Blogs

ಜುಲೈ 8ರವರೆಗೆ ಪವರ್ ಟಿವಿ ಪ್ರಸಾರಕ್ಕೆ ಹೈಕೋರ್ಟ್ ತಡೆಯಾಜ್ಞೆ – ಹೈಕೋರ್ಟ್ ತೀರ್ಪಿಗೆ ಕಾರಣವೇನು? ಏನಿದು ಪ್ರಕರಣ?

ಕರ್ನಾಟಕ

ನ್ಯೂಸ್ ಆ್ಯರೋ : ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್‌ ಟಿ.ವಿ. ಕನ್ನಡ ಚಾನೆಲ್‌ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ‘ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ. ಜೆಡಿಎಸ್‌ನ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಎಂ.ರಮೇಶ್‌ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್‌ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್‌.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯ

Mangalore : ಮನೆಯೊಂದರ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣ – ಮೃತದೇಹ ಹೊರತೆಗೆಯಲು ಸ್ಥಳೀಯರ ಕಾರ್ಯಾಚರಣೆ

ಕರಾವಳಿ

ನ್ಯೂಸ್ ಆ್ಯರೋ : ಭಾರೀ ಮಳೆಯ ಹಿನ್ನೆಲೆಯಲ್ಲಿ ಮನೆಯೊಂದರ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಮನೆಯೊಳಗಿದ್ದ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ

ಅಮವಾಸ್ಯೆ ದಿನ ಸೂರಜ್ ರೇವಣ್ಣ ಬಳೆ ತೊಟ್ಟು ಸೀರೆ ಉಡ್ತಾರೆ..! – ಸೂರಜ್ ರೇವಣ್ಣ ಕಾಮುಕ ಕೃತ್ಯ ಬಿಚ್ಚಿಟ್ಟ ಸಂತ್ರಸ್ತ ಹೇಳಿದ್ದೇನು…?

ಕರ್ನಾಟಕ

ನ್ಯೂಸ್ ಆ್ಯರೋ : ಸಲಿಂಗ ಕಾಮ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರ ಹಿರಿಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣನ ಪೊಲೀಸರು ಬಂಧನದಲ್ಲಿದ್ದು, ಇದೀಗ ಸೂರಜ್‌ ರೇವಣ್ಣ ಅವರ ಕುರಿತು ಜೆಡಿಎಸ್‌ ಕಾರ್ಯಕರ್ತ ಹಾಗೂ ಸಂತ್ರಸ್ತ ಯುವಕರು ಬೆಚ್ಚಿಬೀಳುವ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂತ್ರಸ್ತನೊಬ್ಬ ಮಾಹಿತಿ ನೀಡಿದ್ದು, ಅಮಾವಾಸ್ಯೆಗೆ ಬಳೆ ತೊಟ್ಟು, ಸೀರೆ ಉಡ್ತಾರೆ ಅಂತ ಇದೆ

ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿ ಮಠ ಸ್ವಾಮೀಜಿ – ಜಗತ್ತಿನ ಮೂರು ಪ್ರಧಾನಿಗಳಿಗಿದೆಯಂತೆ ಗಂಡಾಂತರ..!!

ಕರ್ನಾಟಕ

ನ್ಯೂಸ್ ಆ್ಯರೋ : ನಿಖರ ಭವಿಷ್ಯ ನುಡಿಯುವ ಮೂಲಕ ಸದಾ ಸುದ್ದಿಯಲ್ಲಿರುವ ಕೋಡಿ ಮಠ ಸ್ವಾಮೀಜಿ ಇದೀಗ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದು, ಅಂತರಾಷ್ಟ್ರೀಯ ಮಟ್ಟದ ಬಗ್ಗೆ ಮತ್ತು ರಾಜಕೀಯ ಆಸಕ್ತಿ ಇರುವವರಿಗೆ ಈ ಸುದ್ದಿ ಶಾಕ್ ನೀಡಿದೆ. ಈ ಮೊದಲು ಇದೇ ಸ್ವಾಮೀಜಿ ಮುಂದೆ ರಾಜ್ಯದಲ್ಲಾಗುವ ಅನಾಹುತ, ರಾಜ್ಯ ರಾಜಕಾರಣದ ಬಗ್ಗೆ ಹೇಳಿದ್ದರು. ಇದೀಗ ಮತ್ತೆ ಸ್ಪೋಟಕವಾದಂತಹ ಭವಿಷ್ಯ ನುಡಿದಿದ್ದು, ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವ

Udupi : ಉದ್ಘಾಟನೆಗೂ ಮುನ್ನವೇ ಕುಸಿದ ಪರ್ಕಳದ ದುರ್ಗಾನಗರ ಕೆರೆ – 60 ಲಕ್ಷ ಕಾಮಗಾರಿಯ ಹಿಂದೆ ಅಕ್ರಮದ ಘಾಟು..!!

ಕರಾವಳಿ

ನ್ಯೂಸ್ ಆ್ಯರೋ : ಉಡುಪಿ ನಗರಸಭೆ ಮತ್ತು ಉಡುಪಿ ಕೆರೆ ಅಭಿವೃದ್ಧಿಯ ಪ್ರಾಧಿಕಾರದಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯ ಅನುದಾನದಲ್ಲಿ ಸುಮಾರು ಅಂದಾಜು 60 ಲಕ್ಷ ವೆಚ್ಚದಲ್ಲಿ ಪರ್ಕಳದ ದುರ್ಗಾ ನಗರದಲ್ಲಿ ನೂತನವಾಗಿ ರಚಿಸಲಾದ ಕೆರೆ ಉದ್ಘಾಟನೆಯಾಗುವ ಮುನ್ನವೇ ಕುಸಿದಿದೆ. ಈ ಕೆರೆ ಮಣ್ಣುಅಗೆಯುವಾಗ ತ್ರಿಶೂಲ ಇರುವ ಕಲ್ಲು ಹಾಗೂ ಅಭಿಶೇಕ ನಡೆದ ತೀರ್ಥ ಹರಿದು ಹೋಗುವ ಕಲ್ಲಿನ ಕೊಂಡಿ ಸಿಕ್ಕಿದ್ದು, ನಾಥ ಪಂಥಕ್ಕೆ ಸೇರಿದ ವಸ್ತುಗ

Page 412 of 414