ನೂತನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಶಾಕ್ ನೀಡಿದ ಕೋರ್ಟ್ – ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ಜಾರಿ

ರಾಜಕೀಯ

ನ್ಯೂಸ್ ಆ್ಯರೋ : ಹಾಲಿ ಲೋಕಸಭೆಗೆ ನೂತನವಾಗಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಕೋರ್ಟ್ ಶಾಕ್ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಇದೇ ಜು.2ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಉತ್ತರ ಪ್ರದೇಶದ ಸಂಸದ-ಶಾಸಕರ ಕೋರ್ಟ್​​​ ಸಮನ್ಸ್ ಜಾರಿ ಮ

48 ವರ್ಷಗಳ ಬಳಿಕ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆ – 18ನೇ ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

ದೇಶ

ನ್ಯೂಸ್ ಆ್ಯರೋ : 48 ವರ್ಷಗಳ ಬಳಿಕ ಲೋಕಸಭಾ ಸ್ಪೀಕರ್ ಗಾದಿಗೆ ಚುನಾವಣೆ ನಡೆದಿದ್ದು, 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಗೆ ಏರಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್

ಜುಲೈ 8ರವರೆಗೆ ಪವರ್ ಟಿವಿ ಪ್ರಸಾರಕ್ಕೆ ಹೈಕೋರ್ಟ್ ತಡೆಯಾಜ್ಞೆ – ಹೈಕೋರ್ಟ್ ತೀರ್ಪಿಗೆ ಕಾರಣವೇನು? ಏನಿದು ಪ್ರಕರಣ?

ಕರ್ನಾಟಕ

ನ್ಯೂಸ್ ಆ್ಯರೋ : ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್‌ ಟಿ.ವಿ. ಕನ್ನಡ ಚಾನೆಲ್‌ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ‘ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ. ಜೆಡಿಎಸ್‌ನ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಎಂ.ರಮೇಶ್‌ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್‌ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್‌.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯ

Mangalore : ಮನೆಯೊಂದರ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣ – ಮೃತದೇಹ ಹೊರತೆಗೆಯಲು ಸ್ಥಳೀಯರ ಕಾರ್ಯಾಚರಣೆ

ಕರಾವಳಿ

ನ್ಯೂಸ್ ಆ್ಯರೋ : ಭಾರೀ ಮಳೆಯ ಹಿನ್ನೆಲೆಯಲ್ಲಿ ಮನೆಯೊಂದರ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ

ಅಮವಾಸ್ಯೆ ದಿನ ಸೂರಜ್ ರೇವಣ್ಣ ಬಳೆ ತೊಟ್ಟು ಸೀರೆ ಉಡ್ತಾರೆ..! – ಸೂರಜ್ ರೇವಣ್ಣ ಕಾಮುಕ ಕೃತ್ಯ ಬಿಚ್ಚಿಟ್ಟ ಸಂತ್ರಸ್ತ ಹೇಳಿದ್ದೇನು…?

ಕರ್ನಾಟಕ

ನ್ಯೂಸ್ ಆ್ಯರೋ : ಸಲಿಂಗ ಕಾಮ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರ ಹಿರಿಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣನ ಪೊಲೀಸರು ಬಂಧನದಲ್ಲಿದ್ದು, ಇದೀಗ ಸೂರಜ್‌ ರೇವಣ್ಣ ಅವರ ಕುರಿತು ಜೆಡಿಎಸ್‌ ಕಾರ್ಯಕರ್ತ ಹಾಗೂ ಸಂತ್ರಸ್ತ ಯುವಕರು ಬೆಚ್ಚಿಬೀಳುವ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂತ್ರಸ್ತನೊಬ್ಬ ಮಾಹಿತಿ ನೀಡಿದ್ದು, ಅಮಾವಾಸ್ಯೆಗೆ ಬಳೆ ತೊಟ್ಟು, ಸೀರೆ ಉಡ್ತಾರೆ ಅಂತ ಇದೆ

Page 390 of 392