ಮತ್ತೊಬ್ಬ ಸ್ಟಾರ್ ಕ್ರಿಕೆಟಿಗನ ಸಂಸಾರದಲ್ಲಿ ಬಿರುಗಾಳಿ; 20 ವರ್ಷಗಳ ದಾಂಪತ್ಯ ಅಂತ್ಯ!

ಕ್ರೀಡೆ

ನ್ಯೂಸ್ ಆ್ಯರೋ: ಟೀಮ್‌ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಹಾಗೂ ಸ್ಪೋಟಕ ಬ್ಯಾಟ್ಸ್‌ಮನ್‌ ಆಗಿದ್ದ ವೀರೇಂದ್ರ ಸೆಹ್ವಾಗ್‌ ಜೀವನದಲ್ಲೂ ವಿಚ್ಚೇದನ ಬಿರುಗಾಳಿ ಎದ್ದಿದೆ. ಟೀಮ್ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಲ್ ಹಾಗೂ ಧನಶ್ರೀ ವರ್ಮಾ ವಿಚ್ಛೇದನ ವದಂತಿಗಳ ಬೆನ್ನಲ್ಲೇ, ಇದೀಗ ವೀರೇಂದ್ರ ಸೆಹ್ವಾಗ್ ವೈವಾಹಿಕ ಜೀವನಕ್ಕೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ ಎನ್ನಲಾಗ್ತಿದೆ. 20 ವರ್ಷಗಳ ಸುಧೀರ್ಘ ದಾಂಪತ್ಯದ ಬಳಿಕ ವೀರೇಂದ್ರ ಸೇಹ್ವಾಗ್ ಅವರ

ಗಂಭೀರ್ ನಿಂದ ಡ್ರೆಸ್ಸಿಂಗ್ ರೂಮ್ ರಹಸ್ಯ ಲೀಕ್​​​ಗೆ ಟ್ವಿಸ್ಟ್; ಸರ್ಫರಾಜ್​ ಖಾನ್ ಕ್ರಿಕೆಟ್ ಬದುಕು ಖೇಲ್ ಖತಂ..! ?

ಕ್ರೀಡೆ

ನ್ಯೂಸ್ ಆ್ಯರೋ: ಕಳೆದೊಂದು ತಿಂಗಳಿಂದ ಟೀಮ್ ಇಂಡಿಯಾದಲ್ಲಿ ವಿವಾದಗಳದ್ದೇ ಸದ್ದು ಮಾಡುತ್ತಿದೆ. ಆಸ್ಟ್ರೇಲಿಯಾ ಟೂರ್​​ ವೇಳೆ ಡ್ರೆಸ್ಸಿಂಗ್​ ರೂಮ್​ನಲ್ಲಿ ಏನೇ ಆಗಲಿ, ಬೆಳಗಾಗೋದ್ರೊಳಗೆ ಸೀಕ್ರೆಟ್ಸ್​ ಲೀಕ್​ ಆಗ್ತಿತ್ತು. ತಂಡದ ಸೀಕ್ರೆಟ್ಸ್​ ಹೇಗೆ ರಿವೀಲ್​ ಆಗ್ತಿದೆ ಅನ್ನೋದು ದೊಡ್ಡ ಪ್ರಶ್ನೆಯಾಗಿ ಕಾಡಿತ್ತು. ಇದೀಗ ಆ ಲೀಕರ್​ ಅನ್ನೋ ಆರೋಪ ಸರ್ಫರಾಜ್ ಖಾನ್ ಮೇಲೆ ಬಂದಿದೆ. “ಆಟಗಾರರಿಗೆ ಸ್ವಾತಂತ್ರ್ಯ ನೀಡುವುದರಲ್ಲಿ ನ

ಟೆನಿಸ್ ತಾರೆ ನೊವಾಕ್ ಜೊಕೊವಿಚ್ ಗೆ ವಿಷಪ್ರಾಶನ; ಶಾಕಿಂಗ್‌ ವಿಚಾರ ಬಹಿರಂಗ

ಕ್ರೀಡೆ

ನ್ಯೂಸ್ ಆ್ಯರೋ: ಆಸ್ಟ್ರೇಲಿಯನ್ ಓಪನ್ ಆರಂಭಕ್ಕೂ ಮುನ್ನ ಖ್ಯಾತ ಟೆನಿಸ್ ತಾರೆ ನೊವಾಕ್ ಜೊಕೊವಿಚ್ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಸುದ್ದಿಯಾಗಿರುವುದು ವಿಷಪ್ರಾಶನ ಮಾಡಿದ್ದರು ಎಂಬ ಆಘಾತಕಾರಿ ಹೇಳಿಕೆಯೊಂದಿಗೆ ಎಂಬುದೇ ಅಚ್ಚರಿ. ಸಂದರ್ಶನವೊಂದರಲ್ಲಿ ಮಾತನಾಡಿದ ನೊವಾಕ್ ಜೊಕೊವಿಚ್ ಮೂರು ವರ್ಷಗಳ ಹಿಂದಿನ ಕಹಿ ಘಟನೆಯನ್ನು ಬಿಚ್ಚಿಟ್ಟಿದ್ದಾರೆ. 2021-22ರ ರ ಆಸ್ಟ್ರೇಲಿಯನ್ ಓಪನ್​ ಟೂರ್ನಿಯಿಂದ ನೊ

ಇನ್ಸ್​​ಸ್ಟಾದಲ್ಲಿ ಅನ್​ಫಾಲೋ.. ಫೋಟೋ​ ಡಿಲೀಟ್​; ಪಾಂಡ್ಯ, ಚಹಾಲ್ ಬೆನ್ನಲ್ಲೇ ಮತ್ತೊಬ್ಬ ಕ್ರಿಕೆಟಿಗನ ದಾಂಪತ್ಯದಲ್ಲಿ ಬಿರುಕು !

ಕ್ರೀಡೆ

ನ್ಯೂಸ್ ಆ್ಯರೋ: ಟೀಮ್​ ಇಂಡಿಯಾ ಸ್ಪಿನ್ನರ್​​ ಯುಜುವೇಂದ್ರ ಚಹಲ್​ ಡಿವೋರ್ಸ್​ನ ಸುದ್ದಿ ಇನ್ನೂ ಮಾಸಿಲ್ಲ. ಅದಾಗಲೇ ಮತ್ತೊಬ್ಬ ಕ್ರಿಕೆಟಿಗನ ಬಾಳಲ್ಲಿ ಬಿರುಗಾಳಿ ಎದ್ದಿದೆ. ಟೀಮ್​ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಮನೀಷ್​ ಪಾಂಡೆ ದಾಂಪತ್ಯ ಜೀವನದ ಹಳಿ ತಪ್ಪಿದೆ ಎಂಬ ಶಾಕಿಂಗ್​ ಸುದ್ದಿ ಇದೀಗ ಹೊರಬಿದ್ದಿದೆ. 2019ರ ಡಿಸೆಂಬರ್​ನಲ್ಲಿ ಶುರುವಾಗಿದ್ದ ದಾಂಪತ್ಯಯಾನ 7 ವರ್ಷಕ್ಕೆ ಅಂತ್ಯದ ಹಾದಿ ಹಿಡಿದಿದೆ. ಮನೀಷ್​ ಪಾಂಡೆ – ಅಶ್ರಿತಾ

ಕನ್ನಡಿಗನಿಗೆ ಬಿಸಿಸಿಐ ಬಿಗ್​ ಶಾಕ್​​; ಮೆಗಾ ಟೂರ್ನಿಯಿಂದ ಕೆ.ಎಲ್​ ರಾಹುಲ್​ ಔಟ್

ಕ್ರೀಡೆ

ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆರಂಭಕ್ಕೆ ಇನ್ನೇನು ಒಂದೂವರೆ ತಿಂಗಳು ಮಾತ್ರ ಬಾಕಿ ಇದೆ. ಈ ಮೆಗಾ ಟೂರ್ನಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಶುರುವಾಗಿವೆ. ಇನ್ನೂ 3 ದಿನದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಎಲ್ಲಾ ತಂಡಗಳು ಪ್ರಕಟಿಸಬೇಕು ಎಂದು ಐಸಿಸಿ ಗಡುವು ನೀಡಿದೆ. ಇನ್ನು, ಬಿಸಿಸಿಐ ಕೂಡ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟ ಮಾಡಬೇಕಿದೆ. ಇದರ ಭಾಗವಾಗಿ ಶನಿವಾರ ಬಿಸಿಸಿಐ ಸೆಲೆಕ್ಷನ್​ ಕಮಿಟಿ ಸಭೆ ನಡೆಸಲಿದ

Page 1 of 20