ರಾಜ್ಯ ಸರ್ಕಾರದಿಂದ ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಘೋಷಣೆ

ಕರ್ನಾಟಕ

ನ್ಯೂಸ್ ಆ್ಯರೋ : ರಾಜ್ಯ ಸರ್ಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಎನ್ನುವಂತೆ ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆಗೆ ಚಿಂತನೆ ನಡೆಸಿದೆ. ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡ

ಉಡುಪಿ : ವಿಶೇಷ ಚೇತನ ಮಗುವನ್ನು ಎತ್ತಿಕೊಂಡು ತುಂಬಿ ಹರಿಯುತ್ತಿರುವ ಹೊಳೆ ದಾಟಿದ ತಂದೆ – ವಿಡಿಯೋ‌ ವೈರಲ್ ಬೆನ್ನಲ್ಲೇ ಶಾಸಕ ಗಂಟಿಹೊಳೆ ಸ್ಥಳಕ್ಕೆ ಭೇಟಿ, ಶಾಶ್ವತ ವ್ಯವಸ್ಥೆ ರೂಪಿಸುವ ಭರವಸೆ

ಕರಾವಳಿ

ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿ ಎಂಬಲ್ಲಿ ಸೇತುವೆ ಇಲ್ಲದ ಕಾರಣ ಶಾಲೆಗೆ ಹೋಗುವ ಮಕ್ಕಳನ್ನು ಪೋಷಕರೇ ಎತ್ತಿಕೊಂಡು ಹೊಳೆ ದಾಟಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಇದೇ ರೀತಿ ತಂದೆಯೊಬ್ಬರು ತನ್ನ ವಿಶೇಷ ಚೇತನ ಮಗುವನ್ನು ಹೆಗಲ ಮೇಲೆ ಕೂರಿಸಿ ಹೊಳೆ ದಾಟುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ. ಬೈಂದೂರು

SP on Charge : ದ.ಕ. ಜಿಲ್ಲಾ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್. ಅಧಿಕಾರ ಸ್ವೀಕಾರ – ಸಿ.ಬಿ.‌ರಿಷ್ಯಂತ್ ಸೇವೆಗಾಗಿ ಬೆಂಗಳೂರಿನತ್ತ…

ಕರಾವಳಿ

ನ್ಯೂಸ್ ಆ್ಯರೋ : ರಾಜ್ಯ ಸರ್ಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕರಾಗಿ ನೇಮಕಗೊಂಡಿದ್ದ ಶ್ರೀ ಯತೀಶ್.ಎನ್ (ಐಪಿಎಸ್) ಅಧಿಕಾರ ಸ್ವೀಕರಿಸಿದ್ದಾರೆ‌. ಈ ಮೊದಲು ದ.ಕ.‌ಎಸ್ಪಿಯಾಗಿದ್ದ ಸಿ.ಬಿ.‌ರಿಷ್ಯಂತ್ ಅವರು ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದು, ಅವರ ಜಾಗಕ್ಕೆ ಯತೀಶ್ ಅವರು ನಿಯುಕ್ತರಾಗಿದ್ದಾರೆ. 2016ರ ಕರ್ನಾಟಕ ಕೇಡರ್ ನ IPS ಅಧಿಕಾರಿಯಾಗಿರುವ ಯತೀಶ್ ಎನ್ ಅವರು ಈ ಮೊದಲು ಮಂ

Darshan Case : ಪವಿತ್ರಾ ಗೌಡ ದರ್ಶನ್ ಪತ್ನಿ ಅಲ್ಲ, ನಾನೊಬ್ಬಳೇ ದರ್ಶನ್ ಪತ್ನಿ – ಕಮೀಷನರ್ ಗೆ ಪತ್ರ ಬರೆದು ನ್ಯಾಯ ಯಾಚಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಮನರಂಜನೆ

ನ್ಯೂಸ್ ಆ್ಯರೋ‌ : ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಕಾನೂನಾತ್ಮಕ ಹಾಗೂ ಏಕೈಕ ಪತ್ನಿ ನಾನಾಗಿದ್ದು, ಪವಿತ್ರಾ ಗೌಡ ಪತ್ನಿ ಅಲ್ಲ. ಆಕೆ ಕೇವಲ ಸ್ನೇಹಿತೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪತ್ರ ಬರೆದಿದ್ದಾರೆ. ನೀವು ಸುದ್ದಿಗೋಷ್ಠಿ ಮಾಡುವಾಗ ದರ್ಶನ್​ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಆ ಬಳಿಕ ರಾಜ್ಯದ ಗೃಹಮಂತ್ರಿಗಳು, ರಾಷ್ಟ್ರಮಟ್ಟದ ಮಾಧ್ಯ

ಆಡಳಿತದಲ್ಲಿ ದಕ್ಷತೆ ನೀಡಲು ಎಂಟು ಸಂಪುಟ ಸಮಿತಿ ರಚಿಸಿದ ಕೇಂದ್ರ – ಭದ್ರತಾ ಸಮಿತಿಗೆ ಪ್ರಧಾನಿಯೇ ಬಾಸ್..!!

ದೇಶ

ನ್ಯೂಸ್ ಆ್ಯರೋ : ಸತತ ಮೂರನೇ ಬಾರಿಗೆ ಕೇಂದ್ರ ಸರ್ಕಾರದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ವೇಗ ಮತ್ತು ಬದ್ಧತೆ ನೀಡುವ ಸಲುವಾಗಿ ಎಂಟು ಸಂಪುಟ ಸಮಿತಿಗಳನ್ನು ರಚಿಸಿದ್ದಾರೆ. ನೇಮಕಾತಿಗಳ ಸಂಪುಟ ಸಮಿತಿ, ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಭದ್ರತಾ ಸಂಪುಟ ಸಮಿತಿ ಸೇರಿ 8 ಸಮಿತಿಗಳನ್ನು ರಚಿಸಲಾಗಿದ್ದು, ಭದ್ರತಾ ಸಮಿತಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಮುಖ್ಯಸ್ಥರಾಗಿದ್ದಾರೆ. ನೇಮಕಾತಿಗಳ ಸಂಪುಟ ಸಭೆ

Page 373 of 384