ನ್ಯೂಸ್ ಆ್ಯರೋ : ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಇಂದು (ಜೂನ್ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು ‘ಬುಮ್ ಬುಮ್ ಭೋಲೆ’, ‘ಜೈ ಬಾಬಾ ಬುರ್ಫಾನಿ’ ಹಾಗೂ ‘ಹರ್ ಹರ್ ಮಹಾದೇವ್’ ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು
ಪ್ರತಿಷ್ಠಿತ ಚನ್ನಪಟ್ಟಣದಿಂದ ಡಿಕೆಶಿ ಪುತ್ರಿ ಐಶ್ವರ್ಯ ಕಣಕ್ಕೆ..!! – ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆಶಿ ಹೇಳಿದ್ದೇನು?
ನ್ಯೂಸ್ ಆ್ಯರೋ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸದ್ಯ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ಹಾಗಾಗಿ ಈ ಪ್ರತಿಷ್ಠಿತ ಸ್ಪರ್ಧೆಗೆ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ. ಇದರ ನಡುವೆ ಹೊಸ ಹೆಸರೊಂದು ಹರಿದಾಡಿದ್ದು ರಾಜ
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಇದ್ದ ಸಿಮ್ ಗಳು ಒಂದೆರಡಲ್ಲ..!! – ಬ್ಲಾಕ್ ಮಾಡಿದರೂ ಮಹಿಳೆಯರನ್ನು ಕಾಡುತ್ತಿದ್ದ ಕಾಮುಕನ ಬಳಿ ಇದ್ದ ಸಿಮ್ ಗಳು ಎಷ್ಟು ಗೊತ್ತಾ?
ನ್ಯೂಸ್ ಆ್ಯರೋ : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಿಳೆಯರಿಗೆ ಕರೆ ಮಾಡಲು ಪ್ರಜ್ವಲ್ ರೇವಣ್ಣ ಬಳಿ ಇದ್ದ ಸಿಮ್ ಕಾರ್ಡ್ ಗಳು ಬರೋಬ್ಬರಿ 15 ಎಂದು ಇದೀಗ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆತನ ಬಳಿ ಒಂದಲ್ಲ, ಎರಡಲ್ಲ 15 ಸಿಮ್ಗಳಿದ್ದವು ಎಂದು ತಿಳಿದುಬಂದಿದ
ರಿಲಯನ್ಸ್ ಬಳಿಕ ಏರ್ಟೆಲ್ ನಿಂದಲೂ ಗ್ರಾಹಕರ ಜೇಬಿಗೆ ಕತ್ತರಿ – ಶೇ. 10-21% ಟೆಲಿಕಾಂ ಸುಂಕ ಹೆಚ್ಚಳ
ನ್ಯೂಸ್ ಆ್ಯರೋ : ದೇಶದ ಟೆಲಿಕಾಂ ರಂಗಕ್ಕೆ ಕಾಲಿಟ್ಟ ಕೆಲವೇ ವರ್ಷಗಳಲ್ಲಿ ಇಡೀ ದೇಶಾದ್ಯಂತ ಹರಡಿರುವ ರಿಲಯನ್ಸ್ ಜಿಯೋ ತನ್ನ ಮೊಬೈಲ್ ಯೋಜನೆಗಳಲ್ಲಿ 12% ರಿಂದ 25% ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್ಟೆಲ್ ಜೂನ್ 28 ರಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21% ರಷ್ಟು ಹೆಚ್ಚಿಸಿದ್ದು ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ. ಹೊಸ ದರ ಜುಲೈ 3 ರಿಂದ ಚಾಲನೆಗೆ ಬರಲಿದ್ದು, ಬಜೆಟ್ ಸವಾಲಿನ ಗ್ರಾಹಕರ ಮೇಲಿನ
Udupi : ರವಿರಾಜ್ ಎಚ್ ಪಿ ಹಾಗೂ ಶಶಿರಾಜ್ ಕಾವೂರ್ ಅವರಿಗೆ ಸಿಜಿಕೆ “ರಂಗ ಪುರಸ್ಕಾರ” ಪ್ರದಾನ – ನಮ ತುಳುವೆರ್ ಕಲಾ ಸಂಘಟನೆ, ಕರ್ನಾಟಕ ಬೀದಿ ನಾಟಕ ಅಕಾಡೆಮಿಯಿಂದ ಕಾರ್ಯಕ್ರಮ ಆಯೋಜನೆ
ನ್ಯೂಸ್ ಆ್ಯರೋ : ನಮ ತುಳುವೆರ್ ಕಲಾ ಸಂಘಟನೆ ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್ ಪಿ ಮತ್ತು ಮಂಗಳೂರಿನ ಶಶಿರಾಜ್ ಕಾವೂರು ಅವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ. ಪಿ. ರಾವ್ ಅವರು ಪ್ರದಾನ ಮಾಡಿದರು. ಈ ವೇಳೆ ಅವರು, ರಂಗಭೂಮಿಯಿಂದ ಸಾಮಾಜಿಕ ಬದ