ನ್ಯೂಸ್ ಆ್ಯರೋ : ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಉಡುಪಿ ಜಿಲ್ಲೆಯ ಮಲ್ಪೆ ಠಾಣೆಯ ನೇಜಾರ್ ಎಂಬಲ್ಲಿ 2023ರ ನವೆಂಬರ್ 12ರಂದು ಪ್ರವೀಣ್ ಚೌಗುಲೆ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್, ಅಸೀಮ್ ಎಂಬುವರ ಹತ್ಯೆ ನಡೆಸಿದ್ದ. ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯಾವಳಿ, ಆರೋಪಿಯ ಕೂದಲಿನ ಡಿಎನ್ಎ ಆಧರಿಸಿ ಹೆಚ್ಚು
Blogs
ಹಾವೇರಿ : ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ – 13 ಮಂದಿ ದುರ್ಮರಣ, ದೇವರ ದರ್ಶನಕ್ಕೆ ಹೋದವರು ಯಮನ ಪಾಲು
ನ್ಯೂಸ್ ಆ್ಯರೋ : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮನೆಗೆ ವಾಪಾಸ್ಸಾಗುತ್ತಿದ್ದವರು ಮಸಣ ಸೇರಿದ್ದಾರೆ. ಇಂದು (ಜೂನ್ 28) ನಸುಕಿನ ಜಾವ 4 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳ
ದಿನ ಭವಿಷ್ಯ 28-06-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..
ಮೇಷಮಕ್ಕಳ ಸಂಗದಲ್ಲಿ ಶಾಂತಿ ಪಡೆಯಿರಿ. ನಿಮ್ಮ ಸ್ವಂತದ್ದಷ್ಟೇ ಅಲ್ಲದೇ ಬೇರಯವರ ಮಕ್ಕಳ ಚಿಕಿತ್ಸಕ ಶಕ್ತಿಗಳೂ ನಿಮಗೆ ಸಾಂತ್ವನ ನೀಡಬಹುದು ಮತ್ತು ನಿಮ್ಮ ಆತಂಕವನ್ನು ಶಮನಗೊಳಿಸಬಹುದು. ಆಲೋಚಿಸದೆ ನೀವು ಯಾರಿಗೂ ತಮ್ಮ ಹಣವನ್ನು ಕೊಡಬಾರದು, ಇಲ್ಲದಿದ್ದರೆ ನೀವು ಮುಂಬರುವ ಸಮಯದಲ್ಲಿ ದೊಡ್ಡ ತೊದರೆಗೊಳಗಾಗಬಹುದು. ನಿಮ್ಮ ಹತ್ತಿರದ ಜನರು ವೈಯಕ್ತಿಕ ಮಟ್ಟದಲ್ಲಿ ನಿಮಗೆ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಇಂದು ನೀವು ನಿಮ್ಮ ಕನಸಿನ ಹ
ಮುಂದುವರಿದ ಮಳೆಯ ಆರ್ಭಟ, ನಾಳೆಯೂ (ಜೂನ್ 28) ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ – ಉಡುಪಿ ಜಿಲ್ಲೆಯ ಶಾಲಾ ಮಕ್ಕಳಿಗೆ ರಜೆ ಇಲ್ಲ : ಜಿಲ್ಲಾಧಿಕಾರಿ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ
SC-ST ಸಮುದಾಯದವರ ಭೂಮಿ ಮಾರಾಟಕ್ಕೆ ಹೊಸ ನಿಯಮ ರೂಪಿಸಿದ ಸರ್ಕಾರ – PTCL ಕಾಯ್ದೆ ತಿದ್ದುಪಡಿ : ವಿವರಗಳು ಇಲ್ಲಿವೆ…
ನ್ಯೂಸ್ ಆ್ಯರೋ : ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಕ್ಕೆ ಸರ್ಕಾರ ನೀಡಿದ್ದ ಭೂಮಿಯನ್ನು ವರ್ಗಾವಣೆ ಮಾಡಲು ಹಾಲಿ ಇರುವ ಕಾಯ್ದೆಯಲ್ಲಿನ ನಿಯಮಗಳಿಗೆ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ಅಧಿನಿಯಮ, 1978 (1979ರ ಕರ್ನಾಟಕ ಅಧಿನಿಯಮ 2) ರ 10ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟ