ನ್ಯೂಸ್ ಆ್ಯರೋ: ಸದ್ಯ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡೆಯುತ್ತಿದೆ. ಸಿಡ್ನಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಕೊನೆಯ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕಿದೆ. ಇದರ ಮಧ್ಯೆ ಟೀಮ್ ಇಂಡಿಯಾಗೆ ಆಘಾತದ ಸುದ್ದಿ ಒಂದಿದೆ. ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ
ಚಹಲ್, ಧನಶ್ರೀ ದಾಂಪತ್ಯದಲ್ಲಿ ಬಿರುಕು; ಮದ್ವೆಯಾಗಿ 4 ವರ್ಷಕ್ಕೆ ಸೆಲಿಬ್ರಿಟಿ ಜೋಡಿ ಡಿವೋರ್ಸ್
ನ್ಯೂಸ್ ಆ್ಯರೋ: ಟೀಂ ಇಂಡಿಯಾದ ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ ನಡುವಿನ ದಾಂಪತ್ಯ ಜೀವನದಲ್ಲಿ ಒಡಕು ಮೂಡಿದ್ದು, ಶೀಘ್ರವೇ ಡಿವೋರ್ಸ್ ಪಡೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಆಪ್ತ ಮೂಲಗಳ ಪ್ರಕಾರ ಇಬ್ಬರು ಪ್ರತ್ಯೇಕವಾಗುವುದು ನಿಜ. ವಿಚ್ಛೇದನ ಪ್ರಕ್ರಿಯೆಗಳು ಇನ್ನೂ ಅಂತಿಮಗೊಂಡಿಲ್ಲ. ಎಲ್ಲಾ ಷರತ್ತುಗಳು ಪೂರ್ಣಗೊಂಡ ಬಳಿಕ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ. ಇಬ್ಬರು ಪ್ರತ್ಯೇಕವಾಗಲು ನಿಖರವಾದ ಕಾ
ಸಿಡ್ನಿ ಟೆಸ್ಟ್ನಲ್ಲಿ ಬಿಗ್ ಶಾಕ್; ಕ್ಯಾಪ್ಟನ್ ಬುಮ್ರಾ ಪಂದ್ಯದಿಂದಲೇ ಔಟ್
ನ್ಯೂಸ್ ಆ್ಯರೋ: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದನೇ ಮತ್ತು ಕೊನೆಯ ಟೆಸ್ಟ್ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಆಗಿದೆ. ನಾಯಕ ಜಸ್ಪ್ರೀತ್ ಬುಮ್ರಾ ಇದ್ದಕ್ಕಿದ್ದಂತೆ ಮೈದಾನದಿಂದ ನಿರ್ಗಮಿಸಿದ್ದಾರೆ. ಗಾಯದ ಸಮಸ್ಯೆ ಹಿನ್ನೆಲೆಯಲ್ಲಿ ಬುಮ್ರಾ ಆಟದಿಂದ ಹೊರಗೆ ಉಳಿದಿದ್ದಾರೆ. ಅವರ ಬದಲಿಗೆ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಬುಮ್ರಾ ಮೈದಾನದಿಂದ ಹೊರಹೋದ ಮೇಲೆ ನೇರವಾಗಿ ಕ
ಮನು ಭಾಕರ್ಗೆ ಅತ್ಯುನ್ನತ ಗೌರವ; ಗುಕೇಶ್ ಸೇರಿ ನಾಲ್ವರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ
ನ್ಯೂಸ್ ಆ್ಯರೋ: ಡಬಲ್ ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಹಾಗೂ ವಿಶ್ವ ಚೆಸ್ ಚಾಂಪಿಯನ್ಶಿಪ್ ವಿಜೇತ ಡಾ ಗುಕೇಶ್ ಜೊತೆ ಒಟ್ಟು ನಾಲ್ಕು ಕ್ರೀಡಾಪಟುಗಳಿಗೆ ಕೇಂದ್ರ ಸರ್ಕಾರ ಖೇಲ್ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಜನವರಿ 17 ರಂದು ಈ ನಾಲ್ವರು ಕ್ರೀಡಾಪಟುಗಳೀಗೆ ಮೇಜರ್ ಧ್ಯಾನ್ ಚಂದ್ ಖೇಲ್ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಮನು ಭಾಕರ್ ಹಾಗೂ ಗುಕೇಶ್ ಜೊತೆ ಭಾರತೀಯ ಪುರುಷರ ಹಾಕಿ ಟೀಂನ ನಾಯಕ ಹರ್ಮನ
ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
ನ್ಯೂಸ್ ಆ್ಯರೋ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಕಾಂಬ್ಳಿ ಅವರ ಆರೋಗ್ಯ ಮತ್ತೊಮ್ಮೆ ಹದಗೆಟ್ಟಿದ್ದು ಅವರನ್ನು ಠಾಣೆಯ ಆಕೃತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿರುವ ವಿನೋದ್ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಎಂದೂ ಹೇಳಲಾಗುತ್ತಿದೆ. ವಾಸ್ತವವಾಗ