Mangalore : ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ರೌಡಿಶೀಟರ್ ಜೊತೆ ಪತ್ತೆಹಚ್ಚಿದ ಪೋಲಿಸರು – ಲವ್ ಜಿಹಾದ್ ವಿರುದ್ಧ ಗುಡುಗಿದ ಶರಣ್ ಪಂಪ್ ವೆಲ್

ಕರಾವಳಿ

ನ್ಯೂಸ್ ಆ್ಯರೋ : ಮೂಲತಃ ಕೇರಳ ಮೂಲದ ಮಂಗಳೂರಿನಲ್ಲಿ ವಿದ್ಯಾಭ್ಯಾಸದ ಕಾರಣಕ್ಕಾಗಿ ವಾಸ್ತವ್ಯವಿದ್ದು ಬಳಿಕ ನಾಪತ್ತೆಯಾಗಿದ್ದ ಹಿಂದೂ ಯುವತಿಯನ್ನು ನಟೋರಿಯಸ್ ಮುಸ್ಲಿಂ ಯುವಕನ ಜೊತೆ ಪಾಂಡೇಶ್ವರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಾಸರಗೋಡಿನ ಮೂಲದ ದಂಪತಿಗಳ ಮಗಳಾದ 20 ವರ್ಷದ ಯುವತಿ ಪಾಂಡೇಶ್ವರದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಉಳ್ಳಾಲದ ಸಂಬಂಧಿ ಮನೆಯಿಂದ ಕಾಲೇಜಿಗೆ ಹೋಗಿ ಬರುತ್ತಿದ್ದಳು‌ ಎನ್ನಲಾಗಿ

ವಿಚ್ಛೇದಿತ ಮುಸ್ಲಿಂ ಮಹಿಳೆಯರೂ ಪತಿಯಿಂದ ಜೀವನಾಂಶ ಕೇಳಬಹುದಾ? – ಸುಪ್ರೀಂ ಕೋರ್ಟ್ ನೀಡ್ತು ಮಹತ್ವದ ತೀರ್ಪು..

ದೇಶ

ನ್ಯೂಸ್ ಆ್ಯರೋ : ಮುಸ್ಲಿಂ ಸಮುದಾಯದ ಜೀವನ ಪದ್ಧತಿ ಸಾಮಾನ್ಯ ಹಿಂದೂಗಳಿಗಿಂತ ಭಿನ್ನವಾಗಿದೆ. ತ್ರಿವಳಿ ತಲಾಕ್ ಬ್ಯಾನ್ ಆದ ಬಳಿಕ ಮುಸ್ಲಿಂ ಮಹಿಳೆಯರು ಕೊಂಚ ಕಾನೂನಿನಲ್ಲಿ ಮುನ್ನಡೆ ಸಾಧಿಸಿದ್ದು, ಸದ್ಯ ಮುಸ್ಲಿಂ ಮಹಿಳೆಯರು ತನ್ನ ಪತಿಯಿಂದ ಜೀವನಾಂಶವನ್ನು ಕೇಳುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಜುಲೈ 10, 2024) ಮಹತ್ವದ ಆದೇಶವನ್ನು ನೀಡಿದೆ. CrPC ಯ ಸೆಕ್ಷನ್ 125 ರ ಅಡಿಯಲ್ಲಿ ಮುಸ್ಲಿಂ ಮಹಿಳೆ ತನ್ನ ಪತಿ

Mangalore : ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನಿಸಿದ ಚಡ್ಡಿ ಗ್ಯಾಂಗ್ – ಎಸ್ಕೇಪ್ ಆಗಲು ಯತ್ನಿಸಿದ ಇಬ್ಬರಿಗೆ ಗುಂಡಿನ ರುಚಿ ತೋರಿಸಿದ ಪೊಲೀಸರು

ಕ್ರೈಂ

ನ್ಯೂಸ್ ಆ್ಯರೋ : ಮಂಗಳೂರಿನಲ್ಲಿ ಪೊಲೀಸರ ನಿದ್ದೆಗೆಡಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರನ್ನು ಪೊಲೀಸರು ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ ಅರೆಸ್ಟ್ ಮಾಡಿದ್ದರು. ಈ ನಡುವೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನಲ್ಲಿ ಸರಣಿ ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಕತರ್ನಾಕ್ ಚಡ್ಡಿ ಗ್ಯಾಂಗ್ ಅನ್ನು ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದ

IND vs ZIM 3rd T20 : ಟೀಂ ಇಂಡಿಯಾ ಲೈನ್ ಅಪ್ ನಲ್ಲಿ ಬದಲಾವಣೆ – ಯಶಸ್ವಿ, ದುಬೆ, ಸ್ಯಾಮ್ಸನ್ ಗಾಗಿ ತಂಡ ಬಿಡೋದು ಯಾರು?

ಕ್ರೀಡೆ

ನ್ಯೂಸ್ ಆ್ಯರೋ : ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಭಾರತ ಮತ್ತು ಜಿಂಬಾಬ್ವೆ ನಡುವೆ ಇಂದು ನಡೆಯಲಿದೆ. ಈ ಪಂದ್ಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಭಾರತೀಯ ಕಾಲಮಾನ ಸಂಜೆ 4.30ಕ್ಕೆ ಆರಂಭವಾಗಲಿದೆ. ಇಂದಿನ ಪಂದ್ಯಕ್ಕೂ ಮುನ್ನ ಟೀಮ್‌ ಇಂಡಿಯಾದಲ್ಲಿ ಆರಂಭಿಕ ಸ್ಥಾನಕ್ಕಾಗಿ ಕಠಿಣ ಹೋರಾಟ ನಡೆಯಲಿದ್ದು, ಎಡಗೈ ಬಿರುಸಿನ ಬ್ಯಾಟರ್‌ ಯಶಸ್ವಿ ಜೈಸ್ವಾಲ್ ಶುಭಮನ್ ಗಿಲ್ ಜೊತೆ ಆರಂಭಿಕನಾಗಿ ಆಡುವ ಸಾಧ್ಯತೆ ಇದ್ದು, ಕಳೆದ ಪಂದ್ಯದ

Mangalore : ಉರ್ವಾಸ್ಟೋರ್ ಕೋಟೆಕಣಿ ಮನೆಯಲ್ಲಿ ದರೋಡೆ ಪ್ರಕರಣ – ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳು ಅಂದರ್ : ಮಂಗಳೂರು ಪೋಲಿಸರಿಗೆ ಸಾಥ್ ನೀಡಿದ KSRTC & ಹಾಸನ ಪೋಲಿಸರು

ಕ್ರೈಂ

ನ್ಯೂಸ್ ಆ್ಯರೋ : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09-07-2024 ರಂದು ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆ

Page 367 of 384