ಇಂದಿನಿಂದ ಗ್ರಾಮ ಪಂಚಾಯತ್ ಗಳಲ್ಲೇ ಜನನ ಮರಣ ನೋಂದಣಿ ಆರಂಭ – ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಉಪನೋಂದಣಾಧಿಕಾರಿ ಹೊಣೆ

ಕರ್ನಾಟಕ

ನ್ಯೂಸ್ ಆ್ಯರೋ : ಇಂದಿನಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೇ ಜನನ ಮತ್ತು ಮರಣ ಪ್ರಕ್ರಿಯೆಯನ್ನು ಗ್ರಾಮ ಪಂಚಾಯಿತಿಯಲ್ಲೇ ನೋಂದಣಿ ಮಾಡುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅವರು ಜನನ ಮರಣ ನೋಂದಣಿ ಮಾಡಲಿದ್ದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವುದರ ಬದಲಾಗಿ “ಗ್ರಾಮ ಪಂಚಾಯತಿ ಕಾರ್ಯದರ್ಶಿ ಇವರನ್ನು ಉಪನೋಂದಣಾಧಿಕಾರಿಯನ್ನಾಗಿ ನೇಮಿ

ಇಂದಿನಿಂದ ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಜಾರಿ – IPC, CRPC ರದ್ದು : ಹೊಸ ಕ್ರಿಮಿನಲ್ ಕಾನೂನು ಹೇಗಿರಲಿದೆ ಗೊತ್ತಾ?

ದೇಶ

ನ್ಯೂಸ್ ಆ್ಯರೋ : ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ ಆಗಲಿದೆ. ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಇಂದಿನಿಂದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆಯು ಜಾರಿಗೆ ಬರಲಿವೆ ಎನ್ನಲಾಗಿದ

Kambala : ಇಲ್ಲಿವರೆಗೆ ಒಂದು ಲೆಕ್ಕ, ಇನ್ಮುಂದೆ ಬೇರೆನೇ ಲೆಕ್ಕ – ಕಂಬಳ ನಿಯಮದಲ್ಲಿ ಭಾರೀ ಬದಲಾವಣೆಗೆ ಮುಂದಾದ ಕಂಬಳ ಸಮಿತಿ : ಓಟಗಾರ, ಗಂತ್ ನಲ್ಲಿ ನಿಲ್ಲುವವರಿಗೆ ಶಾಕ್…!!

ಕರಾವಳಿ

ನ್ಯೂಸ್ ಆ್ಯರೋ : ಕರಾವಳಿಯ ಬಹು ಬೇಡಿಕೆಯ, ಬಹು ಅಭಿಮಾನಿ ಬಳಗ ಹೊಂದಿರುವ ಕಂಬಳ ಕ್ರೀಡೆಯ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ಹೊಸ ದಾಳ‌ ಉರುಳಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ 5-6 ಜತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು ಮುಂದೆ ಗರಿಷ್ಠ 3 ಜತೆ ಕೋಣಗಳನ್ನು ಮಾತ್ರ ಓಡಿಸಬಹುದು. ಜತೆಗೆ ಕರೆಯ “ಗಂತ್‌’ನಲ್ಲಿ ಕೋಣ ಬಿಡುವಲ್ಲೂ ಒಬ್ಬರಿಗೆ 3 ಜತೆ ಕೋಣ ಬಿಡಲು ಮಾತ್ರ ಅವಕಾಶ ನೀಡಲಾಗಿದೆ‌. ನಿಗದಿತ ಸಮಯಕ್ಕೆ ಕಂ

Ravindra Jadeja : ಟೀಂ ಇಂಡಿಯಾದಿಂದ ಸಾಲು ಸಾಲು ನಿವೃತ್ತಿ ಘೋಷಣೆ – T20I ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

ಕ್ರೀಡೆ

ನ್ಯೂಸ್ ಆ್ಯರೋ : ಭಾರತವು ಟಿ 20 ವಿಶ್ವಕಪ್ 2024 ಗೆದ್ದ ಖುಷಿಯ ನಡುವೆ ಸತತ ಮೂರನೇ ಆಟಗಾರ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದು, ಭಾರತದ ನಾಯಕರಾಗಿದ್ದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಹಾದಿಯಲ್ಲೇ ತಂಡದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇಜಾ ಟಿ20 ಅಂತರರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನ ತಮ್ಮ ಅಧಿಕೃತ ಹ್ಯಾಂಡಲ್ ನಲ್ಲಿ ಜಡೇಜಾ ಈ ಬಗ್ಗೆ ಪೋಸ್ಟ್ ಅಪ್ಲೋಡ್ ಮಾಡಿದ್

ಉಡುಪಿ : ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ – ನಿಧನಕ್ಕೆ ಹಲವು ಗಣ್ಯರ ಸಂತಾಪ

ಕರಾವಳಿ

ನ್ಯೂಸ್ ಆ್ಯರೋ : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನ ಹೊಂದಿದ್ದಾರೆ. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪೂಜಾರಿಯವರು ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದಿದೆ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು. ಗಣ್ಯರ ಸಂತಾಪ:-

Page 385 of 392