ನ್ಯೂಸ್ ಆ್ಯರೋ : ವಿದ್ಯೆ ಕಲಿಸುವ ಗುರು ದೇವರಿಗೆ ಸಮಾನ. ಗುರು ತೋರಿದ ಮಾರ್ಗದಲ್ಲೇ ವಿದ್ಯಾರ್ಥಿಗಳು ಮುಂದೆ ಸಾಗುತ್ತಾರೆ. ಆದರೆ ಇನ್ನೊಬ್ಬ ಶಿಕ್ಷಕನ ವರ್ತನೆಯೇ ಎಲ್ಲರಿಗೆ ಭಯ ಹುಟ್ಟಿಸಿದೆ. ಕುಡಿದ ಅಮಲಿನಲ್ಲಿ ವೀರ್ ಸಿಂಗ್ ಮೇಧಾ ಎಂಬ ಶಿಕ್ಷಕ ವಿದ್ಯಾರ್ಥಿನಿಯ ಜಡೆ ಕತ್ತರಿಸಿರುವ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಸೆ. 05 ಶಿಕ್ಷಕರ ದಿನದಂದೇ ನಡೆದಿದೆ. ಸೇಮಲಖೇಡಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ
ಮುಡಾ ಆಯ್ತು, ಈಗ ಮತ್ತೊಂದು ಹಗರಣ..! ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ
ನ್ಯೂಸ್ ಆ್ಯರೋ : ಸದ್ಯ ರಾಜ್ಯ ರಾಜಕಾರಣದಲ್ಲಿ ವಾಲ್ಮೀಕಿ, ಮುಡಾ ಹಗರಣ ಭಾರಿ ಸಂಚಲನ ಸೃಷ್ಟಿಸಿದ್ದು, ಆರೋಪ ಪ್ರತ್ಯಾರೋಪದ ನಡುವೆಯೇ ನ್ಯಾಯಾಲಯದಲ್ಲಿ ತನಿಖೆ ನಡೆಯುತ್ತಿದೆ. ಈ ಹಗರಣವೂ ಕಾಂಗ್ರೆಸ್ ಸರ್ಕಾರಕ್ಕೆ ಕುತ್ತು ತಂದಿಟ್ಟರೆ, ಈ ಮಧ್ಯೆ ಕೇಳುತ್ತಿರುವ ಇನ್ನೊಂದು ಹಗರಣ ಬಿಜೆಪಿಗೆ ಬಿಗ್ ಶಾಕ್ ನೀಡುತ್ತಿದೆ. ಈ ಹಗರಣದ ಸುದ್ದಿಯು ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ಉಚಿತ ಸೀರೆ ಹಂ
ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯ ಮೇಲೆ ಅತ್ಯಾಚಾರ; ವಿಡಿಯೋ ವೈರಲ್
ನ್ಯೂಸ್ ಆ್ಯರೋ : ದಿನೇ ದಿನೇ ದೇಶದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರದಂತಹ ಶೋಚನೀಯ ಘಟನೆಗಳು ಹೆಚ್ಚುತ್ತಲಿವೆ. ಇಂತಹ ಘಟನೆಗಳ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಒಂದರ ಹಿಂದೆ ಒಂದರಂತೆ ವೈರಲ್ ಆಗುತ್ತಿದೆ. ಮಧ್ಯಪ್ರದೇಶ ಉಜ್ಜಯಿನಿಯಲ್ಲಿ ಜನನಿಬಿಡ ಪ್ರದೇಶವಾದ ಕೋಯ್ಲಾ ಪಾಠಕ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಹಾಡಹಗಲೇ ಸಾರ್ವಜನಿಕವಾಗಿಯೇ ದುಷ್ಕರ್ಮಿಯೋರ್ವ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆಘಾತಕ
ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಜೈಲಿಂದ ಹೊರಗೆ ಬರೋದು ಡೌಟ್…!
ನ್ಯೂಸ್ ಆ್ಯರೋ : ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿ ಪೊಲೀಸರು ಕೇಸ್ ಗೆ ಸಂಬಂಧಿಸಿದ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ. ಪವಿತ್ರ ಗೌಡರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ದರ್ಶನ್ ಹಾಗೂ ಅವರ ಗ್ಯಾಂಗ್ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಸ್ವತಃ ಹೋಗಿ ಶರಣಾಗಿದ್ದರು. ಈ ವೇಳೆ ಆರೋಪಿಗಳು ಹಣಕಾಸಿನ ವ
ನಕಲಿ ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಶಾಕ್; ರಾಜ್ಯ ಸರ್ಕಾರದಿಂದ ಬಂತು ಆದೇಶ….!
ನ್ಯೂಸ್ ಆ್ಯರೋ : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಯುವವರ ಸಂಖ್ಯೆ ಹೆಚ್ಚುತ್ತಿರುವುದರಿಂದ, ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಅಕ್ರಮ ಬಿಪಿಎಲ್ ಕಾರ್ಡ್ ಪಡೆದವರಿಗೆ ಕಡಿವಾಣ ಹಾಕುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಇದೀಗ ಸಿಎಂ ಅಕ್ರಮ ಬಿಪಿಎಲ್ ಕಾರ್ಡ್ ಕಡಿವಾಣಕ್ಕೆ ಸೂಚನೆಯನ್ನು ನೀಡಿದ