ನ್ಯೂಸ್ ಆ್ಯರೋ : ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಆಲ್ರೌಂಡ್ ಪ್ರದರ್ಶನದ ಫಲವಾಗಿ ಭಾರತ ತಂಡವು ಗೆದ್ದು ಬೀಗಿದ್ದು, ಚುಟುಕು ವಿಶ್ವಸಮರದಲ್ಲಿ ಎರಡನೇ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರ ಬೆನ್ನಲ್ಲೇ ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವೀಕರಿಸುವ ವೇಳೆ T20 ಕ್ರಿಕೆಟ್ ಗೆ ವಿದಾಯ ಘೋಷಿಸುವ ಮೂಲಕ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ
Blogs
CWC2024 : 13 ವರ್ಷಗಳ ಬಳಿಕ ವಿಶ್ವಕಪ್ ಗೆದ್ದ ಭಾರತ – ರೋಚಕ ಪಂದ್ಯದಲ್ಲಿ ಸೋಲು ಕಂಡ ದಕ್ಷಿಣ ಆಫ್ರಿಕಾ
ನ್ಯೂಸ್ ಆ್ಯರೋ : ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್ನ ಬಹು ನಿರೀಕ್ಷಿತ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತ ತಂಡ 7 ರನ್ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ಐಸಿಸಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡವು ಬಲಿಷ್ಠ ಭಾರತದೆದುರು ಕೊನೆಯ ಎಸೆತದವರೆ
ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ನಿಂದ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ – ಫೈನಲ್ ಪಂದ್ಯವೇ ನನ್ನ ಕೊನೆಯ ಪಂದ್ಯ ಎಂದ ಕಿಂಗ್…!!
ನ್ಯೂಸ್ ಆ್ಯರೋ : ಟಿಟ್ವೆಂಟಿ ವಿಶ್ವಕಪ್ ಟೀಂ ಇಂಡಿಯಾ ಪಾಲಾಗುತ್ತಲೇ ಕಿಂಗ್ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಟಿ20 ಪಂದ್ಯಗಳಿಗೆ ವಿದಾಯ ಘೋಷಿಸಿದ್ದಾರೆ. ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ ತಾನು ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯಗಳಿಗೆ ವಿದಾಯ ಘೋಷಿಸುವುದಾಗಿ ಹೇಳಿದರು. ಇದು ನನ್ನ ಕೊನೆಯ ಟಿ20 ವಿಶ್ವಕಪ್, ಅಲ್ಲದೇ ಇದೇ ನನ್ನ ಕೊನೆಯ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ
Udupi : ಶಂಕರನಾರಾಯಣ ಗೋ ಕಳ್ಳತನ ಪ್ರಕರಣ – ಮಂಗಳೂರಿನ ಇಬ್ಬರು ಗೋಕಳ್ಳರ ಬಂಧನ, ಕಾರ್ ವಶಕ್ಕೆ..
ನ್ಯೂಸ್ ಆ್ಯರೋ : ಗೋ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಇಬ್ಬರನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಆಸೈಗೋಳಿ ನಿಝಾಮುದ್ದೀನ್ ಎ ಎಚ್ ಮತ್ತು ಮಹಮ್ಮದ್ ಅನ್ಸಾರ್ ಬಂಧಿತ ಆರೋಪಿಗಳು. ಜೂ.25 ರಂದು ರಾತ್ರಿ 1:48 ಗಂಟೆಗೆ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಶಂಕರನಾರಾಯಣ ಠಾಣಾ ಪಿಎಸ್ಐಯವರಾದ ನಾಸೀರ್ ಹುಸೇನ್ ಮತ್ತು ಶಂಭುಲಿಂಗಯ್ಯ ಎಮ್.ಇ. ಹಾಗೂ ಸಿಬ್ಬಂದಿಯವರು ಆರೋಪಿಗ
ಇಂದಿನಿಂದ ಪವಿತ್ರ ಅಮರನಾಥ ಯಾತ್ರೆ ಆರಂಭ – 12 ಸಾವಿರ ಅಡಿಗೂ ಎತ್ತರವಿರುವ ಈ ಗುಹೆಯ ವಿಶೇಷವೇನು?
ನ್ಯೂಸ್ ಆ್ಯರೋ : ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಇಂದು (ಜೂನ್ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು ‘ಬುಮ್ ಬುಮ್ ಭೋಲೆ’, ‘ಜೈ ಬಾಬಾ ಬುರ್ಫಾನಿ’ ಹಾಗೂ ‘ಹರ್ ಹರ್ ಮಹಾದೇವ್’ ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು