Blogs

CWC2024 : ಭಾರತ vs ಇಂಗ್ಲೆಂಡ್ ಸೆಮಿಫೈನಲ್ ಪಂದ್ಯಕ್ಕೆ ಮಳೆಯ ಭೀತಿ – ಮಧ್ಯರಾತ್ರಿ ಆರಂಭವಾದ್ರೂ ಓವರ್ ಕಡಿತ ಇಲ್ಲ : ಇಂದಿನ ಪಂದ್ಯಕ್ಕೆ ಐಸಿಸಿ ನಿಯಮ ಏನು?

ಕ್ರೀಡೆ

ನ್ಯೂಸ್ ಆ್ಯರೋ : ಇಂದು ರಾತ್ರಿ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹವಾಮಾನ ವರದಿಗಳ ಪ್ರಕಾರ, ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ ಎಂದೇ ಹೇಳಲಾಗಿದೆ. ಅದರಲ್ಲೂ ಪಂದ್ಯ ನಿಗದಿತ ಸಮಯದ ವೇಳೆ ಶೇ.50 ರಿಂದ ಶೇ.80 ರಷ್ಟು ಮಳೆಯಾಗಲಿದೆ ಎಂದ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ – ನಾಳೆ ಜೂನ್ 27ರಂದು ಪ್ರಾಥಮಿಕ, ಪ್ರೌಢಶಾಲಾ ಮಕ್ಕಳಿಗೆ ರಜೆ ಘೋಷಣೆ

ಕರಾವಳಿPopular

ನ್ಯೂಸ್ ಆ್ಯರೋ‌ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ

ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿ ‘ಇಂಗ್ಲಿಷ್ ಮೀಡಿಯಂ’ ವಿಭಾಗ – ರಾಜ್ಯ ಸರ್ಕಾರದ ಮಹತ್ವದ ಆದೇಶ

ಕರ್ನಾಟಕPopular

ನ್ಯೂಸ್ ಆ್ಯರೋ : 2024-25ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ 25 ದ್ವಿಭಾಷಾ ಮಾಧ್ಯಮದ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ (Bilingual) ವಿಭಾಗವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. 2024-25 ನೇ ಸಾಲಿನಿಂದ ಉಲ್ಲೇಖಿತ ಸರ್ಕಾರಿ ಆದೇಶದ ಅನುಬಂಧದಲ್ಲಿನ 25 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿ

ನೂತನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಶಾಕ್ ನೀಡಿದ ಕೋರ್ಟ್ – ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ಜಾರಿ

ರಾಜಕೀಯ

ನ್ಯೂಸ್ ಆ್ಯರೋ : ಹಾಲಿ ಲೋಕಸಭೆಗೆ ನೂತನವಾಗಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಕೋರ್ಟ್ ಶಾಕ್ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಇದೇ ಜು.2ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಉತ್ತರ ಪ್ರದೇಶದ ಸಂಸದ-ಶಾಸಕರ ಕೋರ್ಟ್​​​ ಸಮನ್ಸ್ ಜಾರಿ ಮ

48 ವರ್ಷಗಳ ಬಳಿಕ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆ – 18ನೇ ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ

ದೇಶ

ನ್ಯೂಸ್ ಆ್ಯರೋ : 48 ವರ್ಷಗಳ ಬಳಿಕ ಲೋಕಸಭಾ ಸ್ಪೀಕರ್ ಗಾದಿಗೆ ಚುನಾವಣೆ ನಡೆದಿದ್ದು, 18ನೇ ಲೋಕಸಭೆಯ ಸ್ಪೀಕರ್‌ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್‌ ಹುದ್ದೆಗೆ ಏರಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್

Page 411 of 414