ನ್ಯೂಸ್ ಆ್ಯರೋ : ಭಾರತದ ಪ್ರಮುಖ ಟೆಲಿಕಾಂ ಸೇವಾ ಪೂರೈಕೆದಾರ ಕಂಪನಿಗಳಾದ ಜಿಯೋ ಮತ್ತ ಏರ್ಟೆಲ್, ವಿಐ ಸೇರಿ ಬಹುತೇಕ ಕಂಪನಿಗಳು ತಮ್ಮ ಪರಿಷ್ಕೃತ ಮೊಬೈಲ್ ಪ್ಲಾನ್ ದರವನ್ನು ಇಂದಿನಿಂದ (ಜುಲೈ3) ಜಾರಿಗೊಳಿಸುವುದಾಗಿ ಘೋಷಿಸಿದ್ದವು. ರಿಲಯನ್ ಜಿಯೋ ಪೈಪೋಟಿ ಮನೋಭಾವ ಮುಂದುವರಿಸಿದ್ದು, ಭಾರ್ತಿ ಏರ್ಟೆಲ್ಗಿಂತ ಕಡಿಮೆ ಪ್ಲಾನ್ ದರವನ್ನು ನಿಗದಿ ಮಾಡಿದೆ. ಏರ್ಟೆಲ್ನ ಏರಿಕೆಯು ಶೇಕಡಾ 10-21 ರ ವ್ಯಾಪ್ತಿಯಲ್ಲಿದ್ದರೆ, ಜಿಯೋ ಬೆಲ
ರಾಜ್ಯ ಪೋಲಿಸ್ ಇಲಾಖೆಗೆ ಭರ್ಜರಿ ಸರ್ಜರಿ – 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ : ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಯತೀಶ್ ಎನ್. ನೇಮಕ
ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. ಒಂದೇ ಆದೇಶದಲ್ಲಿ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ಹಿರಿಯ ಐಪಿಎಸ್ ಅಧಿಕಾರಿಗಳಾದ ಲಾಭೂರಾಮ್ ಅವರನ್ನು ಕೇಂದ್ರ ವಲಯ ಐಜಿಪಿ ಹುದ್ದೆಗೆ ಪದೋನ್ನತಿಗೊಳಿಸಲಾಗಿದ್ದು, ರವಿಕಾಂತೇಗೌಡ ಅವರಿಗೆ ಹೆಡ್ ಕ್ವಾರ್ಟರ್ಸ್1 ರ ಐಜಿಪಿ ಹೊಣೆ ಹೊರಿಸಲಾಗಿದೆ.
Udupi : ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರನ್ನೇ ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ – ಸುಳ್ಳು ಕೇಸ್ ದಾಖಲಿಸಿದ್ದೇ ಕಾರಣ ಅಂತೆ..!!
ನ್ಯೂಸ್ ಆ್ಯರೋ : ಪಕ್ಷ ವಿರೋಧಿ ಚಟುವಟಿಕೆಗಾಗಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದಿಂದ ಬಿಜೆಪಿಯು ಉಚ್ಚಾಟಿಸಿದೆ. ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಡಿ.ನಾಯ್ಕ್ ಅವರು ಪಕ್ಷದ ಚೌಕಟ್ಟು ಮೀರಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ನಾಯಕರ ಮೇಲೆ ಸುಳ್ಳು ಕೇಸನ್ನು ದಾಖಲಿಸಿದ್ದು ಪಕ್ಷಕ್ಕೆ ತಾವು ಮುಜುಗರ ಮಾಡುವಂತೆ ಸನ್ನಿವೇಶವನ್ನು ನಿರ್ಮಾಣ ಮಾಡಿ
Mangalore : ಸಮವಸ್ತ್ರ ಧರಿಸಿದ್ದರೂ ರಸ್ತೆಯಲ್ಲಿ ಉಂಟಾಗಿದ್ದ ಹೊಂಡ ಮುಚ್ಚಿದ ಪೋಲಿಸ್ ಸಬ್ ಇನ್ಸ್ಪೆಕ್ಟರ್ – ನಿಸ್ವಾರ್ಥ, ಸಾಮಾಜಿಕ ಕಳಕಳಿಯ ಅಧಿಕಾರಿಯ ಕಾರ್ಯಕ್ಕೆ ಶ್ಲಾಘನೆಗಳ ಮಹಾಪೂರ
ನ್ಯೂಸ್ ಆ್ಯರೋ : ಟ್ರಾಫಿಕ್ ಪೋಲಿಸರೆಂದರೆ ನಾವು ರಸ್ತೆಯಲ್ಲಿ ವಾಹನ ಚಲಾಯಿಸುವ ವೇಳೆ ಎಲ್ಲೋ ಮರೆಯಲ್ಲಿ ನಿಂತು ಫೈನ್ ನೆಪದಲ್ಲಿ ವಸೂಲಿ ಮಾಡೋದು, ನೋ ಪಾರ್ಕಿಂಗ್ ಏರಿಯಾದಲ್ಲಿ ಹಾಕಿರೋ ಗಾಡಿಗೆ ಫೈನ್ ಹಾಕೋರು ಅಂತ ಅಷ್ಟೇ ಅಂದುಕೊಂಡಿರ್ತೇವೆ.. ಆದರೆ ಅವರಲ್ಲೂ ಕೆಲವರು ನಿಯತ್ತಲ್ಲಿ ಇರ್ತಾರೆ ಅನ್ನೋದು ನಮಗೂ ಒಮ್ಮೊಮ್ಮೆ ಅನಿಸುತ್ತದೆ. ಯಾಕೆಂದರೆ ಅಲ್ಲೊಬ್ಬ ಇಲ್ಲೊಬ್ಬ ಈಶ್ವರ ಸ್ವಾಮಿ ಅವರಂಥ ಪೋಲಿಸ್ ಅಧಿಕಾರಿಗಳು ಇನ್ನೂ ಪೋಲಿಸ್
Mangalore : KSRTC ಬಸ್ ನಲ್ಲಿ ಚಿನ್ನಾಭರಣ ಸಾಗಿಸುವಾಗ ಮಹಿಳೆಯ ನಿರ್ಲಕ್ಷ್ಯ – 67.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಬಗ್ಗೆ ದೂರು
ನ್ಯೂಸ್ ಆ್ಯರೋ : ಚಿನ್ನಾಭರಣ ಅಥವಾ ನಗದು ಸಾಗಿಸುವಾಗ ಬಲು ಜಾಗರೂಕರಾಗಿರುವುದು ಅಗತ್ಯವಾಗಿದ್ದರೂ ಇಲ್ಲೊಬ್ಬ ಮಹಿಳೆಯ ನಿರ್ಲಕ್ಷ್ಯತನದಿಂದ ತನ್ನ ಬಳಿಯಿದ್ದ 67.75 ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿದ್ದಾರೆ. ಮಹಿಳೆಯೊಬ್ಬರು ಮಂಗಳೂರಿನ ಬ್ಯಾಂಕ್ನ ಲಾಕರ್ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದಿದ್ದರು. ಬಳಿಕ ಹ್ಯಾಂಡ್ಬ್