ನ್ಯೂಸ್ ಆ್ಯರೋ: ಬೆಂಗಳೂರು ನಗರದ ಕಸದ ತೊಟ್ಟಿಯಲ್ಲೊಂದು ವಿಚಿತ್ರ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್ ಮೇಲೆ ಮುಟ್ಟಿದ್ಮೇಲೆ ದಯವಿಟ್ಟು ಕೈ ತೊಳೆಯಿರಿ ಎಂದು ಬರೆಯಲಾಗಿದೆ. ಆರಂಭದಲ್ಲಿ ಈ ಬರಹ ಕಂಡು ಜನರು ಶಾಕ್ ಆಗಿದ್ದರು. ಹೌದು. . ಬೆಂಗಳೂರಿನ ಉತ್ತರಹಳ್ಳಿ, ಬನಂಶಂಕರಿಯಲ್ಲಿ ಈ ರೀತಿಯಲ್ಲಿ ಬರಹದ ಪ್ಲಾಸ್ಟಿಕ್ ಕವರ್ ಪತ್ತೆಯಾಗಿದೆ. ಈ ಪ್ಲಾಸ್ಟಿಕ್ ಕವರ್ ಮೇಲಿನ ಬರಹ ಕಂಡು ಸ್ಥಳೀಯ ನಿವಾಸಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಒಟ್ಟ
ಪ್ರತಿದಿನ ಕೆಲಸಕ್ಕೆ 600 ಕಿ.ಮೀ ವಿಮಾನದಲ್ಲೇ ಹೋಗಿ ಬರ್ತಾರೆ ಈ ಮಾಮ್; ಮಕ್ಕಳಿಗಾಗಿ ಬದಲಾದ ವೇಳಾಪಟ್ಟಿ, ಕಡಿಮೆ ಖರ್ಚು
ನ್ಯೂಸ್ ಆ್ಯರೋ: ಪ್ರತಿದಿನ ಲಕ್ಷಾಂತರ ಜನರು ಬಸ್, ಮೆಟ್ರೋ, ಟ್ಯಾಕ್ಸಿ ಅಥವಾ ಕಾರಿನಲ್ಲಿ ಆಫೀಸ್ಗೆ ಹೋಗುತ್ತಾರೆ. ಆದರೆ, ಮಲೇಷ್ಯಾದಲ್ಲಿರುವ ಭಾರತೀಯ ಮೂಲದ ಮಹಿಳೆಯೊಬ್ಬಳು ಭಿನ್ನ. ಆಕೆ, ಪ್ರತಿದಿನ 600 ಕಿ.ಮೀ ಪ್ರಯಾಣ ಮಾಡುತ್ತಾರೆ. ಹಾಗಂತ ಆಕೆ ಬಸ್, ಟ್ರೇನ್, ಬುಲೆಟ್ ಟ್ರೇನ್ಅನ್ನು ಇದಕ್ಕೆ ಬಳಸುತ್ತಿಲ್ಲ. ಪ್ರತಿದಿನ ಆಕೆ ಪ್ರಯಾಣಕ್ಕಾಗಿ ವಿಮಾನವನ್ನೇ ಅವಲಂಬಿಸಿದ್ದಾರೆ. ಪ್ರತಿದಿನ ಆಕೆ ಮಲೇಷ್ಯಾದ ಪಿನಾಂಗ್ನಿಂದ ಕೌಲಾ
ಇಹಲೋಕ ತ್ಯಜಿಸಿದ ಅಯೋಧ್ಯೆ ರಾಮಮಂದಿರ ಪ್ರಧಾನ ಅರ್ಚಕರು; ಪಾಶ್ವವಾಯುಗೆ ಒಳಗಾಗಿದ್ದ ಆಚಾರ್ಯ ಸತ್ಯೇಂದ್ರ ದಾಸ್
ನ್ಯೂಸ್ ಆ್ಯರೋ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಅವರು ನಿಧನರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ. ಸತ್ಯೇಂದ್ರ ದಾಸ್ ಅವರು ಬ್ರೈನ್ ಸ್ಟ್ರೋಕ್ಗೆ ಒಳಗಾಗಿದ್ದರು. ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಅಕ್ಟೋಬರ್ 15ರಂದು ಸತ್ಯೇಂದ್ರ ದ
ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಬಾಗಪ್ಪ ಹರಿಜನ ಬರ್ಬರ ಹತ್ಯೆ
ನ್ಯೂಸ್ ಆ್ಯರೋ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು
ಪ್ರಯಾಗರಾಜ್ ಮಹಾಕುಂಭ ಮೇಳ; ಫೆ.14ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ
ನ್ಯೂಸ್ ಆ್ಯರೋ: ಮಹಾಕುಂಭದಲ್ಲಿ ಪ್ರತಿ ದಿನ ಕೋಟಿ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದಾರೆ. ದೇಶದ ಮೂಲೆ ಮೂಲೆಯಿಂದ ಹಾಗೂ ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಪ್ರಯಾಗರಾಜ್ ಸುತ್ತ ಮುತ್ತ ಮಾತ್ರವಲ್ಲ ಹಲವು ಜಿಲ್ಲೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ. ಮಹಾಕುಂಭ ಮೇಳ ಹಾಗೂ ರವಿದಾಸ್ ಜಯಂತಿ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಹಾಗೂ ದೆಹಲಿಯ ಕೆಲ ವಲಯದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಫೆಬ್ರವರಿ 12 ರಿಂದ