಭಾಕರ್ ಮ

Mangalore : ಕಿರಿಯ ಪೋಲಿಸ್ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ ಇಟ್ಟ KSRP ಇನ್ಸ್‌ಪೆಕ್ಟರ್ – ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ..!!

ಕರಾವಳಿ

ನ್ಯೂಸ್ ಆ್ಯರೋ : ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಸರ್ಕಾರಿ ಸೇವೆಯಲ್ಲಿ ದುಡಿಯುವ ಕಿರಿಯರ ಮೇಲೆ ಹಿರಿಯರ ದರ್ಪ‌, ದೌರ್ಜನ್ಯ ಸಾಮಾನ್ಯವಾಗಿದ್ದರೂ ಲಂಚದ ಬೇಡಿಕೆ ಬಲು ಅಪರೂಪ.‌ ಆದರೆ ಇಲ್ಲೊಬ್ಬ ಖತರ್ನಾಕ್ ಅಧಿಕಾರಿಯೊಬ್ಬ ತನಗಿಂತ ಕಿರಿಯ ಅಧಿಕಾರಿಗಳಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಕಿರಿಯ ಪೊಲೀಸ್‌ ಅಧಿಕಾರಿಗಳಿಂದ ಲಂಚ ಸ್ವೀಕರಿಸುತ್ತಿದ್ದ ಕರ್ನಾಟಕ ರಾಜ್ಯ ಮೀಸಲು ಪೋಲಿಸ್ ಪಡೆಯ ಇನ್ಸ್ ಪೆಕ್ಟ

Page 366 of 384