ನ್ಯೂಸ್ ಆ್ಯರೋ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ ರೂಪಾ ಅವರ ಕಾನೂನು ಸಮರಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಡಿ ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಮಾನನಷ್ಟ ಮೊಕದ್ದಮೆ ಕೇಸ್ ಹೂಡಿದ್ದಾರೆ. ಬೆಂಗಳೂರಿನ 7ನೇ ಎಸಿಎಂಎಂ ಕೋರ್ಟ್ಗೆ ಖಾಸಗಿ ದೂರು ಸಲ್ಲಿಸಲಾಗಿದೆ. 2023ರ ಫೆಬ್ರವರಿ 19ರಂದು ರೋಹಿಣಿ ಸಿಂಧೂರಿ ಅವರು ಮಾಧ್ಯಮ ಹೇಳಿಕೆ ನೀಡಿದ್ದು, ನಂತರ ಅದನ್ನು ಸೋಶಿಯಲ
“ಪಬ್ಲಿಕ್ ಟಾಯ್ಲೆಟ್ ಯೂಸ್ ಮಾಡುವ ಮುನ್ನ ಹುಷಾರ್”; ನಟಿ ಅಮೃತಾ ರಾಮಮೂರ್ತಿ ಆಸ್ಪತ್ರೆಯಿಂದ ಈ ಸಂದೇಶ ನೀಡಿದ್ಯಾಕೆ ?
ನ್ಯೂಸ್ ಆ್ಯರೋ: ಮಿಸ್ಟರ್ ಆಂಡ್ ಮಿಸಸ್ ರಂಗೇಗೌಡ, ಕುಲವಧು, ಕೆಂಡಸಂಪಿಗೆ, ಕಸ್ತೂರಿ ನಿವಾಸ ಧಾರಾವಾಹಿಗಳಲ್ಲಿ ನಟಿಸಿದ್ದ ಸದ್ಯ ಆಸೆ ಧಾರಾವಾಹಿಯಲ್ಲಿ ನಟಿಸುತ್ತಿರುವ ಕಿರುತೆರೆಯ ಜನಪ್ರಿಯ ನಟಿ ಅಮೃತಾ ರಾಮಮೂರ್ತಿ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿಯ ಪರಿಸ್ಥಿತಿ ನೋಡಿ ಶಾಕ್ ಆಗಿದ್ದಾರೆ. ಹೌದು, ನಟಿ ಅಮೃತಾ ರಾಮಮೂರ್ತಿ ಸದ್ಯ ಆಸೆ ಎಂಬ ಮತ್ತೊಂದು ಧಾರಾವಾಹಿಯಲ್ಲಿ ನಟಿ ಅಭಿನಯಿಸುತ್ತಿದ್ದಾರೆ.
ಗೌತಮಿ ಮೇಲೆ ಸೇಡು ತೀರಿಸಿಕೊಂಡ ಮೋಕ್ಷಿತಾ ಪೈ; ಚೈತ್ರಾ ಕುಂದಾಪುರ ಪಕ್ಷಪಾತಿ ಮಾಡೋದ್ರಲ್ಲಿ ಫಸ್ಟ್
ನ್ಯೂಸ್ ಆ್ಯರೋ: ಬಿಗ್ಬಾಸ್ ಮನೆಯಲ್ಲಿ ಮತ್ತೆ ಗೌತಮಿ ಜಾಧವ್ ಹಾಗೂ ಮೋಕ್ಷಿತಾ ಪೈ ಮಧ್ಯೆ ಹೊಗೆ ಹೊತ್ತಿಕೊಂಡಿದೆ. ಇಬ್ಬರ ನಡುವಿನ ಮುನಿಸು ಸರಿ ಹೋಗಿದೆ ಅನ್ನುವಷ್ಟರಲ್ಲಿ ಬಿಗ್ ಬಾಸ್ ನೀಡಿದ ಹೊಸ ಟಾಸ್ಕ್ನಲ್ಲಿ ಟ್ವಿಸ್ಟ್ ಸಿಕ್ಕಿದೆ. ಮೋಕ್ಷಿತ ಅವರು ಗೌತಮಿ ಮೇಲೆ ಸೇಡು ತೀರಿಸಿಕೊಳ್ಳೋದನ್ನು ಮುಂದುವರಿಸಿದ್ದಾರೆ. ಗೌತಮಿ ಮತ್ತು ಮೋಕ್ಷಿತಾ ನಡುವಿನ ಕಿತ್ತಾಟಕ್ಕೆ ಮತ್ತೆ ವೀಕ್ಷಕರು ಶಾಕ್ ಆಗಿದ್ದಾರೆ. ಇಂದು ರಾತ್ರಿ ಪ್ರಸಾ
ಜಮ್ಮು-ಕಾಶ್ಮೀರದಲ್ಲಿ ಸೇನಾ ಎನ್ಕೌಂಟರ್; ಐವರು ಉಗ್ರರ ಹತ್ಯೆ
ನ್ಯೂಸ್ ಆ್ಯರೋ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಮುಂದುವರೆದಿದೆ. ಎನ್ಕೌಂಟರ್ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಈ ಎನ್ಕೌಂಟರ್ ಕುಲ್ಗಾಮ್ನ ಬೆಹಿಬಾಗ್ ಪ್ರದೇಶದಲ್ಲಿ ನಡೆದಿದೆ.ಇಬ್ಬರು ಭಯೋತ್ಪಾದಕರ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನೆಯು ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಎನ್ಕೌಂಟರ್ ಸಮಯದಲ್ಲಿ ಅವರ ಸಂ
ಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ; ಉಚಿತವಾಗಿ ವಿತರಿಸಲು ನಿರ್ಧಾರ
ನ್ಯೂಸ್ ಆ್ಯರೋ: ಕ್ಯಾನ್ಸರ್ ರೋಗ ಇದೀಗ ಎಲ್ಲೆಡೆ ಪತ್ತೆಯಾಗುತ್ತಿದೆ. ದೂರದಲ್ಲಿ ಕೇಳುತ್ತಿದ್ದ ಕ್ಯಾನ್ಸರ್ ಪ್ರಕರಣಗಳು ಇದೀಗ ಅಕ್ಕ ಪಕ್ಕ, ಮನೆ ಮನೆಗಳಲ್ಲೂ ಕಾಣಸಿಗುತ್ತಿದೆ. ಆರಂಭಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡಿದರೆ ಮಾತ್ರ ರೋಗಿಗಳ ಅಪಾಯದಿಂದ ಪಾರಾಗಬಹುದು. ಇದೀಗ ರಷ್ಯಾ ವಿಶೇಷ ಲಸಿಕೆಯೊಂದನ್ನು ಅಭಿವೃದ್ಧಿಪಡಿಸಿದೆ. ಇದು ಕ್ಯಾನ್ಸರ್ ಲಸಿಕೆ. mRNA ಲಸಿಕೆ ಕ್ಯಾನ್ಸರ್ ವಿರುದ್ದ ಹೋರಾಡಲಿದೆ ಎಂದ