ಐಪಿಎಲ್‌ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್;‌ ಮೆಗಾ ಹರಾಜಿಗೆ ಡೇಟ್ ಫಿಕ್ಸ್

ಕ್ರೀಡೆ

ನ್ಯೂಸ್ ಆ್ಯರೋ: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ಡೇಟ್ ಫಿಕ್ಸ್ ಆಗಿದೆ. ಅದರಂತೆ ಮುಂದಿನ ತಿಂಗಳು ನವೆಂಬರ್ 24 ಮತ್ತು 25 ರಂದು ಮೆಗಾ ಆಕ್ಷನ್ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇನ್ನು ಈ ಬಾರಿಯ ಮೆಗಾ ಹರಾಜು ಅರಬ್ಬರ ನಾಡಿನಲ್ಲಿ ಆಯೋಜಿಸಲು ಬಿಸಿಸಿಐ ಚಿಂತಿಸಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್​​ನಲ್ಲಿ ನಡೆಯಲಿದೆ. ಈ ಹಿಂದೆ ಸಿಂಗಾಪ

ಇನ್ಮುಂದೆ ಜಿಯೋದಲ್ಲಿ ಐಪಿಎಲ್‌ ಬರಲ್ಲ; ಹಾಗಾದ್ರೆ ಎಲ್ಲಿ ನೇರಪ್ರಸಾರ ನೋಡುವುದು ?

ಕ್ರೀಡೆ

ನ್ಯೂಸ್ ಆ್ಯರೋ: ಇನ್ನು ಮುಂದೆ ಐಪಿಎಲ್‌ ಸೇರಿದಂತೆ ಜಿಯೋ ಸಿನಿಮಾದಲ್ಲಿ ಪ್ರಸಾರವಾಗುತ್ತಿದ್ದ ಎಲ್ಲಾ ಕ್ರೀಡೆಗಳ ನೇರ ಪ್ರಸಾರ ಹಾಟ್‌ಸ್ಟಾರ್‌ನಲ್ಲಿ ಮಾತ್ರ ಪ್ರಸಾರವಾಗಲಿದೆ. ಡಿಸ್ನಿ-ರಿಲಯನ್ಸ್ ವಿಲೀನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಎಲ್ಲಾ ಲೈವ್‌ಸ್ಟ್ರೀಮ್‌ಗಳು ಹಾಟ್‌ಸ್ಟಾರ್‌ನಲ್ಲಿ ಮಾತ್ರ ಪ್ರಸಾರವಾಗಲಿದೆ ಎಂದು ಮೂಲಗಳನ್ನುಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಈ ವಿಚಾರದ ಬಗ್ಗೆ ಎರಡೂ ಕಂಪನಿಗಳು ಪ್ರತಿಕ್ರಿಯೆ ನೀಡಲು ನಿರಾ

ಬೇಡದ ದಾಖಲೆಗೆ ಕೊರಳೊಡ್ಡಿದ ಕಿಂಗ್ ಕೊಹ್ಲಿ; ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ಪರ ಹೀಗೊಂದು ಹಣೆಪಟ್ಟಿ

ಕ್ರೀಡೆ

ನ್ಯೂಸ್ ಆ್ಯರೋ: ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರ 9 ಸಾವಿರಕ್ಕಿಂತ ಅಧಿಕ ರನ್ ಕಲೆಹಾಕಿರುವುದು ಕೇವಲ ನಾಲ್ವರು ಮಾತ್ರ. ಈ ನಾಲ್ವರಲ್ಲಿ ವಿರಾಟ್ ಕೊಹ್ಲಿ ಕೊನೆಯವರು. ಬೆಂಗಳೂರಿನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 70 ರನ್ ಬಾರಿಸುವ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 9000 ರನ್ ಪೂರೈಸಿದ್ದಾರೆ‌ ವಿರಾಟ್ ಕೊಹ್ಲಿ. ಈ ಸಾಧನೆಯ ಬೆನ್ನಲ್ಲೇ ವಿರಾಟ್ ಕೊಹ್ಲಿ ಹೆಸರಿಗೆ ಬೇಡದ ದಾಖಲೆಯೊಂದು ಸ

ಈ ರಾಜಮನೆತನದ ವಾರಸುದಾರ ಆಗ್ತಿದ್ದಾರೆ ಮಾಜಿ ಸ್ಟಾರ್ ಕ್ರಿಕೆಟಿಗ; ಯಾರಿವರು ? ಇದರ ಹಿನ್ನಲೆಯೇನು?

ಕ್ರೀಡೆ

ನ್ಯೂಸ್ ಆ್ಯರೋ: ಗುಜರಾತ್​ನ ಜಾಮ್‌ನಗರ ರಾಜ ಮನೆತನದ ಮುಂದಿನ ವಾರಸುದಾರರಾಗಿ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಳಗ್ಗೆ ಜಾಮ್ ಸಾಹೇಬ್ ಶತ್ರುಶಲ್ಯ ಸಿಂಗ್ ಮಹಾರಾಜ್ ಐತಿಹಾಸಿಕ ನಿರ್ಧಾರ ಪ್ರಕಟಿಸಿದ್ದಾರೆ. “14 ವರ್ಷಗಳ ವನವಾಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಪಾಂಡವರು ವಿಜಯವನ್ನು ಅನುಭವಿಸಿದ ದಿನ ದಸರಾ. ಇಂದು ನಾನು ಕೂಡ ವಿಜಯಶಾಲಿ ಆಗಿದ್ದೇನೆ. ಅಜಯ್ ಜಡೇಜಾ ನನ್ನ ಉತ್ತರಾಧಿಕಾರಿ. ನವ

ಡಿಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ ಮೊಹಮ್ಮದ್ ಸಿರಾಜ್; ಕ್ರಿಕೆಟ್‌ ಗೆ ಗುಡ್‌ ಬೈ ಹೇಳಿದ್ರಾ ಟೀಂ ಇಂಡಿಯಾ ವೇಗಿ

ಕ್ರೀಡೆ

ನ್ಯೂಸ್ ಆ್ಯರೋ: ಟೀಂ ಇಂಡಿಯಾ ಮಾರಕ ವೇಗಿ ಹಾಗೂ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯ ಮೊಹಮ್ಮದ್ ಸಿರಾಜ್, ಇದೀಗ ಡೆಪ್ಯೂಟಿ ಸೂಪರಿಡೆಂಟ್ ಆಫ್ ಪೊಲೀಸ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ತೆಲಂಗಾಣದ ಡೈರೆಕ್ಟರ್ ಜನರಲ್ ಆಫ್ ಪೊಲೀಸ್(ಡಿಜಿಪಿ) ಅವರಿಂದ ಸಿರಾಜ್ ಡಿಸಿಪಿಯಾಗಿ ಚಾರ್ಜ್ ಪಡೆದುಕೊಂಡಿದ್ದಾರೆ. ಕಳೆದ ಆಗಸ್ಟ್ 02ರಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ಬಾಕ್ಸರ್ ನಿಖಾತ್ ಝರೀನ್ ಹಾಗೂ ಕ್ರಿಕೆಟರ್ ಮೊಹಮ್ಮದ್ ಸಿರ

Page 11 of 20