ದಿನ ಭವಿಷ್ಯ 12-02-2025; ಇಂದಿನ ರಾಶಿಫಲ ಹೀಗಿದೆ

ದಿನ ಭವಿಷ್ಯ

ಮೇಷ : ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಮ್ಮ ಪ್ರಯತ್ನಗಳಲ್ಲಿ ನೀವು ಸ್ವಲ್ಪ ಬದಲಾವಣೆಯನ್ನು ಮಾಡುತ್ತೀರಿ ಮತ್ತು ಅದರಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಮನೆಯ ತೋಟದಲ್ಲಿ ಮತ್ತು ಮಕ್ಕಳೊಂದಿಗೆ ಸ್ವಲ್ಪ ಸಮಯ ಕಳೆಯುವುದರಿಂದ ಮಾನಸಿಕ ವಿಶ್ರಾಂತಿ ಪಡೆಯಬಹುದು. ಸ್ನೇಹಿತನೊಂದಿಗೆ ಪ್ರಮುಖ ಸಂಭಾಷಣೆ ಕೂಡ ಸಾಧ್ಯ. ವೃಷಭ : ನಿಮ್ಮ ಆಸಕ್ತಿಗಳಲ್ಲಿ ಸ್ವಲ್ಪ ಸಮಯವನ್ನು ಕಳೆಯಿರಿ, ಇದು ನಿಮ್ಮ ಪ್ರತಿಭೆಯನ್ನು ಅಭಿವೃದ್ಧಿಪಡಿಸಲು ಮತ

ತನ್ನ ಹೆಸರು ಬದಲಾಯಿಸಲು ಜೊಮ್ಯಾಟೊ ನಿರ್ಧಾರ; ಇನ್ಮುಂದೆ ಪುಡ್ ಡೆಲಿವರಿ ಸಂಸ್ಥೆಯ ಹೊಸ ಹೆಸರೇನು ಗೊತ್ತಾ ?

Popular

ನ್ಯೂಸ್ ಆ್ಯರೋ: ಪ್ರಮುಖ ಆಹಾರ ವಿತರಣಾ ವೇದಿಕೆಯಾಗಿರುವ ಜೊಮ್ಯಾಟೊಗೆ ಸಂಬಂಧಿಸಿದಂತೆ ಒಂದು ದೊಡ್ಡ ಸುದ್ದಿ ಹೊರ ಬಿದ್ದಿದೆ. ಬೋರ್ಡ್​ ಮೀಟಿಂಗ್​ನಲ್ಲಿ ಕಂಪನಿ ತನ್ನ ಹೆಸರನ್ನು ಬದಲಾಯಿಸಲು ಅನುಮೋದಿಸಿದೆ. ಈಗ ಜೊಮ್ಯಾಟೊ ಹೆಸರನ್ನು ಎಟರ್ನಲ್ ಎಂದು ಬದಲಾಯಿಸಲಾಗಿದೆ. ಫೆಬ್ರವರಿ 6 ರಂದು ಕಂಪನಿಯಲ್ಲಿ ನಡೆದ ಬೋರ್ಡ್​ ಮೀಟಿಂಗ್​ನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕಂಪನಿಯು ಬಿಎಸ್‌ಇಗೆ ಸಲ್ಲಿಸಿದ ಫೈಲಿಂಗ್‌ನಲ್ಲಿ ಈ ಬಗ್ಗೆ ತ

ನರ್ಸಿಂಗ್ ವಿದ್ಯಾರ್ಥಿಗಳಿಗೂ ಎಂಬಿಬಿಎಸ್ ಮಾದರಿಯಲ್ಲಿ ಇಂಟರ್ನ್ ಶಿಪ್ ಕಡ್ಡಾಯ; ಸಂಸತ್ತಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹ

ಕರ್ನಾಟಕ

ನ್ಯೂಸ್ ಆ್ಯರೋ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನಸೆಳೆದಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯ ಉಲ್ಲೇಖಿಸಿದ ಕ್ಯಾ. ಚೌಟ ಅವರು, 905 ಹಾಸಿಗೆಗಳ ವೆನ್ಲಾಕ್ ಆಸ್ಪತ್ರೆಯಲ್ಲಿ ದಾದಿಯರ ಕೊ

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಹಿನ್ನಡೆ; ಸಹಿ ಹಾಕದೇ ವಾಪಸ್ ಕಳುಹಿಸಿದ ರಾಜ್ಯಪಾಲರು

ಕರ್ನಾಟಕ

ನ್ಯೂಸ್ ಆ್ಯರೋ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿತ್ತು. ಇದೀಗ ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆಗಿದೆ. ಸರ್ಕಾರ ಕಳುಹಿಸಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಮಾಡದೇ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಸುಗ್ರಿವಾಜ್ಞೆಯಲ್ಲಿ ಕೆಲವು ದೋಷಗಳು ರಾಜ್ಯಪಾಲರ ಗಮನಕ್ಕೆ ಬಂದಿರುವ ಹಿನ್ನ

ಜಮ್ಮು-ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ; ಪಾಕಿಸ್ತಾನದ 7 ಉಗ್ರರ ಹತ್ಯೆ

ದೇಶ

ನ್ಯೂಸ್ ಆ್ಯರೋ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಸದೆಬಡಿದಿದೆ. ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 4-5ರ ಮಧ್ಯರಾತ್ರಿ ಎಲ್‌ಒಸಿಯಲ್ಲಿ ಪಾಕಿಸ್ತಾನಿ ನುಸುಳುಕೋರರ ಹೊಂಚುದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತು ಮತ್ತು 2-3 ಪಾಕಿಸ್

Page 6 of 392