ನ್ಯೂಸ್ ಆ್ಯರೋ : ಕೆಲದಿನಗಳಿಂದ ರಾಜ್ಯದಲ್ಲಿ ಡೆಂಘೀ ಜ್ವರ ಹೆಚ್ಚಾಗುತ್ತಿರುವ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಡೆಂಘೀ ರೀತಿಯಲ್ಲೇ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಚಿಕಿತ್ಸೆ ಪಡೆಯುವ ಸಲುವಾಗಿ ರೋಗದ ಗುಣಲಕ್ಷಣ, ಸೋಂಕು ಉಂಟಾದರೆ ತೆಗೆದುಕೊಳ್ಳಬೇಕಿರ
ಪುತ್ತೂರು : ಕಾಡಿದ ಅನಾರೋಗ್ಯ ಸಮಸ್ಯೆ – ನೇಣು ಬಿಗಿದು ಯುವಕ ಸಾವಿಗೆ ಶರಣು
ನ್ಯೂಸ್ ಆ್ಯರೋ : ಒಬ್ಬಂಟಿಯಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಸಮೀಪದ ಪಂಜಳದಲ್ಲಿ ನಡದಿದೆ. ವಿಶ್ವನಾಥ್ ಮೃತ ಯುವಕ. ಮೃತ ವಿಶ್ವನಾಥ್ ಪಂಜಳದ ಬಾಡಿಗೆ ಮನೆಯಲ್ಲಿ ಒಬ್ಬನೇ ವಾಸವಾಗಿದ್ದು, ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆ ಇದ್ದ ಕಾರಣ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಸಂಪ್ಯ ಹೊರಠಾಣಾ ಪೋಲಿಸರು
Mangalore : ಮಲಗುವ ಕೋಣೆಯಲ್ಲಿದ್ದ 15 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣ – ಇಬ್ಬರು ಅಪ್ರಾಪ್ತ ಬಾಲಕರ ಸಹಿತ ಐವರು ಆರೋಪಿಗಳ ಬಂಧನ
ನ್ಯೂಸ್ ಆ್ಯರೋ : ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಉಳ್ಳಾಲ ಧರ್ಮನಗರದ ಶ್ರೀಧರ್ ಎಂಬವರ ಮನೆಯ ಮಲಗುವ ಕೋಣೆಯ ಕಪಾಟಿನಲ್ಲಿರಿಸಿದ್ದ ಸುಮಾರು 32 ಪವನ್ ಗಿಂತಲೂ ಹೆಚ್ಚಿದ್ದ ಸುಮಾರು 15 ಲಕ್ಷ ಬೆಲೆಬಾಳುವ ಚಿನ್ನಾಭರಣಗಳನ್ನು ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇಬ್ಬರು ಅಪ್ರಾಪ್ತರ ಸಹಿತ ಒಟ್ಟು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ವಿವರ :ದಿನಾಂಕ:08-06-2024 ರ ಬೆಳಿಗ್ಗೆ ಸುಮಾರು 08:00 ಗಂಟೆಯಿಂದ
ಉಡುಪಿ : ಪೆರ್ಡೂರು ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ರಾಜಕೀಯ – ಎರಡೆರಡು ಪಂಚಾಯತ್ ನ ಜವಾಬ್ದಾರಿ ಇದೆ, ಆದರೆ ಎರಡೂ ಕಡೆ ಕೆಲಸ ಮಾಡಲ್ಲವಂತೆ..!!
ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುಮನ ಕೆ. ಅವರನ್ನು ವರ್ಗಾವಣೆ ಮಾಡಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷರೇ ಒತ್ತಾಯ ಮಾಡಿದ್ದಾರೆ. ಒಂದು ವೇಳೆ ವರ್ಗಾವಣೆ ಮಾಡದಿದ್ದರೆ ಗ್ರಾಮ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಏನಿದು ವಿವಾದ ? ಪೆರ್ಡೂರು ಗ್ರಾಮ ಪಂಚಾಯತ್ ಪಿಡಿಓ ಸುಮನ ಅವರಿಗೆ ಹೆಚ್ಚುವರಿಯಾಗಿ ಬೈರಂಪಳ್ಳಿ ಪಂಚಾಯ
ಉಡುಪಿ : ಕಡಲ ಕೊರೆತದ ನಡುವೆ ಮರವಂತೆ ಬೀಚ್ ನಲ್ಲಿ ಪ್ರವಾಸಿಗರ ಹುಚ್ಚಾಟ – ಸಮುದ್ರಕ್ಕೆ ಇಳಿದು ಅನಾಹುತಕ್ಕೆ ಆಹ್ವಾನ : ಜಿಲ್ಲಾಡಳಿತ ಇತ್ತ ಗಮನ ಹರಿಸಿ…!
ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ನಿರಂತರವಾಗಿ ಸುರಿದ ಮಳೆ ಹಿನ್ನೆಲೆ ಸಾಕಷ್ಟು ಭಾಗದಲ್ಲಿ ಕಡಲ ಕೊರೆತ ಸಮಸ್ಯೆ ಉಂಟಾಗಿದೆ. ಆದರೆ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್ನಲ್ಲಿ (Maravanthe Beach) ಪ್ರವಾಸಿಗರ ಹುಚ್ಚಾಟ ಹೆಚ್ಚಾಗಿದೆ. ಪ್ರತಿ ದಿನ ಪ್ರವಾಸಿಗರು ಮರವಂತೆ ಬೀಚ್ಗೆ ಆಗಮಿಸುವ ಪ್ರವಾಸಿಗರು ಸಮುದ್ರದ ಅಲೆಗಳ ನರ್ತನವನ್ನು ಎಂಜಾಯ್ ಮಾ