Mangalore : ಜೂನ್ 28ರ ಉಳ್ಳಾಲ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಪ್ರಕರಣ – ಆಸ್ಪತ್ರೆ ಸೇರಿದ್ದ ಗಾಯಾಳು ಮೃತ್ಯು, ಫಲಿಸಲಿಲ್ಲ ಗೆಳೆಯರ ಸಹಾಯ, ಹಾರೈಕೆ

ಕರಾವಳಿ

ನ್ಯೂಸ್ ಆ್ಯರೋ : ಕಳೆದ ಜೂನ್ 28ರಂದು ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ, ಸ

Arun Kathare : ಶೋಕಿ ಮಾಡಲು ಹೋಗಿ ಪೋಲಿಸರ ಕೈಗೆ ತಗ್ಲಾಕ್ಕೊಂಡ ಅರುಣ್ ಕಠಾರೆ‌ ಬಂಧನ – ತಿರ್ಪೆ ಶೋಕಿ ಬೇಕಿತ್ತಾ ಅಂದ ಟ್ರೋಲರ್ಸ್…!!

ಕ್ರೈಂ

ನ್ಯೂಸ್ ಆ್ಯರೋ : ಬಿಟ್ಟಿ ಶೋಕಿ ಮೂಲಕವೇ ಸಾಮಾಜಿಕ ಜಾಲತಾಣಗಳ‌ ರೀಲ್ಸ್ ಗಳಲ್ಲಿ ಮಿಂಚುತ್ತಿದ್ದ ರೀಲ್ಸ್ ಶೋಕಿಲಾಲ ಅರುಣ್ ಕಠಾರೆಯನ್ನು ಕೊತ್ತನೂರು ಪೋಲಿಸರು ಬಂಧಿಸಿದ್ದಾರೆ. ಈ ಶೋಕಿಲಾಲ ಶೋಕಿ ಮಾಡಲು ಹೋಗಿನೇ ಪೋಲಿಸರ ಕೈಗೆ ತಗ್ಲಾಕ್ಕೊಂಡಿರೋದು ಕಾಕತಾಳೀಯ. ಚಿತ್ರದುರ್ಗ ಮೂಲದವನಾಗಿರುವ ಈತ ಅರುಣ್ ಕಠಾರೆ (26) ಬೆಂಗಳೂರಿನ ಜೆ.ಪಿ. ನಗರ ನಿವಾಸಿಯಾಗಿದ್ದಾನೆ. ಕಳೆದ ಜೂ.9ರಂದು ಈತ ಎ.ಕೆ. 47 ಗನ್‌ ಹಿಡಿದ ಬಾಡಿಗಾರ್ಡ್‌ಗಳ ಜತೆ ಚೆ

New Law : ಜುಲೈ 1ರಿಂದ ದೇಶಾದ್ಯಂತ ಜಾರಿಯಾದ ಕಾನೂನಿಗೆ ರಾಜ್ಯದಲ್ಲಿ ತಿದ್ದುಪಡಿ – ಕೇಂದ್ರ ಸರ್ಕಾರದ ಹೊಸ ಕಾನೂನು ವಿರುದ್ಧ ಸಮರ ಸಾರಿದ ರಾಜ್ಯ ಸರ್ಕಾರ

ಕರ್ನಾಟಕ

ನ್ಯೂಸ್ ಆ್ಯರೋ : ಜುಲೈ 1ರಿಂದ ದೇಶಾದ್ಯಂತ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಕಾನೂನುಗಳು ಜಾರಿಯಾದ ಮೊದಲ ದಿನವೇ ರಾಜ್ಯದ ಕಾಂಗ್ರೆಸ್ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜುಲೈ 15 ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಕೇಂದ್ರದ ಹೊಸ ಕಾನೂನುಗಳಿಗೆ ತಿದ್ದುಪಡಿ ತರುವುದಾಗಿ ಘೋಷಿಸಲಾಗಿದೆ. ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್

Mangalore : ವಿಚಾರಣಾಧೀನ ಇಬ್ಬರು ಕೈದಿಗಳ ಮೇಲೆ ಕಾರಾಗೃಹದಲ್ಲಿ ಗ್ಯಾಂಗ್ ದಾಳಿ – ಗಾಯಾಳುಗಳು ವೆನ್ಲಾಕ್ ಆಸ್ಪತ್ರೆಗೆ ದಾಖಲು, ಪೋಲಿಸರಿಂದ ಪರಿಶೀಲನೆ

ಕ್ರೈಂ

ನ್ಯೂಸ್ ಆ್ಯರೋ : ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿರುವ ಘಟನೆ ಮಂಗಳೂರಿನ ಕಾರಾಗೃಹದಲ್ಲಿ ಇಂದು ಸಂಜೆ ನಡೆದಿದೆ. ಗಾಯಾಳುಗಳನ್ನು ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್, 33 ವರ್ಷ, ಉಳ್ಳಾಲ ನಿವಾಸಿ ಮತ್ತು ಮುಹಮ್ಮದ್ ಮನ್ಸೂರ್ ಅಲಿಯಾಸ್ ಬೋಳಿಯಾರ್ ಮನ್ಸೂರ್, 30 ವರ್ಷ, ಬೋಳಿಯಾರ್ ನಿವಾಸಿ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಉಳ್ಳಾಲ ಠಾಣೆಯಲ್ಲಿ 20 ದಿನಗಳ ಹಿಂದೆ

ಸದನದಲ್ಲಿ ಮೊದಲ ದಿನವೇ ಹಿಂದೂಗಳನ್ನು ಅವಹೇಳನಗೈದ ರಾಹುಲ್ ಗಾಂಧಿ – ನರೇಂದ್ರ ಮೋದಿ ಟೀಕೆ, ನಾವು ಹಿಂದೂಗಳು ಅನ್ನೋದೆ ಹೆಮ್ಮೆ ಎಂದ ಅಮಿತ್ ಶಾ

ರಾಜಕೀಯ

ನ್ಯೂಸ್ ಆ್ಯರೋ : ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆದ ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಅವರು ಹಿಂದೂಗಳ ಕುರಿತು ನೀಡಿದ ಹೇಳಿಕೆಯು ಭಾರೀ ಕೋಲಾಹಲವನ್ನು ಉಂಟುಮಾಡಿತು. ರಾಹುಲ್ ಗಾಂಧಿ ಅವರು ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸಾಚಾರದಲ್ಲಿ ತೊಡಗುತ್ತಾರೆ ಎಂದು ಹೇಳಿದರು. ಲೋಕಸಭೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, “ಹಿಂದೂ ಧರ್ಮವು ಭಯ, ದ್ವೇಷ ಮತ್

Page 384 of 392